spot_img
spot_img

ಅಂತರಾಷ್ಟ್ರೀಯ

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು ಎಂಬ ದೂರದೃಷ್ಟಿಯುಳ್ಳ ವ್ಯಕ್ತಿಯೊಬ್ಬರು ಸ್ಥಾಪಿಸಿದ್ದರು. ಅವರು ತಮ್ಮ ಪತ್ನಿ ಚಾಂದಿನಿಯೊಂದಿಗೆ ಗಾಂಧಿನಗರ ತಾಂಡಾವನ್ನು ತೊರೆದು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...

UNION CABINET DECISIONS : 8ನೇ ವೇತನ ಆಯೋಗ ರಚನೆಗೆ ಗ್ರೀನ್ ಸಿಗ್ನಲ್

New Delhi News: ಕೇಂದ್ರ ನೌಕರರಿಗಾಗಿ 8ನೇ ವೇತನ ಆಯೋಗ, ಇಸ್ರೋದ ಮೂರನೇ ಲಾಂಚ್​ ಪ್ಯಾಡ್​ ಸ್ಥಾಪನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ UNION CABINET...
spot_img

ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವಕ್ಕೆ 8ನೇ ಆವೃತ್ತಿಗೆ ಅಧಿಕೃತವಾಗಿ ೨ ಚಿತ್ರಗಳು ಆಯ್ಕೆ

ಉಡುಪಿ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನ (ಮಾಹೆ) ಎರಡು ಸಾಕ್ಷ್ಯಚಿತ್ರಗಳು ಕೇರಳದ ತ್ರಿಶೂರಿನಲ್ಲಿ ನಡೆಯುವ ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವ (ಐಎಫ್‌ಎಫ್‌ಎಫ್) 8ನೇ ಆವೃತ್ತಿಗೆ ಅಧಿಕೃತವಾಗಿ ಆಯ್ಕೆಯಾಗಿದೆ. ಐಎಫ್‌ಎಫ್‌ಎಫ್‌ ಜಾನಪದ ಚಿತ್ರೋತ್ಸವ ಪ್ರತಿಷ್ಠಿತ ಜಾಗತಿಕ...

ಇಸ್ರೇಲ್​ಗೆ ತಕ್ಕ ಪ್ರತ್ಯುತ್ತರ ನೀಡುವುದು ಖಚಿತವಾಗಿದೆ: ಅಬ್ದುಲ್ ರಹೀಮ್ ಮೌಸವಿ

ಟೆಹ್ರಾನ್: ಇರಾನ್ ಭೂಪ್ರದೇಶದ ಮೇಲೆ ಇತ್ತೀಚೆಗೆ ಇಸ್ರೇಲ್ ನಡೆಸಿದ ದಾಳಿಗೆ ಪ್ರತಿಯಾಗಿ ಇರಾನ್ ಖಂಡಿತವಾಗಿಯೂ ತಕ್ಕ ಪ್ರತ್ಯುತ್ತರ ನೀಡಲಿದೆ ಎಂದು ಇರಾನ್​ನ ಉನ್ನತ ಮಿಲಿಟರಿ ಕಮಾಂಡರ್ ಪ್ರತಿಜ್ಞೆ ಮಾಡಿದ್ದಾರೆ ಎಂದು ಸರಕಾರಿ ಮಾಧ್ಯಮಗಳು...

ಬೃಹತ್ ಸಂಖ್ಯೆಯಲ್ಲಿ ಆತ್ಮಾಹುತಿ ಡ್ರೋನ್ ತಯಾರಿಕೆ: ಉ.ಕೊರಿಯಾ ನಾಯಕ ಆದೇಶ

ಸಿಯೋಲ್: ಆತ್ಮಾಹುತಿ ಡ್ರೋನ್​ಗಳನ್ನು ಸಾಮೂಹಿಕವಾಗಿ ಉತ್ಪಾದಿಸಲು ಉತ್ತರ ಕೊರಿಯಾ ಮುಂದಾಗಿದ್ದು, ಉ.ಕೊರಿಯಾ ನಾಯಕ ಕಿಮ್ ಜಾಂಗ್-ಉನ್ ಆದೇಶ ಹೊರಡಿಸಿದ್ದಾರೆ. ಆತ್ಮಾಹುತಿ ಡ್ರೋನ್​ಗಳನ್ನು ತ್ವರಿತಗತಿಯಲ್ಲಿ ಸಾಮೂಹಿಕವಾಗಿ ತಯಾರಿಸುವುದು ಅಗತ್ಯ ಎಂದು ಉತ್ತರ ಕೊರಿಯಾದ ನಾಯಕ ಕಿಮ್...

ಅಮೆರಿಕದಲ್ಲಿ ಹಣದುಬ್ಬರ ಇಳಿಕೆ

ವಾಷಿಂಗ್ಟನ್: ಕಡಿಮೆಯಾಗುತ್ತಿರುವ ಹಣದುಬ್ಬರ ಮತ್ತು ದುರ್ಬಲ ಕಾರ್ಮಿಕ ಮಾರುಕಟ್ಟೆಗಳ ಮಧ್ಯೆ ಅಮೆರಿಕದ ಫೆಡರಲ್ ರಿಸರ್ವ್ ಬಡ್ಡಿದರಗಳನ್ನು 25 ಬೇಸಿಸ್ ಪಾಯಿಂಟ್ ಗಳಷ್ಟು ಕಡಿತಗೊಳಿಸಿದೆ. "ವರ್ಷದ ಆರಂಭದಿಂದ ಕಾರ್ಮಿಕ ಮಾರುಕಟ್ಟೆ ಪರಿಸ್ಥಿತಿಗಳು ಸರಾಗವಾಗಿವೆ ಮತ್ತು ನಿರುದ್ಯೋಗ...

ಮೊದಲ ಹಂತದ ಮತದಾನಕ್ಕೆ ಸಜ್ಜಾದ ಜಾರ್ಖಂಡ್

ರಾಂಚಿ:ಸಂಚಾರ ಮಾರ್ಗ ದುರ್ಗಮ ಆಗಿರುವ ಪ್ರದೇಶಗಳಿಗೆ ಹೆಲಿಕಾಪ್ಟರ್​​ಗಳ ಬಳಕೆ ಮಾಡಿಕೊಳ್ಳುತ್ತಿದ್ದು, ದೊಡ್ಡ ಪ್ರಮಾಣದಲ್ಲಿ ಬಸ್​ ಮತ್ತು ಟ್ರೈನ್​ಗಳಲ್ಲಿ ಕೂಡ ಸಿಬ್ಬಂದಿ ಕರ್ತವ್ಯಕ್ಕೆ ತೆರಳುತ್ತಿದ್ದಾರೆ. ದಟ್ಟಾರಣ್ಯದ ಮತ ಕೇಂದ್ರಗಳಿಗೆ ಹೆಲಿಕಾಪ್ಟರ್​ ಮೂಲಕ ತೆರಳಿದ ಸಿಬ್ಬಂದಿ. ಜಾರ್ಖಂಡ್​...

ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ದಿಶಾ ಮೋಹನ್‌.! ಏಷ್ಯನ್ ಪವರ್‌ಲಿಫ್ಟಿಂಗ್‌ನಲ್ಲಿ.!!

2024ರ ಏಷ್ಯನ್ ಪವರ್‌ಲಿಫ್ಟಿಂಗ್ ಬೆಂಚ್‌ಪ್ರೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಗಮನಾರ್ಹ ಸಾಧನೆ ಮಾಡಿದೆ. ಪವರ್‌ಲಿಫ್ಟಿಂಗ್‌ನಲ್ಲಿ ದಿಶಾ ಮೋಹನ್ ಅವರು ಚಿನ್ನದ ಪದಕ ಗೆದ್ದು ಭಾರತಕ್ಕೆ ಹೆಮ್ಮೆ ತಂದಿದ್ದಾರೆ. ಕಿರ್ಗಿಸ್ತಾನ್‌ನಲ್ಲಿ ಈ ಬಾರಿಯ ಏಷ್ಯನ್ ಪವರ್‌ಲಿಫ್ಟಿಂಗ್ ಬೆಂಚ್‌ಪ್ರೆಸ್...
spot_img