spot_img
spot_img

ಅಂಕಣ

RAVI BASRUR : ‘ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ನಿಮ್ಮ ಹೆಸರೇಳಿ ಬದುಕೊಳ್ತಾರೆ’

Bagalkote News: ಸಿದ್ದನಕೊಳ್ಳ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭ ಜರುಗಿತು. ಜ್ಯೋತಿ ಬೆಳಗಿಸುವ ಮೂಲಕ ಶಾಸಕ ವಿಜಯಾನಂದ ಕಾಶಪ್ಪನವರ ಸಮಾರಂಭಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಚಲನಚಿತ್ರ ಸಂಗೀತ ನಿರ್ದೇಶಕ...

BUS FIRE INCIDENT : ಹೊತ್ತಿ ಉರಿದ ಬಸ್, ತೆಲಂಗಾಣದ ಓರ್ವ ಸಾವು

Mathura (Uttar Pradesh) News: ಉತ್ತರಪ್ರದೇಶದ ಮಥುರಾದಲ್ಲಿ ತೆಲಂಗಾಣದ 50ಕ್ಕೂ ಹೆಚ್ಚು ಜನರಿದ್ದ BUS​ವೊಂದು ಬೆಂಕಿಗಾಹುತಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ತೆಲಂಗಾಣದ ಜನರಿಂದ ತುಂಬಿದ್ದ ಬಸ್​ವೊಂದು ಮಥುರಾದಲ್ಲಿ...

NEW PRESIDENT FOR KPCC : ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ

Bangalore News: ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನನ್ನನ್ನು ನಾನು NEW PRESIDENT FOR KPCC ಎಂದು ಮಾಡಿ ಎಂದು ಹೇಳಿಲ್ಲ. ನಾವುಗಳೆಲ್ಲ ಸಚಿವರಾದ...

HOMEOWNERS NOTE TO THIEVES : ಸಂಕ್ರಾಂತಿಗೆ ಊರಿಗೆ ಹೋಗುವಾಗ ಜಾಣತನ ಮೆರೆದ ಮನೆ ಮಾಲೀಕ

Hyderabad News: ಈ ರೀತಿಯ ವಿಚಿತ್ರ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಜೊತೆಗೆ ಮನೆ ಮಾಲೀಕನ ಹಾಸ್ಯ ಮತ್ತು ಬುದ್ದಿವಂತಿಕೆಗೆ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.ಇಂತಹುದೇ...

PM MODI MAHARASHTRA VISIT : ವಿಶ್ವದ ಪ್ರಮುಖ ಕಡಲ ಶಕ್ತಿಯಾಗುವತ್ತ ಭಾರತ ದಾಪುಗಾಲು

Mumbai, Maharashtra News: PM MODI MAHARASHTRA VISIT ಇಂಡೋ-ಪೆಸಿಫಿಕ್ ಪ್ರದೇಶವು ಯಾವಾಗಲೂ ಮುಕ್ತ, ಸುರಕ್ಷಿತ, ಅಂತರ್ಗತ ಮತ್ತು ಸಮೃದ್ಧವಾಗಿರಬೇಕೆಂದು ಭಾರತ ಬಯಸುತ್ತದೆ ಎಂದು ಮೋದಿ...
spot_img

ರಸ್ತೆಯಲ್ಲಿ ಚಿನ್ನವಿಟ್ಟರೂ ಎತ್ತಿಕೊಳ್ಳದ ಜನ : ದುಬೈನಲ್ಲಿ ಭದ್ರತೆಯ ಪರೀಕ್ಷೆ

ದುಬೈ: ಸುಪ್ರಸಿದ್ದ ರೆಸ್ಟೋರೆಂಟ್‌ಗಳು ಮತ್ತು ಉಡುಪುಗಳ ಅಂಗಡಿಗಳಿಗೆ ಹೆಸರುವಾಸಿಯಾಗಿರುವ ದುಬೈನ ಸತ್ವಾ ಸ್ಟ್ರೀಟ್‌ನಲ್ಲಿ ಲೇಲಾಫ್‌ಶೋಂಕರ್ ಅವರು , ದಾರಿಹೋಕರ ನಡವಳಿಕೆಯನ್ನು ಪರೀಕ್ಷಿಸಲು ಪ್ರಯೋಗವೊಂದನ್ನು ನಡೆಸಿದ್ದಾರೆ. ಬಿಎಂಡಬ್ಲ್ಯೂ ಕಾರಿನ ಹುಡ್‌ಗೆ ಚಿನ್ನದ ನೆಕ್ಲೇಸ್ ಮತ್ತು ಕಿವಿಯೋಲೆಗಳನ್ನು...

ದೀಪಾವಳಿಗೆ ಬಿಡುಗಡೆ ಆಗುತ್ತಿವೆ ಐವತ್ತಕ್ಕೂ ಅಧಿಕ ಈ ಅದ್ಭುತ ಗ್ಯಾಜೆಟ್‌ಗಳು

ದೀಪಾವಳಿ ಪ್ರಯುಕ್ತ ಆ್ಯಪಲ್ ತನ್ನ ಹಲವು ಉತ್ಪನ್ನಗಳನ್ನು ಅಕ್ಟೋಬರ್‌ನಲ್ಲಿ ಅನಾವರಣಗೊಳಿಸಲಿದೆ. ಇದಲ್ಲದೆ, Realme ಮತ್ತು Infinix ನ ಹೊಸ ಸ್ಮಾರ್ಟ್‌ಫೋನ್‌ಗಳು ನಾಕ್ ಆಗುತ್ತವೆ. Amazon ಮತ್ತು Flipkart ನಂತಹ ಇ-ಕಾಮರ್ಸ್ ಪ್ಲಾಟ್‌ಫಾರ್ಮ್‌ಗಳು ಹಬ್ಬದ...

ಬೀದಿ ಬದಿ ಆಹಾರ : ಜೀವದ ಜೊತೆ ಚೆಲ್ಲಾಟವಾಡುವ ವ್ಯಾಪಾರ

ಯಾದಗಿರಿ: ಬೀದಿಬದಿ ವ್ಯಾಪಾರಿಗಳು, ತಳ್ಳು ಬಂಡಿ ವ್ಯಾಪಾರಿಗಳು ,ಬೇಕರಿಗಳು, ಹೋಟೆಲ್‌ಗಳು, ರೆಸ್ಟೋರೆಂಟ್‌ಗಳು ಸೇರಿ ಇತರೆ ಕಡೆಗಳಲ್ಲೂ ಅಸುರಕ್ಷಿತ ಹಾಗೂ ಗುಣಮಟ್ಟವಲ್ಲದ ಆಹಾರ ಪದಾರ್ಥ ಮಾರಾಟ ಮಾಡುತ್ತಿರುವ ಬಗ್ಗೆ ವ್ಯಾಪಕವಾಗಿ ದೂರುಗಳು ಕೇಳಿಬರುತ್ತಿವೆ. ನಗರದ...

ಗೃಹಲಕ್ಷ್ಮಿ ಯೋಜನೆ ಹಣ: ಮಿನಿ ಲೈಬ್ರರಿ ನಿರ್ಮಿಸಿದ ಮಂಟೂರು ಮಹಿಳೆ

ಬೆಳಗಾವಿ: ಕರ್ನಾಟಕ ಸರ್ಕಾರದಿಂದ ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ನೀಡುತ್ತಿರುವ ಮಾಸಿಕ 2 ಸಾವಿರ ಸಹಾಯ ಧನದಿಂದ ಬೆಳಗಾವಿಯ ಮಹಿಳೆಯೊಬ್ಬರು ಚಿಕ್ಕ ಗ್ರಂಥಾಲಯವನ್ನು ನಿರ್ಮಿಸಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ಅಭ್ಯರ್ಥಿಗಳಿಗೆ ಕಣ್ಮನಿಯಾಗಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಸಹಾಯಧನ...

ನೇಕಾರ ಸಮ್ಮಾನ್‌ ಯೋಜನೆಗೆ ಮತ್ತೆ ನೋಂದಣಿ ಆರಂಭ

ಗಜೇಂದ್ರಗಡ : ಸರಕಾರವು ನೇಕಾರರಿಗೆ ನೆರವಾಗುವ ಉದ್ದೇಶಿತ ನೇಕಾರ ಸಮ್ಮಾನ್‌ ಯೋಜನೆಗೆ ನೋಂದಣಿ ಆಹ್ವಾನಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿಂದಿನ ವರ್ಷ ನೋಂದಣಿ ಮಾಡಿಸಿದವರು ಮತ್ತೆ ಈ ವರ್ಷ ನೋಂದಣಿ ಮಾಡಿಸುವುದು ಕಡ್ಡಾಯ ಎಂಬ...

Independence Day 2024: ಬೈಕ್ ಖರೀದಿ ಮೇಲೆ ದೊಡ್ಡ ಆಫರ್!

Independence Day 2024 ಓಬೆನ್ ಎಲೆಕ್ಟ್ರಿಕ್ ಬೈಕ್ ಮೇಲೆ ದೊಡ್ಡ ಆಫರ್ ನೀಡುತ್ತಿರುವ ಕಂಪನಿ! ಇದು ಭಾರತ ಮೂಲದ ಕಂಪನಿ ಅನ್ನೋದೇ ದೊಡ್ಡ ಹೆಮ್ಮೆ! Independence Day 2024 ರ ಧಮಾಕ ಆಫರ್! ಓಬೆನ್ ರೋರ್...
spot_img