spot_img
spot_img

ಕ್ರಿಕೆಟ್

SPECIAL VILLAGE SAGA : 20 ಕುಟುಂಬ, 60 ಜನರಿರುವ ಒಂದು ಹಳ್ಳಿಯ ಕಥೆ: ಸ್ವಾವಲಂಬನೆಯ ಯಶೋಗಾಥೆ

Nalgonda, Telangana News: ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು ಎಂಬ ದೂರದೃಷ್ಟಿಯುಳ್ಳ ವ್ಯಕ್ತಿಯೊಬ್ಬರು ಸ್ಥಾಪಿಸಿದ್ದರು. ಅವರು ತಮ್ಮ ಪತ್ನಿ ಚಾಂದಿನಿಯೊಂದಿಗೆ ಗಾಂಧಿನಗರ ತಾಂಡಾವನ್ನು ತೊರೆದು...

ULLAL BANK ROBBERY : ಎಲ್ಲ ಟೋಲ್ಗಳಲ್ಲಿ ತಪಾಸಣೆ ಮಾಡುವಂತೆ ಸಿಎಂ ಸೂಚನೆ

Mangalore News: ಕೋಟೆಕಾರು ULLAL BANK ROBBERY ಪ್ರಕರಣ ಬಗ್ಗೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಸಿಎಂ, ಎಲ್ಲ ಟೋಲ್​ಗಳಲ್ಲಿ ತಪಾಸಣೆ ಹಾಗೂ ಕೇರಳ ಗಡಿಯಲ್ಲಿನ ಸಿಸಿ...

HIGH COURT : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ

Bangalore News: HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...

SAIF ALI KHAN : ಸೈಫ್ ಐಸಿಯುನಿಂದ ಹೊರಕ್ಕೆ, ತನಿಖೆಗೆ 20 ಪೊಲೀಸ್ ತಂಡಗಳ ರಚನೆ

Mumbai (Maharashtra) News: ಬಾಲಿವುಡ್​​ ನಟ SAIF ಅಲಿ ಖಾನ್ ಅವರ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿ ಇಲ್ಲಿದೆ.ಈ ಘಟನೆ ಬಾಲಿವುಡ್ ಮಾತ್ರವಲ್ಲದೇ...

UNION CABINET DECISIONS : 8ನೇ ವೇತನ ಆಯೋಗ ರಚನೆಗೆ ಗ್ರೀನ್ ಸಿಗ್ನಲ್

New Delhi News: ಕೇಂದ್ರ ನೌಕರರಿಗಾಗಿ 8ನೇ ವೇತನ ಆಯೋಗ, ಇಸ್ರೋದ ಮೂರನೇ ಲಾಂಚ್​ ಪ್ಯಾಡ್​ ಸ್ಥಾಪನೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ UNION CABINET...
spot_img

CRICKET : ಆಸೀಸ್ ವಿರುದ್ಧ ಒಂದೇ ಒಂದು ಪಂದ್ಯ

Hyderabad News: ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್​ ಗವಾಸ್ಕರ್​ ಟ್ರೋಫಿ ಟೆಸ್ಟ್​ ಸರಣಿಯಲ್ಲಿ ಭಾರತದ ಯುವ ಆಟಗಾರ ಒಂದೇ ಒಂದು ಪಂದ್ಯ ಆಡದಿದ್ದರು ಕೋಟಿಗಟ್ಟಲೇ ಸಂಪಾದನೆ ಮಾಡಿದ್ದಾರೆ.ಜಾಹೀರಾತುಗಳಿಂದ ಮಾತ್ರವಲ್ಲದೇ CRICKET​ ಪಂದ್ಯದ ಮೂಲಕವೂ ದುಪ್ಪಟ್ಟು ಸಂಭಾವನೆ...

HARBHAJAN SINGH : ಕನ್ನಡಿಗ ಇರುವ ತನಕ ತಂಡದಲ್ಲಿ ಎಲ್ಲವೂ ಚೆನ್ನಾಗಿತ್ತು,

Hyderabad News: ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್​ ಸರಣಿಯಲ್ಲಿ ಭಾರತ ಕಳಪೆ ಪ್ರದರ್ಶನ ತೋರಿರುವ ಕುರಿತು HARBHAJAN SINGH ​ಅಸಮಾಧಾನ ಹೊರಹಾಕಿದ್ದಾರೆ. ಕಳೆದ ವರ್ಷ ತವರಿನಲ್ಲಿ ನ್ಯೂಜಿಲೆಂಡ್​ ವಿರುದ್ಧ ನಡೆದ 3 ಪಂದ್ಯಗಳ ಟೆಸ್ಟ್​...

ICC CHAMPIONS TROPHY : ಶಾಕಿಂಗ್ ನ್ಯೂಸ್! ಚಾಂಪಿಯನ್ಸ್ ಟ್ರೋಫಿಗೂ ಮೊದಲೇ ಭಾರತಕ್ಕೆ ಆಘಾತ

Hyderabad News: ICC CHAMPIONS TROPHY ಮೊದಲೇ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದ್ದು, ವೇಗದ ಬೌಲರ್​ ಈ ಸರಣಿ ಆಡುವುದು ಅನುಮಾನ ಎನ್ನಲಾಗುತ್ತಿದೆ.ಪಾಕಿಸ್ತಾನ ಇದರ ಆತಿಥ್ಯ ವಹಿಸಿಕೊಂಡಿದೆ. ಭಾರತ ಹೊರತು ಪಡಿಸಿ ಎಲ್ಲಾ ತಂಡಗಳು...

ಮ್ಯಾಂಚೆಸ್ಟರ್ ಘಟಕ ಮ್ಯಾಂಚೆಸ್ಟರ್ ಸಿಟಿ : ಯುನೈಟೆಡ್ ಸಿಟಿ ವಿರುದ್ಧ 2-1 ಗೆಲುವು

89' ಯುನೈಟೆಡ್‌ಗೆ ಮತ್ತೊಂದು ಗೋಲು, ಅಮದ್ ಗಳಿಸಿದರು. ಸಿಟಿ ಡಿಫೆನ್ಸ್‌ನ ಮೇಲಿದ್ದ ಮಾರ್ಟಿನೆಜ್‌ನ ಲಾಫ್ಟೆಡ್ ಬಾಲ್ ಆರಂಭದಲ್ಲಿ ನಿರಾಶಾದಾಯಕವಾಗಿ ತೋರಿತು, ಆದರೆ ಅಮದ್ ತನ್ನ ಎಡಗಾಲಿನಿಂದ ಶಾಂತವಾಗಿ ಮುಗಿಸುವ ಮೊದಲು ಅದನ್ನು ಅದ್ಭುತವಾದ...

₹1.3 ಲಕ್ಷ ಕೋಟಿ ರೂ ದಾಟಿದ IPL ಬ್ರಾಂಡ್ ವ್ಯಾಲ್ಯೂ

ಇಂಡಿಯನ್​ ಪ್ರೀಮಿಯರ್​ ಲೀಗ್​ನ ಬ್ರಾಂಡ್​ ವ್ಯಾಲ್ಯೂ ಹೆಚ್ಚಳವಾಗಿದ್ದು, 12 ಬಿಲಿಯನ್​ ಡಾಲರ್​ಗೆ ತಲುಪಿದೆ. ವಿಶ್ವದ ಶ್ರೀಮಂತ ಕ್ರಿಕೆಟ್​ ಲೀಗ್​ ಎನಿಸಿಕೊಂಡಿರುವ ಇಂಡಿಯನ್​ ಪ್ರೀಮಿಯರ್​ ಲೀಗ್​ (IPL)ನ ಬ್ರಾಂಡ್ ಮೌಲ್ಯವು ಕೆಲ ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗುತ್ತಿದೆ....

ಒಲಿಂಪಿಕ್ಸ್‌ ಕುಸ್ತಿಪಟು ಬಜರಂಗ್ ಪೂನಿಯಾ : ನಾಲ್ಕು ವರ್ಷ ನಿಷೇಧ ಶಿಕ್ಷೆ

ಚಂಡೀಗಢ/ನವದೆಹಲಿ: ಕುಸ್ತಿಪಟು ಬಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನಾ ಮದ್ದು ವಿರೋಧಿ ಸಂಸ್ಥೆ (ನಾಡಾ) ನಾಲ್ಕು ವರ್ಷಗಳ ಕಾಲ ಕುಸ್ತಿ ಮೈದಾನದಿಂದ ನಿಷೇಧಿಸಿದೆ. ಹರಿಯಾಣದ ಸೋನಿಪತ್‌ನಲ್ಲಿ ಡೋಪಿಂಗ್ ಪರೀಕ್ಷೆಗೆ ಮೂತ್ರದ ಮಾದರಿ ಸಲ್ಲಿಸಲು...
spot_img