Nalgonda, Telangana News:
ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು ಎಂಬ ದೂರದೃಷ್ಟಿಯುಳ್ಳ ವ್ಯಕ್ತಿಯೊಬ್ಬರು ಸ್ಥಾಪಿಸಿದ್ದರು. ಅವರು ತಮ್ಮ ಪತ್ನಿ ಚಾಂದಿನಿಯೊಂದಿಗೆ ಗಾಂಧಿನಗರ ತಾಂಡಾವನ್ನು ತೊರೆದು...
Bangalore News:
HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...
Hyderabad News:
ಇತ್ತೀಚೆಗೆ ಮುಕ್ತಾಯಗೊಂಡ ಬಾರ್ಡರ್ ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ ಭಾರತದ ಯುವ ಆಟಗಾರ ಒಂದೇ ಒಂದು ಪಂದ್ಯ ಆಡದಿದ್ದರು ಕೋಟಿಗಟ್ಟಲೇ ಸಂಪಾದನೆ ಮಾಡಿದ್ದಾರೆ.ಜಾಹೀರಾತುಗಳಿಂದ ಮಾತ್ರವಲ್ಲದೇ CRICKET ಪಂದ್ಯದ ಮೂಲಕವೂ ದುಪ್ಪಟ್ಟು ಸಂಭಾವನೆ...
Hyderabad News:
ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲಿ ಭಾರತ ಕಳಪೆ ಪ್ರದರ್ಶನ ತೋರಿರುವ ಕುರಿತು HARBHAJAN SINGH ಅಸಮಾಧಾನ ಹೊರಹಾಕಿದ್ದಾರೆ. ಕಳೆದ ವರ್ಷ ತವರಿನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ 3 ಪಂದ್ಯಗಳ ಟೆಸ್ಟ್...
Hyderabad News:
ICC CHAMPIONS TROPHY ಮೊದಲೇ ಭಾರತ ತಂಡ ಸಂಕಷ್ಟಕ್ಕೆ ಸಿಲುಕಿದ್ದು, ವೇಗದ ಬೌಲರ್ ಈ ಸರಣಿ ಆಡುವುದು ಅನುಮಾನ ಎನ್ನಲಾಗುತ್ತಿದೆ.ಪಾಕಿಸ್ತಾನ ಇದರ ಆತಿಥ್ಯ ವಹಿಸಿಕೊಂಡಿದೆ. ಭಾರತ ಹೊರತು ಪಡಿಸಿ ಎಲ್ಲಾ ತಂಡಗಳು...
89' ಯುನೈಟೆಡ್ಗೆ ಮತ್ತೊಂದು ಗೋಲು, ಅಮದ್ ಗಳಿಸಿದರು. ಸಿಟಿ ಡಿಫೆನ್ಸ್ನ ಮೇಲಿದ್ದ ಮಾರ್ಟಿನೆಜ್ನ ಲಾಫ್ಟೆಡ್ ಬಾಲ್ ಆರಂಭದಲ್ಲಿ ನಿರಾಶಾದಾಯಕವಾಗಿ ತೋರಿತು, ಆದರೆ ಅಮದ್ ತನ್ನ ಎಡಗಾಲಿನಿಂದ ಶಾಂತವಾಗಿ ಮುಗಿಸುವ ಮೊದಲು ಅದನ್ನು ಅದ್ಭುತವಾದ...
ಇಂಡಿಯನ್ ಪ್ರೀಮಿಯರ್ ಲೀಗ್ನ ಬ್ರಾಂಡ್ ವ್ಯಾಲ್ಯೂ ಹೆಚ್ಚಳವಾಗಿದ್ದು, 12 ಬಿಲಿಯನ್ ಡಾಲರ್ಗೆ ತಲುಪಿದೆ.
ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ ಬ್ರಾಂಡ್ ಮೌಲ್ಯವು ಕೆಲ ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗುತ್ತಿದೆ....
ಚಂಡೀಗಢ/ನವದೆಹಲಿ: ಕುಸ್ತಿಪಟು ಬಜರಂಗ್ ಪೂನಿಯಾ ಅವರನ್ನು ರಾಷ್ಟ್ರೀಯ ಉದ್ದೀಪನಾ ಮದ್ದು ವಿರೋಧಿ ಸಂಸ್ಥೆ (ನಾಡಾ) ನಾಲ್ಕು ವರ್ಷಗಳ ಕಾಲ ಕುಸ್ತಿ ಮೈದಾನದಿಂದ ನಿಷೇಧಿಸಿದೆ. ಹರಿಯಾಣದ ಸೋನಿಪತ್ನಲ್ಲಿ ಡೋಪಿಂಗ್ ಪರೀಕ್ಷೆಗೆ ಮೂತ್ರದ ಮಾದರಿ ಸಲ್ಲಿಸಲು...