Nalgonda, Telangana News:
ಮೂಡು ಗುಡಿಸೆಲಾ ತಾಂಡಾ ಅಂದರೆ ಮೂರು ಗುಡಿಸಲುಗಳ ತಾಂಡಾ ಎಂಬ ಈ ವಿಶಿಷ್ಟ ತಾಂಡಾವನ್ನು 70 ವರ್ಷಗಳ ಹಿಂದೆ ನೇನಾವತ್ ಚಂದ್ರು ಎಂಬ ದೂರದೃಷ್ಟಿಯುಳ್ಳ ವ್ಯಕ್ತಿಯೊಬ್ಬರು ಸ್ಥಾಪಿಸಿದ್ದರು. ಅವರು ತಮ್ಮ ಪತ್ನಿ ಚಾಂದಿನಿಯೊಂದಿಗೆ ಗಾಂಧಿನಗರ ತಾಂಡಾವನ್ನು ತೊರೆದು...
Bangalore News:
HIGH COURT ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ...
Karwar News:
ಕಳೆದ ಒಂದು ವಾರದಲ್ಲಿ ಗೋಕರ್ಣ ಕಡಲತೀರದಲ್ಲಿ ಮುಳುಗುತ್ತಿದ್ದ ಇಬ್ಬರು ವಿದೇಶಿ ಪ್ರವಾಸಿಗರು ಸೇರಿದಂತೆ ಏಳು ಮಂದಿಯನ್ನು ರಕ್ಷಿಸಲಾಗಿದೆ.ಮುರುಡೇಶ್ವರ ಸಮುದ್ರ ತೀರವನ್ನು ಮುಚ್ಚುವುದರದಿಂದ ಗೋಕರ್ಣ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯ ಇತರ ಪ್ರಸಿದ್ಧ...
Vijayanagar (Hosapete) :
ಸೆಪ್ಟೆಂಬರ್ ಮತ್ತು ಅಕ್ಟೋಬರ್ ತಿಂಗಳಲ್ಲಿ ತುಂಗಭದ್ರಾ ಜಲಾನಯನ ಪ್ರದೇಶ, ಮಲೆನಾಡು ಪ್ರದೇಶದಲ್ಲಿ ಉತ್ತಮ rain ಸುರಿದ ಪರಿಣಾಮ ಮತ್ತೊಮ್ಮೆ dam ಸಂಪೂರ್ಣ ಭರ್ತಿಯಾಗಿತ್ತು.ಗೇಟ್ ದುರಂತವನ್ನೂ ಮೀರಿ, ತುಂಗಭದ್ರಾ ಜಲಾಶಯದಲ್ಲಿ ಮತ್ತೆ...
Winter News :
ಉತ್ತರ ಕರ್ನಾಟಕದ ಹಲವೆಡೆ ಚಳಿಯು ತೀವ್ರವಾಗುವ ಸಾಧ್ಯತೆ ಇದೆ. ಹೌದು ರಾಜ್ಯಾದ್ಯಂತ ಮಳೆಯ ಪ್ರಭಾವ ಕಡಿಮೆಯಾಗಿ ಶೀತದ ಅಲೆ ಹೆಚ್ಚಾಗಿದೆ. ಮುಂದಿನ ಎರಡು ದಿನಗಳಲ್ಲಿ ಇದು ಹೆಚ್ಚಾಗುವ ಮೂಲಕ ಪಶ್ಚಿಮ...
Mulbagal Crop News
ಮಳೆಯಿಂದ ನಷ್ಟವಾಗಿರುವ ಬೆಳೆ ಸಮೀಕ್ಷೆ ಮಾಡಲು ವಿಶೇಷ ತಂಡ ರಚನೆ ಮಾಡಿ, ಪ್ರತಿ ಎಕರೆಗೆ 3 ಲಕ್ಷ ರೂ. ಪರಿಹಾರ ವಿತರಿಸಬೇಕೆಂದು ರೈತ ಸಂಘದಿಂದ ತೋಟಗಾರಿಕೆ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.ಈ...
Kerala Weather:
ವೃಶ್ಚಿಕ ರಾಶಿಯ ಕಾರ್ತಿಕ ದಿನವಾದ ಶುಕ್ರವಾರ(ಡಿ.13) 78,483 ಯಾತ್ರಿಕರು ಭೇಟಿ ನೀಡಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ಪೈಕಿ 12,851 ಮಂದಿ ಸ್ಪಾಟ್ ಬುಕ್ಕಿಂಗ್ ಮೂಲಕ ದರ್ಶನ ಪಡೆದಿದ್ದಾರೆ. ಹೌದು...
Heavy rain in Karnataka:
ರಾಜ್ಯದಲ್ಲಿ ಡಿಸೆಂಬರ್ 17 ಮತ್ತು 18 ಕ್ಕೆ ಮತ್ತೆ ಮಳೆಯಾಗಲಿದೆ. ಪಶ್ಚಿಮ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ಮಳೆಯಾಗಲಿದೆ ಎನ್ನಲಾಗಿದೆ. ಮುಂದಿನ ಐದು ದಿನಗಳ ಹವಾಮಾನ ಮಾಹಿತಿ ಇಲ್ಲಿದೆ....