Nalgonda, Telangana News:
ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು ಎಂಬ ದೂರದೃಷ್ಟಿಯುಳ್ಳ ವ್ಯಕ್ತಿಯೊಬ್ಬರು ಸ್ಥಾಪಿಸಿದ್ದರು. ಅವರು ತಮ್ಮ ಪತ್ನಿ ಚಾಂದಿನಿಯೊಂದಿಗೆ ಗಾಂಧಿನಗರ ತಾಂಡಾವನ್ನು ತೊರೆದು...
Bangalore News:
HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...
ಬೆಂಗಳೂರು: ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಕಲಬುರಗಿಯ ನೌಕರರ ರಾಜ್ಯ ವಿಮಾ ನಿಗಮ(ಇಎಸ್ಐಸಿ)ದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಒಟ್ಟು ಹುದ್ದೆಗಳು...
ಬೆಂಗಳೂರು: ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಹಾಗೂ ನಟ ಗುರುಪ್ರಸಾದ್ ಭಾನುವಾರ ನಿಧನರಾಗಿದ್ದಾರೆ.
ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ತಮ್ಮ ಅಪಾರ್ಟ್ ಮೆಂಟ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರು...
ಜಮ್ಮು ಮತ್ತು ಕಾಶ್ಮೀರದ (Jammu Kashmir) ಅಖ್ನೂರ್ ಸೆಕ್ಟರ್ನ ಗಡಿ ನಿಯಂತ್ರಣ ರೇಖೆ (LoC) ಬಳಿ ಮೂವರು ಉಗ್ರರನ್ನು ಸೈನಿಕರು ಹೊಡೆದುರುಳಿಸಿದ್ದಾರೆ.
ಮಂಗಳವಾರ ಬೆಳಗ್ಗೆ ಜಮ್ಮು ಪ್ರದೇಶದ ಅಖ್ನೂರ್ ಸೆಕ್ಟರ್ನ ಹಳ್ಳಿಯೊಂದರಲ್ಲಿ ಭಯೋತ್ಪಾದಕರು ಮತ್ತು...
ಭೋಪಾಲ್: ಸೆಂಟ್ರಲ್ ಸೆಕ್ಯುರಿಟಿ ಇನ್ಸ್ಟಿಟ್ಯೂಟ್ ಆರ್ಡನೆನ್ಸ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದೆ. ಮಧ್ಯಪ್ರದೇಶದ ಜಬಲ್ಪುರದಲ್ಲಿ ಈ ಘಟನೆ ನಡೆದಿದ್ದು, ಬರೋಬ್ಬರಿ 12 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಇಬ್ಬರು ಮೃತಪಟ್ಟಿದ್ದಾರೆ.
ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಸ್ಫೋಟಗೊಂಡು ಗಾಯಗೊಂಡಿರುವವರಲ್ಲಿ ಅನೇಕರ...
ಬೆಳಗಾವಿ : ನಗರದಲ್ಲಿ ನಡೆದಿರುವ ದಾಖಲೆಗಳಿಲ್ಲದೆ ಅಕ್ರಮವಾಗಿ ಕೋಟ್ಯಂತರ ರೂ.ಸಾಗಿಸುತ್ತಿದ್ದ ವಾಹನ ಹಾಗೂ 2.73 ಕೋಟಿ ರೂಪಾಯಿಗೂ ಅಧಿಕ ಹಣ ವಶಪಡಿಸಿಕೊಂಡು ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಅ. 18 ರಂದು ಸಂಜೆ ಸಾಂಗ್ಲಿಯಿಂದ ಹುಬ್ಬಳ್ಳಿ...
ಬೆಳಗಾವಿ : ಬಾಂಬ್ ಇಟ್ಟು ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ವಿಮಾನಯಾನ ಸಂಸ್ಥೆಗಳಿಗೆ ಸಂದೇಶ ಬರುತ್ತಿರುವಂತೆಯೇ ಇಂದು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ್ದಾರೆ. ವಿಮಾನ ನಿಲ್ದಾಣದ ಪ್ರದೇಶದಲ್ಲಿ ಕೆಲಕಾಲ ಆತಂಕದ...