spot_img
spot_img

ಆರೋಗ್ಯ

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ. ಕಿರಿಕ್ ಪಾರ್ಟಿ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನ ಪ್ರಾರಂಭಿಸಿದ ನಟಿ,...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...

GOLD SMUGGLING CASE – ಏರ್ಪೋರ್ಟ್ನಲ್ಲಿ ಶಿಷ್ಟಾಚಾರ ಸೌಲಭ್ಯ ದುರ್ಬಳಕೆ; ರನ್ಯಾ ರಾವ್ ಪ್ರಕರಣದ ತನಿಖೆಗೆ ಹಿರಿಯ IAS ಅಧಿಕಾರಿ ನೇಮಕ

Bangalore NEWS: GOLD SMUGGLING CASE ಪ್ರಕರಣದ ಆರೋಪಿ ನಟಿ ರನ್ಯಾ ರಾವ್​​ ಅವರಿಗೆ ಶಿಷ್ಟಾಚಾರ ಸೌಲಭ್ಯ ನೀಡಿರುವ ಸಂಬಂಧ ತನಿಖೆ ನಡೆಸಲು ಹಿರಿಯ IAS...
spot_img

NEW BAT CORONAVIRUS: ಕೋವಿಡ್ ರೀತಿಯ ಮತ್ತೊಂದು ವೈರಸ್ ಬಾವಲಿಯಲ್ಲಿ ಪತ್ತೆ

  Beijing, China News: ಇದು ಜನರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಚೀನಾದ ಬ್ಯಾಟ್​ ವುಮೆನ್​ ಎಂದೇ ಖ್ಯಾತಿಯಾಗಿರುವ ವೈರಾಲಾಜಿಸ್ಟ್​​ ಶಿ ಜೆಂಗಾಲಿ ಅಧ್ಯಯನ ನಡೆಸಿದ್ದಾರೆ. HKU5-CoV-2 ಎಂಬ ವೈರಸ್​ ಇದಾಗಿದ್ದು, ಇದು ಕೂಡ...

GRAPE CULTIVATION IN UNIVERSITY:ತೋಟದಲ್ಲಿ ನಡೆದಾಡುತ್ತಾ 65 ಬಗೆ ಬಗೆಯ ಹಣ್ಣುಗಳ ರುಚಿ ಸವಿಯಿರಿ!

Hyderabad News: ಅವಳಿ ನಗರದ ಎಲ್ಲೆಡೆಯಿಂದ GRAPE ಪ್ರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮೈದಾನದೆಲ್ಲಡೆ ಸುತ್ತಾಡಲು ಮತ್ತು ಹಣ್ಣಿನ ಸುವಾಸನೆ ಆನಂದಿಸಲು ಅವಕಾಶ ಕಲ್ಪಿಸಲಾಗಿದೆ. ದೇಶಾದ್ಯಂತ ಈ ವರ್ಷದ GRAPE ಬೆಳೆ ಮಾರುಕಟ್ಟೆ ಆರಂಭವಾಗಿರುವ...

UNSAFE MEDICINES:9 ಔಷಧಗಳ ನಿರ್ಬಂಧಿಸುವಂತೆ ಕೇಂದ್ರಕ್ಕೆ ಸಚಿವ ಗುಂಡೂರಾವ್ ಪತ್ರ

Bangalore News: ಈ ಕುರಿತು ನಡ್ಡಾರಿಗೆ 9 MEDICINES ಕಂಪನಿಗಳ ಅಸುರಕ್ಷಿತ MEDICINES ವಿವರಗಳನ್ನು ಉಲ್ಲೇಖಿಸಿ ದಿನೇಶ್ ಗುಂಡೂರಾವ್ ಫೆ.20ರಂದು ಪತ್ರ ಬರೆದಿದ್ದಾರೆ.ವಿವಿಧ 9 MEDICINES ಕಂಪನಿಗಳ ಅಸುರಕ್ಷಿತ MEDICINES ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸುವಂತೆ...

GBS SYMPTOMS PREVENTIVE MEASURES: ಶಿಶುಗಳಲ್ಲಿ ಕಂಡುಬರುವ ಈ ವೈರಸ್ ಲಕ್ಷಣಗಳೇನು?

Guntur, Andhra Pradesh News: ಪ್ರಸ್ತುತ ರಾಜ್ಯಾದ್ಯಂತ 17 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದು ಸಾಂಕ್ರಾಮಿಕವಲ್ಲದಿದ್ದರೂ, ಜಾಗರೂಕರಾಗಿರುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಇತರ ಸೋಂಕುಗಳಿರುವ ಜನರಲ್ಲಿ ಈ SYMPTOMS ತ್ವರಿತವಾಗಿ ಕಂಡು ಬರುತ್ತದೆ. ರಾಜ್ಯದಲ್ಲಿ...

CLIMATE CHANGE EFFECT ON TREES:ಗಿಡ-ಮರಗಳ ಮೇಲೆಯೂ ಬಿತ್ತು ಕೆಟ್ಟ ದೃಷ್ಟಿ!

Climate Change News: CLIMATE ಚೇಂಜ್​ನಿಂದ ದಿನದಿಂದ ದಿನಕ್ಕೆ ಪರಿಸ್ಥಿತಿ ಕೈ ಜಾರುತ್ತಿದೆ. ಇದರ ಎಫೆಕ್ಟ್​ ಈಗ ಮರ-ಗಿಡಗಳ ಮೇಲೆ ಬೀಳುತ್ತಿದೆ. ಈಗ ಮರಗಳನ್ನು ಉಳಿಸುವ ಕರ್ತವ್ಯ ನಮ್ಮೆಲ್ಲ ಜವಾಬ್ದಾರಿಯಾಗಿದೆ ಎಂದು CSU ಅಧ್ಯಯನವು...

GUILLAIN BARRE SYNDROME IN ANDHRA:ಆಂಧ್ರದಲ್ಲಿ ಜಿಬಿಎಸ್ ಸೋಂಕಿಗೆ ಕಳೆದೆರಡು ದಿನಗಳಲ್ಲಿ ಇಬ್ಬರು ಸಾವು

Amaravati (Andhra Pradesh) News: ಭಾನುವಾರ ಗುಂಟೂರಿನ ಸರ್ಜಾರಿ ಜನರಲ್​ ಆಸ್ಪತ್ರೆಯಲ್ಲಿ ಕಮಲಮ್ಮ ಎಂಬವರು ಸಾವನ್ನಪ್ಪಿದ್ದರು. ಇದಕ್ಕೂ ಹತ್ತು ದಿನಗಳ ಹಿಂದೆ 10 ವರ್ಷದ ಬಾಲಕ ಶ್ರೀಕಾಕುಳಂನ ಖಾಸಗಿ ವೈದ್ಯಕೀಯ ಕಾಲೇಜ್​ನಲ್ಲಿ ಸಾವನ್ನಪ್ಪಿದ್ದ ಎಂದು...
spot_img