spot_img
spot_img

ಸಿನಿಮಾ

DONALD TRUMP ORDERS:ಮಾನವ ಹಕ್ಕುಗಳ ಮಂಡಳಿಯಿಂದ ಅಮೆರಿಕ ಹೊರಕ್ಕೆ ಟ್ರಂಪ್ ಆದೇಶ

Washington DC (USA) News: ಅಮೆರಿಕವನ್ನು ಡಬ್ಲ್ಯೂಎಚ್​​ಒದಿಂದ ಹೊರತಂದಿದ್ದ TRUMP ಇದೀಗ, ವಿಶ್ವವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದಲೂ ಹಿಂತೆಗೆದುಕೊಂಡಿದ್ದಾರೆ.ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಿಂದ ಹೊರಕ್ಕೆ, ಪ್ಯಾಲೆಸ್ಟೈನ್​ ನಿರಾಶ್ರಿತರ ಪರಿಹಾರ ಕಾರ್ಯಗಳಿಗೆ ನೀಡುತ್ತಿರುವ ಹಣ ಕಡಿತ ಮತ್ತು ಪರಮಾಣು ಒಪ್ಪಂದದಿಂದ ಹಿಂದೆ ಸರಿದಿರುವ...

PREGNANCY AGE TIPS:ವಯಸ್ಸು 36, ಈಗ ಎರಡನೇ ಮಗುವಿಗೆ ಪ್ರಯತ್ನಿಸಬಹುದೇ?

Confused About Having Second Child News: ಅವಿಭಕ್ತ ಕುಟುಂಬದಲ್ಲಿ ಮನೆಯವರೆಲ್ಲ ಸೇರಿ ಮಕ್ಕಳಿಗೆ ಆಟ, ಪಾಠದ ನಡುವೆ ಜೀವನದ ಪಾಠವನ್ನು ಕಲಿಸುತ್ತಿದ್ದರು. ಆದರೆ ಕಾಲ...

VIRAT KOHLI RANJI TROPHY:ವಿರಾಟ್ ಕೊಹ್ಲಿ ಔಟ್ ಮಾಡುವುದರ ಹಿಂದೆ ಬಸ್ ಚಾಲಕನ ಮಾಸ್ಟರ್ ಪ್ಲಾನ್.

New Delhi News: ಇದರೊಂದಿಗೆ ಕೇವಲ 6 ರನ್​ಗಳಿಗೆ ಪೆವಿಲಿಯನ್​ ಸೇರಿಕೊಂಡಿದ್ದರು. ಕೊಹ್ಲಿ ವಿಕೆಟ್​ ಪಡೆಯುತ್ತಿದ್ದಂತೆ ಹಿಮಾಂಶು ಸಾಂಗ್ವಾನ್​ ಕುರಿತು ಭಾರೀ ಚರ್ಚೆಯಾಗಿದ್ದವು. ವಿಶ್ವದ ಶ್ರೇಷ್ಠ...

IPL 2025 RCB CAPTAIN:RCB ಮುಂದಿನ ನಾಯಕ ಯಾರು ಗೊತ್ತಾ?

IPL 2025 RQB Captain News: ಮಾರ್ಚ್​,21 ರಿಂದ ಚುಟುಕು ಕ್ರಿಕೆಟ್​ ಹಬ್ಬ ಪ್ರಾರಂಭವಾಗಲಿದ್ದು ಎರಡು ತಿಂಗಳು ಕಾಲ ನಡೆಯಲಿದೆ.ಐಸಿಸಿ ಚಾಂಪಿಯನ್ಸ್​ ಟ್ರೋಫಿ ಮುಗಿದ ಬೆನ್ನಲ್ಲೆ...

MAHA KUMBH MELA TOUR PACKAGE : ಎಚ್ಚರ.. ಎಚ್ಚರ… ಮಹಾ ಕುಂಭಮೇಳದ ಪ್ರವಾಸದ ಪ್ಯಾಕೇಜ್ ಹೆಸರಿನಲ್ಲಿ ವಂಚನೆ

Bangalore News: MAHA KUMBH MELA TOUR PACKAGE ಯಾತ್ರಿಗಳ ಈ ಆಸೆಯನ್ನೇ ಬಂಡವಾಳ ಮಾಡಿಕೊಂಡಿರುವವರು ಇದೀಗ ವಂಚನೆಗೆ ಇಳಿದಿದ್ದಾರೆ. ಈ ಹಿನ್ನೆಲೆ ಪ್ರಯಾಗ್​ರಾಜ್​ ಪ್ರವಾಸಕ್ಕೆ...
spot_img

WORLD CANCER DAY : ಶಿವಣ್ಣ To ಸಂಜಯ್ ದತ್ – ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು

Shivanna News: ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ ಕ್ಯಾನ್ಸರ್​​ ಗೆದ್ದು ಬಂದಿದ್ದಾರೆ. 2024ರ ಡಿಸೆಂಬರ್ 24ರಂದು ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆಗೊಳಗಾದ ಸ್ಯಾಂಡಲ್​ವುಡ್​ನ ಖ್ಯಾತ ನಟ, ಅಲ್ಲೇ ಕೆಲ ದಿನಗಳವರೆಗೆ ಸೂಕ್ತ ಚಿಕಿತ್ಸೆ, ವಿಶ್ರಾಂತಿ ಪಡೆದುಕೊಂಡರು. 2024ರ ಜನವರಿ...

AARADHYA BACHCHAN : ಆರೋಗ್ಯದ ಕುರಿತು ಸುಳ್ಳು ಮಾಹಿತಿ

New Delhi News: ತಮ್ಮ ಆರೋಗ್ಯದ ಕುರಿತು ಸುಳ್ಳು ಮಾಹಿತಿ ಪ್ರಕಟಿಸಿದ ಕೆಲವು ಯೂಟ್ಯೂಬ್ ಚಾನೆಲ್‌ಗಳು ಮತ್ತು ವೆಬ್‌ಸೈಟ್‌ಗಳ ವಿರುದ್ಧ ಐಶ್ವರ್ಯಾ ರೈ ಪುತ್ರಿ AARADHYA BACHCHAN ಅವರು ದೆಹಲಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ....

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ ಮಾಡುವಂತೆ ಸೂಚಿಸುತ್ತಾನೆ. ನಿರಂತರ ರೀಟೇಕ್‌ಗಳು ಶಾರುಖ್ ಅವರ...

PRABHAS : ಕಣ್ಣಪ್ಪ ಚಿತ್ರದಲ್ಲಿ ‘ರುದ್ರ’ನಾಗಿ ಸೂಪರ್ ಸ್ಟಾರ್ ಪ್ರಭಾಸ್

Prabhas News : ಬಹುನಿರೀಕ್ಷಿತ ಕಣ್ಣಪ್ಪ ಚಿತ್ರದಿಂದ ರೆಬೆಲ್​ ಸ್ಟಾರ್​ PRABHAS ​ ಅವರ ಮೊದಲ ನೋಟ ಅನಾವರಣಗೊಂಡಿದೆ.'ಕಣ್ಣಪ್ಪ', ಭಾರತೀಯ ಚಿತ್ರರಂಗದ ಒಂದು ಮಹತ್ವಾಕಾಂಕ್ಷೆಯ ಚಿತ್ರವಾಗಿದ್ದು, ದಕ್ಷಿಣ ಚಿತ್ರರಂಗದ ಖ್ಯಾತ ನಟ ವಿಷ್ಣು ಮಂಚು...

R CHANDRU : ಅಯೋಧ್ಯೆಗೆ ಭೇಟಿ, ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

R Chandru News: R CHANDRUರವರು ಉತ್ತರಪ್ರದೇಶದ ಪುಣ್ಯಕ್ಷೇತ್ರಗಳಿಗೆ ಭೇಟಿ ಕೊಡುತ್ತಿದ್ದಾರೆ. ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ಧನ್ಯರಾಗಿದ್ದಾರೆ. ಕನ್ನಡದಖ್ಯಾತ ನಟರಾದ  ಇವರು ಇಂದು ಹಿಂದೂ ಧರ್ಮದ ಅತ್ಯಂತ ನಂಬಿಕೆಯ ಕ್ಷೇತ್ರವಾಗಿರೋ ಕಾಶಿಗೆ...

SAI PALLAVI : ಖ್ಯಾತ ನಟಿ ಸಾಯಿ ಪಲ್ಲವಿ ಬೆಡ್ ರೆಸ್ಟ್ನಲ್ಲಿ

Sai Pallavi News : ಅನಾರೋಗ್ಯ ಹಿನ್ನೆಲೆ, ನಟಿ SAI PALLAVI ತಂಡೆಲ್ ಟ್ರೇಲರ್ ರಿಲೀಸ್​​ ಈವೆಂಟ್​ಗೆ ಹಾಜರಾಗಿಲ್ಲ."ನಟಿ SAI PALLAVI  ಕಳೆದ ಕೆಲ ದಿನಗಳಿಂದ ಜ್ವರ ಮತ್ತು ಶೀತದಿಂದ ಬಳಲುತ್ತಿದ್ದಾರೆ. ಅದಾಗ್ಯೂ, ಅವರು...
spot_img