New Delhi News:
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP (ಶಿಂಧೆ ಬಣ) ಘೋಷಿಸಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ...
Bangalore News:
ರಾಜ್ಯ ಕೃಷಿ ಇಲಾಖೆಯು ಪ್ರತಿವರ್ಷ CEREAL FAIR 2025 ಆಯೋಜಿಸಿಕೊಂಡು ಬರುತ್ತಿದ್ದು, ಈ ವರ್ಷವೂ ಬೆಂಗಳೂರಿನಲ್ಲಿ ಮೂರು ದಿನ ಅಂತಾರಾಷ್ಟ್ರೀಯ ಸಾವಯವ-CEREAL FAIR...
Bangalore News:
ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಲ್ಲಿ ಜನವರಿ 17 ರಿಂದ 23ರವರೆಗೆ ಕರ್ನಾಟಕ ಕ್ರೀಡಾಕೂಟ 2025 ನಡೆಯಲಿದ್ದು, ವ್ಯವಸ್ಥಿತ ಏರ್ಪಾಡುಗಳನ್ನು ಮಾಡಿಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.ಕ್ರೀಡಾಕೂಟದಲ್ಲಿ 3750 ಕ್ರೀಡಾಪಟುಗಳು ಹಾಗೂ 750...
ಹುಬ್ಬಳ್ಳಿ: ಮಲೇಷಿಯಾದಲ್ಲಿ ನಡೆದ ಏಷ್ಯಾ ಪೆಸಿಫಿಕ್ ಡೆಫ್ ಗೇಮ್ಸ್ ಚೆಸ್ ಪಂದ್ಯಾವಳಿಯಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಹುಬ್ಬಳ್ಳಿ-ಧಾರವಾಡದ ಇಬ್ಬರು ಕ್ರೀಡಾಪಟುಗಳು ಪದಕ ಗೆದ್ದಿದ್ದಾರೆ.
ಮಲೇಷಿಯಾದ ಕೌಲಾಲಂಪುರದಲ್ಲಿ ಡಿ.1ರಿಂದ 8ರವರೆಗೆ ನಡೆದ ಏಷ್ಯಾ ಪೆಸಿಫಿಕ್ ಡೆಫ್...
ಈ ವರ್ಷದ ಗೇಮ್ ಅವಾರ್ಡ್ಸ್ ಪ್ರಕಟಗೊಂಡಿದೆ. ಇದರಲ್ಲಿ ಸೋನಿಯ ಆಸ್ಟ್ರೋ ಬಾಟ್ ನಂಬರ್ ಒನ್ ಗೇಮ್ ಆಗಿ ಹೊರ ಹೊಮ್ಮಿದೆ.
2024ರ ವಾರ್ಷಿಕ ಗೇಮ್ ಅವಾರ್ಡ್ಸ್ ಎಡಿಷನ್ ಲಾಸ್ ಏಂಜಲೀಸ್ನ ಪೀಕಾಕ್ ಥಿಯೇಟರ್ನಲ್ಲಿ ನಡೆಯಿತು....
ಡಿ.ಗುಕೇಶ್, ಸದ್ಯ ವಿಶ್ವವೇ ಭಾರತದತ್ತ ತಿರುಗಿ ನೋಡುವಂತ ಸಾಧನೆ ಮಾಡಿ ಬೀಗಿದ್ದಾರೆ. ಅತ್ಯಂತ ಕಿರಿಯ ವಯಸ್ಸಿನಲ್ಲಿ ವಿಶ್ವ ಚೆಸ್ ಚಾಂಪಿಯನ್ಶಿಪ್ ಗೆದ್ದ ಕೀರ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಅವರ ಪರಿಶ್ರಮಕ್ಕೆ, ಶ್ರದ್ಧೆಗೆ ಹಾಗೂ ಚೆಸ್...
ಬೆಂಗಳೂರು: ಹೆಚ್ ಎಎಲ್ ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (CSR) ಉಪಕ್ರಮಗಳ ಅಡಿಯಲ್ಲಿ, ಕಂಪನಿಯು ಬೆಂಗಳೂರಿನಲ್ಲಿ ಹೆಚ್ ಎಎಲ್ -ಎಸ್ ಎಐ ಹೈ ಪರ್ಫಾರ್ಮೆನ್ಸ್ ಸೆಂಟರ್ ಸ್ಥಾಪನೆಗೆ ಬದ್ಧವಾಗಿದೆ. ಈ ಕೇಂದ್ರವು ಕ್ರೀಡಾಪಟುಗಳ...
ಇಂಡಿಯನ್ ಪ್ರೀಮಿಯರ್ ಲೀಗ್ನ ಬ್ರಾಂಡ್ ವ್ಯಾಲ್ಯೂ ಹೆಚ್ಚಳವಾಗಿದ್ದು, 12 ಬಿಲಿಯನ್ ಡಾಲರ್ಗೆ ತಲುಪಿದೆ.
ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎನಿಸಿಕೊಂಡಿರುವ ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ ಬ್ರಾಂಡ್ ಮೌಲ್ಯವು ಕೆಲ ವರ್ಷಗಳಿಂದ ಗಮನಾರ್ಹವಾಗಿ ಹೆಚ್ಚಳವಾಗುತ್ತಿದೆ....