New Delhi News:
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP (ಶಿಂಧೆ ಬಣ) ಘೋಷಿಸಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ...
Bangalore News:
ರಾಜ್ಯ ಕೃಷಿ ಇಲಾಖೆಯು ಪ್ರತಿವರ್ಷ CEREAL FAIR 2025 ಆಯೋಜಿಸಿಕೊಂಡು ಬರುತ್ತಿದ್ದು, ಈ ವರ್ಷವೂ ಬೆಂಗಳೂರಿನಲ್ಲಿ ಮೂರು ದಿನ ಅಂತಾರಾಷ್ಟ್ರೀಯ ಸಾವಯವ-CEREAL FAIR...
Belgaum News:
ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಸ್ಮರಣೀಯಗೊಳಿಸುವ ಕುರಿತು ಮಾಧ್ಯಮಗಳ ಪ್ರಶ್ನೆಗೆ ಸಮಾವೇಶ ನಡೆಯಲಿರುವ ಬೆಳಗಾವಿ ನಗರದ ಸಿಪಿಇಡ್ ಮೈದಾನದಲ್ಲಿ ಉತ್ತರಿಸಿದರು. ಬೆಳಗಾವಿಯನ್ನು ದೇಶಕ್ಕೆ ಪರಿಚಯಿಸಿದ್ದೇವೆ. ಬೆಳಗಾವಿಗೆ ಮುಂದಿನ ದಿನಗಳಲ್ಲಿ ಖಂಡಿತ ವಿಶೇಷ ಯೋಜನೆ...
Belgaum News:
ಪೂರ್ವಭಾವಿ ಸಭೆಯಲ್ಲಿ ಮಾತನಾಡುತ್ತಾ ಇಂದು ನಗರದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷರು, ಗ್ಯಾರಂಟಿ ಸಮಿತಿ ಪದಾಧಿಕಾರಿಗಳೊಂದಿಗೆ ತಾವು ಮೀಟಿಂಗ್ ನಡೆಸಿದ್ದೇನೆ ಎಂದು ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದರು.
ಬೆಳಗಾವಿ ಕಾಂಗ್ರೆಸ್...
Mysore News:
"ಐದು ವರ್ಷವೂ ಈ ಸರ್ಕಾರ ಗಟ್ಟಿಯಾಗಿರುತ್ತದೆ. ಇದರಲ್ಲಿ ಅಲಗಾಡುತ್ತಿದೆ, ಖಾಲಿಯಾಗುತ್ತಿದೆ ಎಂಬ ಯಾವ ಚರ್ಚೆಯೂ ಬೇಡ. 2028ಕ್ಕೂ ನಮ್ಮದೇ ಸರ್ಕಾರ ಬರುತ್ತದೆ. ಆಗ ಬೇಕಾದರೆ ರೇಸಿನ ಬಗ್ಗೆ ಮಾತನಾಡೋಣ" ಎಂದು ಉಸ್ತುವಾರಿ...
Bangalore News:
ರೂಲಿಂಗ್ ನೀಡಿದರೂ ವಿಧಾನ ಪರಿಷತ್ ಬಿಜೆಪಿ ಸದಸ್ಯ CT RAVI CASEನ್ನು ಸಿಐಡಿ ತನಿಖೆಗೆ ವಹಿಸಿರುವ ಬಗ್ಗೆ ಆಕ್ಷೇಪಿಸಿ ಸಭಾಪತಿ ಬಸವರಾಜ ಹೊರಟ್ಟಿ ಅವರು ಗೃಹ ಸಚಿವ ಜಿ. ಪರಮೇಶ್ವರ್ಗೆ ಪತ್ರ...
Bangalore News:
ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮ ಸರ್ಕಾರ ಗುತ್ತಿಗೆದಾರರನ್ನು ಎಷ್ಟು ನಿರ್ಲಜ್ಜವಾಗಿ ಸುಲಿಗೆ ಮಾಡುತ್ತಿದೆ ಎನ್ನುವುದಕ್ಕೆ ಈ ಸಾಕ್ಷಿಗುಡ್ಡೆ ಸಾಕ್ಷ್ಯ ಸಾಲದೇ ಮುಖ್ಯಮಂತ್ರಿಗಳೇ?. ಚೆಂಬು ಹಾಕಿ ಹಂಡೆ ಹೊಡೆದರು...
Bangalore News:
ನಾವು ಬೀದಿಗೆ ಇಳಿದರೆ ನೀವು ಮನೆ ಖಾಲಿ ಮಾಡಬೇಕಾಗುತ್ತೆ. ನಾಲಿಗೆ ಮೇಲೆ ಹಿಡಿತ ಇಟ್ಟುಕೊಂಡು ಮಾತಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿಕೆಗೆ MINISTER PRIYANK KHARGE ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರ...