Bangalore News:
ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಪ್ರಕರಣದಲ್ಲಿ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ HIGH COURT ಮಧ್ಯಂತರ ಆದೇಶ ನೀಡಿದೆ.ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ರದ್ದುಕೋರಿ ಸಿ.ಟಿ.ರವಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...
Carrot Cucumber Pan Cake Recipe:
ಸಂಜೆಯ ಸಮಯದಲ್ಲಿ ಅನೇಕರಿಗೆ ಏನನ್ನಾದರೂ ಸ್ನ್ಯಾಕ್ಸ್ ತಿನ್ನಬೇಕು ಅನಿಸುತ್ತದೆ. ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಮಮ್ಮಿ ತಿನ್ನಲು ಏನಾದರೂ...
Hubli News:
ಹುಬ್ಬಳ್ಳಿ-ಧಾರವಾಡದಲ್ಲಿ ಬೈಸಿಕಲ್ ಉತ್ತೇಜನಕ್ಕೆ ಉಚಿತ ರೈಡ್ ಆಫರ್ ನೀಡಲಾಗಿದೆ. ಈ ಮೂಲಕ ಪಬ್ಲಿಕ್ ಬೈಸಿಕಲ್ ಸಿಸ್ಟಮ್ಗೆ ಬಳಕೆದಾರರನ್ನು ಆಕರ್ಷಿಸಲಾಗುತ್ತಿದೆ. ಹೌದು, ಸ್ಮಾರ್ಟ್ ಸಿಟಿ...
How to find the best cinnamon news:
ನೀವು ಸೇವಿಸುವ CINNAMON ಚೀನಾದಿಂದ ಬಂದಿದೆಯೇ? ಶ್ರೀಲಂಕಾದಿಂದ ಬರುವ ದಾಲ್ಚಿನ್ನಿ ಆರೋಗ್ಯಕ್ಕೆ ಉತ್ತಮ. ಹಾಗಾದ್ರೆ, ಅತ್ಯುತ್ತಮ CINNAMONಯನ್ನು ಕಂಡು ಹಿಡಿಯುವುದು ಹೇಗೆ ಎಂಬುದರ ಬಗ್ಗೆ...
Dating Slackness Reasons News:
ಕಚೇರಿಯ ಸಮಯದಲ್ಲಿ ನಿದ್ರಿಸುವುದನ್ನು ತಪ್ಪಿಸಲು ಯಾವೆಲ್ಲಾ ಮುನ್ನೆಚ್ಚರಿಕೆಗಳನ್ನು ಪಾಲನೆ ಮಾಡಬೇಕು ಎಂಬುದರ ಬಗ್ಗೆ ತಜ್ಞರು ಕೆಲವು ಸಲಹೆ ನೀಡಿದ್ದಾರೆ.ಕಚೇರಿಯ ಸಮಯದಲ್ಲಿ DAYTIMEನಲ್ಲಿ ನಿದ್ರೆ ಬರಲು ಕಾರಣಗಳೇನು? ಈ ತೊಂದರೆ...
Lemon With Honey Water Benefits:
ಜೇನುತುಪ್ಪವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ತುಂಬಾ ಉಪಯುಕ್ತವಾಗಿದೆ. ಇದು ಪ್ರಬಲವಾದ ಬ್ಯಾಕ್ಟೀರಿಯಾ ವಿರೋಧಿ ಹಾಗೂ ಆ್ಯಂಟಿಫಂಗಲ್ ಗುಣಗಳನ್ನು ಹೊಂದಿದೆ. ಜೇನುತುಪ್ಪವು ಹೆಚ್ಚು ಪೋಷಕಾಂಶಗಳನ್ನು ಹೊಂದಿದೆ.
ರೋಗನಿರೋಧಕ ಶಕ್ತಿ...
Can Diabetes Patients At Jagary News:
ಮಧುಮೇಹಿಗಳು JAGGERYದಿಂದ ರೆಡಿ ಮಾಡಿದ ಸಿಹಿ ತಿಂಡಿಗಳನ್ನು ಸೇವಿಸಬಹುದೇ? ಇಲ್ಲವೆ JAGGERYವನ್ನು ಮಾತ್ರ ತಿನ್ನಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ತಜ್ಞರು ವಿವರವಾಗಿ ತಿಳಿಸಿದ್ದಾರೆ.ಆದ್ರೆ, ಭಾರತದಲ್ಲಿ...
New Delhi News:
SURGICAL ಸ್ಥಳದ ಸೋಂಕು ಗಮನಾರ್ಹ ಅನಾರೋಗ್ಯಕ್ಕೆ ಕಾರಣವಾಗುತ್ತದೆ. ಇದು ಹೆಚ್ಚುವರಿ ಆರೋಗ್ಯ ವೆಚ್ಚಗಳು ಹಾಗೂ ಆಸ್ಪತ್ರೆಯ ವಾಸ್ತವ್ಯದ ಅವಧಿಯನ್ನು ಹೆಚ್ಚಿಸಲು ಕಾರಣವಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಅಧ್ಯಯನ...
Walking Rule News:
ತ್ವಚೆಯ ಸೌಂದರ್ಯದ ಜೊತೆಗೆ ಫಿಟ್ನೆಸ್ ಕೂಡ ನಿಮ್ಮದಾಗುತ್ತದೆ. ಬೆಳಿಗ್ಗೆ ಹಾಗೂ ಸಂಜೆ ವಾಕಿಂಗ್ ಮಾಡುವುದರಿಂದ ನಿಮಗೆ ಉತ್ತಮ ಫಲಿತಾಂಶ ಲಭಿಸುತ್ತದೆ.ಇತ್ತೀಚಿನ ದಿನಗಳಲ್ಲಿ ಬಹುತೇಕರು ತಮ್ಮ ಆಹಾರ ಪದ್ಧತಿಯ ಬಗ್ಗೆ ಹೆಚ್ಚು...