New Delhi News:
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP (ಶಿಂಧೆ ಬಣ) ಘೋಷಿಸಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆ...
Bangalore News:
ರಾಜ್ಯ ಕೃಷಿ ಇಲಾಖೆಯು ಪ್ರತಿವರ್ಷ CEREAL FAIR 2025 ಆಯೋಜಿಸಿಕೊಂಡು ಬರುತ್ತಿದ್ದು, ಈ ವರ್ಷವೂ ಬೆಂಗಳೂರಿನಲ್ಲಿ ಮೂರು ದಿನ ಅಂತಾರಾಷ್ಟ್ರೀಯ ಸಾವಯವ-CEREAL FAIR...
Shivamogga News:
ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ ವಿದ್ಯುತ್ ಪೂರೈಸಲು ಲಿಂಗನಮಕ್ಕಿ ಜಲಾಶಯ ಕಟ್ಟಿದ್ದರಿಂದ ನಡುಗಡ್ಡೆ...
Health News :
HOW TO EAT PULSES FOR PROTEIN ದ್ವಿದಳ ಧಾನ್ಯಗಳಲ್ಲಿ ಪ್ರೋಟೀನ್, ಜೀವಸತ್ವಗಳು ಮತ್ತು ಖನಿಜಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ನೆನೆಸದೆ ಈ ಕಾಳು ತಿಂದರೆ ಏನಾಗುತ್ತೆ ಎಂಬುದರ ಬಗ್ಗೆ ತಜ್ಞರು...
Bangalore News:
ಹಾಲ್ಮಾರ್ಕ್ ಸೀಲ್ ಹಾಕಲು ನೀಡಿದ್ದ ಶ್ರೀ ಸಾಯಿGOLD ಪ್ಯಾಲೇಸ್ನ ಚಿನ್ನಾಭರಣವನ್ನ ವಂಚಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಹಾಲ್ ಮಾರ್ಕ್ಸ್ ಸೀಲ್ ಹಾಕಲು ನೀಡಿದ್ದ 1.249 ಕೆ.ಜಿ ತೂಕದ ಚಿನ್ನಾಭರಣ ವಂಚಿಸಲಾಗಿದೆ ಎಂದು ಶ್ರೀ...
Belgaum News:
25 ಅಡಿ ಎತ್ತರದ ಬಾಪೂಜಿ ಪುತ್ಥಳಿಯನ್ನು ಚರಕ ನೇಯ್ಯುವ ಮೂಲಕ ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಲೋಕಾರ್ಪಣೆಗೊಳಿಸಿದರು. GANDHIJI STATUE ಉದ್ಘಾಟನೆ ಆಗುತ್ತಿದ್ದಂತೆ ಇತ್ತ ಸುವರ್ಣಸೌಧದ...
Cholesterol Level Akkicarding to Age News:
ಪ್ರತಿಯೊಬ್ಬರ ವಯಸ್ಸು ಮತ್ತು ದೈಹಿಕ ಚಟುವಟಿಕೆಗಳ ಆಧಾರದ ಮೇಲೆ CHOLESTEROL ಮಟ್ಟವು ಬೇರೆ ಬೇರೆಯಾಗಿರುತ್ತದೆ. ನಿಮ್ಮ ಆಹಾರ ಪದ್ಧತಿ ಹಾಗೂ ಜೀವನಶೈಲಿ ಅವಲಂಬಿಸಿರುತ್ತದೆ ಎಂದು ತಜ್ಞರು...
Mumbai, Maharashtra News:
PM MODI MAHARASHTRA VISIT ಇಂಡೋ-ಪೆಸಿಫಿಕ್ ಪ್ರದೇಶವು ಯಾವಾಗಲೂ ಮುಕ್ತ, ಸುರಕ್ಷಿತ, ಅಂತರ್ಗತ ಮತ್ತು ಸಮೃದ್ಧವಾಗಿರಬೇಕೆಂದು ಭಾರತ ಬಯಸುತ್ತದೆ ಎಂದು ಮೋದಿ ಹೇಳಿದರು. ವಿಧ್ವಂಸಕ ನೌಕೆ, ಯುದ್ಧನೌಕೆ ಮತ್ತು ಜಲಾಂತರ್ಗಾಮಿ...