New Delhi News:
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP (ಶಿಂಧೆ ಬಣ) ಘೋಷಿಸಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ...
Bangalore News:
ರಾಜ್ಯ ಕೃಷಿ ಇಲಾಖೆಯು ಪ್ರತಿವರ್ಷ CEREAL FAIR 2025 ಆಯೋಜಿಸಿಕೊಂಡು ಬರುತ್ತಿದ್ದು, ಈ ವರ್ಷವೂ ಬೆಂಗಳೂರಿನಲ್ಲಿ ಮೂರು ದಿನ ಅಂತಾರಾಷ್ಟ್ರೀಯ ಸಾವಯವ-CEREAL FAIR...
ಹುಬ್ಬಳ್ಳಿ - ಧಾರವಾಡದಲ್ಲಿ ವಿದ್ಯಾಭ್ಯಾಸ ಪೂರೈಸಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಗುಡ್ನ್ಯೂಸ್ ಇದೆ. ಹುಬ್ಬಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದ್ದು, ನಿರುದ್ಯೋಗಿಗಳು ಹಾಗೂ ಉದ್ಯೋಗವನ್ನು ಹುಡುಕುತ್ತಿರುವವರು ಈ ಬೃಹತ್ ಉದ್ಯೋಗ ಮೇಳದ ಲಾಭವನ್ನು...
ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡದವರಿಗೆ ಶೇಕಡಾ ೨೪ ರಷ್ಟು ಮಿಸಾಳ್ತೈ ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ.
ಪರಿಶಿಷ್ಟ ಜಾತಿ ವರ್ಗಕ್ಕೆ ಶೇಕಡಾ ೧೭ ರಷ್ಟು ಪರಿಶಿಷ್ಟ ಪಂಗಡ...
ದಾವಣಗೆರೆ: ಗೋಪಾಲ್ ಗೌಡ ಅವರಿಂದ ತರಬೇತಿ ಪಡೆದ ಅದೆಷ್ಟೋ ಯುವಕರು ಇಂದು ಸೌದಿ ಅರೇಬಿಯಾ, ಕತಾರ್, ಮಸ್ಕತ್, ದುಬೈ, ರಾಷ್ಟ್ರಗಳಲ್ಲಿ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗವನ್ನು ನೀಡಲಿದ್ದಾರೆ.
ದಾವಣಗೆರೆಯ ಗೋಪಾಲ್ ಗೌಡ್ರು ನಿರುದ್ಯೋಗಿ ಯುವಕರ ಪಾಲಿನ...
ಭಾರತ ಸರ್ಕಾರದ ರೈಲ್ವೆ ಸಚಿವಾಲಯದಡಿ ಬರುವ ರೈಲ್ವೆ ನೇಮಕಾತಿ ಸೆಲ್ (ಆರ್ಆರ್ಸಿ) ವರ್ಷದಲ್ಲಿ ಇಲಾಖೆಯ ಉದ್ಯೋಗಗಳ ನೇಮಕಾತಿಗೆ ಹಲವು ಪರೀಕ್ಷೆ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಈಗಾಗಲೇ ಈ ಉದ್ಯೋಗಗಳಿಗೆ ನೋಟಿಫಿಕೇಶನ್ ಅನ್ನು...
ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯಲ್ಲಿನ 'ಗ್ರೂಪ್ ಸಿ'ಯ 364 ಹುದ್ದೆಗಳಿಗೆ ಇದೀಗ ಮತ್ತೊಮ್ಮೆ ತಿದ್ದುಪಡಿ ಅಧಿಸೂಚನೆ ಪ್ರಕಟಿಸಲಾಗಿದೆ.
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ದಿಂದ ಮೂರು ವರ್ಷದ ವಯೋಮಿತಿ ಸಡಿಲಿಕೆಯೊಂದಿಗೆ...
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ಸ್ಥಳೀಯ ಬ್ಯಾಂಕ್ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಕಟಣೆ ಹೊರಡಿಸಲಾಗಿದೆ. ದೇಶಾದ್ಯಂತ ಸುಮಾರು 1500 ಹುದ್ದೆಗಳು ಖಾಲಿ ಇವೆ ಎಂದು ತಿಳಿದು ಬಂದಿದೆ. ಪದವಿ ವಿದ್ಯಾರ್ಹತೆ...