spot_img
spot_img

ಮೈಸೂರಿಗೆ ಲಗ್ಗೆ ಇಟ್ಟ ಎರಡನೇ ಹಂತದ ಗಜಪಡೆ: ಮೈಸೂರು ದಸರಾ ವೈಭವಕ್ಕೆ ಕ್ಷಣಗಣನೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮೈಸೂರು : 2024ರ ಮೈಸೂರು ದಸರಾ ಮಹೋತ್ಸವಕ್ಕೆ ಭರದ ಸಿದ್ದತೆ ನಡೆಯುತ್ತಿದ್ದು ಎರಡನೇ ಹಂತದ ಕರಿಸೇನೆ ಸೆಪ್ಟಂಬರ್ 5ಕ್ಕೆ ಮೈಸೂರಿಗೆ ಆಗಮಿಸಲಿದೆ.

ಇದನ್ನೂ ಓದಿ :ಆಸ್ತಿ ವಿವರ ಸಲ್ಲಿಸದ 13 ಲಕ್ಷ ಸರ್ಕಾರಿ ನೌಕರರ ವೇತನ ತಡೆ ಹಿಡಿದ ಉತ್ತರ ಪ್ರದೇಶ ಸರ್ಕಾರ

ಈಗಾಗಲೇ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ಹಂತದ ದಸರಾ ಕರಿಸೇನೆ ಮೈಸೂರಿಗೆ ಆಗಮಿಸಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿದೆ. ಉಳಿದ 5 ಆನೆಗಳನ್ನ ಸೆಪ್ಟಂಬರ್ 5ರಂದು ಕರೆತರಲು ಸಿದ್ದತೆ ನಡೆದಿದೆ.
ಈ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಹೆಚ್ಚುವರಿ ಕರಿಸೇನೆ, ಕಾವಾಡಿ, ಮಾವುತರಿಗಾಗಿ ತಂಗುದಾನ ನಿರ್ಮಾಣ ಮಾಡಲಾಗುತ್ತಿದೆ. ಗಜಗಳ ವಾಸ್ತವ್ಯಕ್ಕೆ ಹೆಚ್ಚುವರಿ ತಾತ್ಕಾಲಿಕ ಶೆಡ್ ನಿರ್ಮಾಣ ಕಾರ್ಯದಲ್ಲಿ ಕಾರ್ಮಿಕರು ಬ್ಯುಸಿಯಾಗಿದ್ದಾರೆ.

ಅರಮನೆಯ ಎಡ ಭಾಗದ ಆವರಣದಲ್ಲಿ ಕಾವಾಡಿ, ಮಾವುತರ ಕುಟುಂಬ ತಂಗಲು ಒಂದೊಂದು ಕುಟುಂಬಕ್ಕೆ ಪ್ರತ್ಯೇಕ ತಾತ್ಕಾಲಿಕ ಮನೆಗಳ ನಿರ್ಮಾಣ ಮಾಡಲಾಗಿದೆ. ಸುಮಾರು 30 ರಿಂದ 40 ಕುಟುಂಬ ಇರಲು ಅನುಕೂಲವಾಗುವಂತ ಶೆಡ್ ಗಳನ್ನ ನಿರ್ಮಾಣ ಮಾಡಲಾಗುತ್ತಿದೆ. ಶೆಡ್ ಗಳನ್ನ ಮಳೆ, ಬಿಸಿಲು, ಗಾಳಿಯಿಂದ ರಕ್ಷಣೆ ಮಾಡುವಂತೆ ನಿರ್ಮಿಸಲಾಗುತ್ತಿದೆ. ಈಗಾಗಲೇ ದಸರಾ ಗಜಪಡೆ ಆನೆಗಳಿಗೆ ತಾಲೀಮು ನಡೆಸುವ ಪ್ರಕ್ರಿಯೆ ಆರಂಭವಾಗಿದೆ.

ಇದನ್ನೂ ಓದಿ : ಗೌರಿ ಗಣೇಶ ಹಬ್ಬದ ನಿಮಿತ್ತ ಪ್ರಯಾಣಿಕ ಅನುಕೂಲಕ್ಕೆ KSRTC ಶುಭ ಸುದ್ದಿ : ಹಬ್ಬದ ಪ್ರಯುಕ್ತ ಹೆಚ್ಚುವರಿಯಾಗಿ ವಿಶೇಷ ಬಸ್ಸಿನ ವ್ಯವಸ್ತೆ..!

WhatsApp Group Join Now
Telegram Group Join Now
Instagram Account Follow Now
spot_img

Related articles

KIREN RIJIJU WAQF BILL:ವಕ್ಫ್ ತಿದ್ದುಪಡಿ ಮಸೂದೆಗೆ ಚಂದ್ರಬಾಬು, ನಿತೀಶ್, ಮುಸ್ಲಿಮ್ ಸಂಸದರಿಂದ ಬೆಂಬಲ

Srinagar (Jammu-Kashmir) News : ಬಿಜೆಪಿ ಹೊರತಾಗಿ ಎನ್​ಡಿಎ ಕೂಟದಲ್ಲಿ WAQF ಮಸೂದೆ ತಿದ್ದುಪಡಿಗೆ ಸಮ್ಮತಿ ಇಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ...

AMARTYA SEN DESCRIBE MANMOHAN:ಮನಮೋಹನ್ ಸಿಂಗ್ ಒಬ್ಬ ಮಹಾನ್ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ

Kolkata (West Bengal) News: ಪಶ್ಚಿಮ ಬಂಗಾಳದ ಬಿರ್ಭೂಮ್​​ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, MANMOHAN​ ಸಿಂಗ್​ ಮತ್ತು ನಾನು ಕೇಂಬ್ರಿಡ್ಜ್‌ನಲ್ಲಿ ಓದುತ್ತಿರುವ ವೇಳೆ ಉತ್ತಮ...

H D DEVE GOWDA:ರಾಜ್ಯದಲ್ಲಿ ಕೃಷ್ಣ, ಕಾವೇರಿ, ಗೋದಾವರಿ ನದಿ ಜೋಡಣೆಗೆ ಎಲ್ಲರೂ ಧ್ವನಿ ಎತ್ತಬೇಕಿದೆ

Bangalore News: ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ''ರಾಜ್ಯಸಭೆಯಲ್ಲಿ ಗೋದಾವರಿ, ಕೃಷ್ಣ, ಕಾವೇರಿ ನದಿ ಜೋಡಣೆ ಬಗ್ಗೆ ತಮಿಳುನಾಡಿನ ರಾಜ್ಯಸಭಾ...

MAHINDRA ELECTRIC SUV BOOKING OPEN:ಅಬ್ಬಬ್ಬಾಂದ್ರೆ ಎಷ್ಟಿರಬಹುದು?

Mahindra Electric SUV Booking Open News: ಇವುಗಳನ್ನು ನವೆಂಬರ್ 2024ರಲ್ಲಿ 'XEV 9E' ಮತ್ತು 'BE 6' ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿತ್ತು. ಎಲೆಕ್ಟ್ರಿಕ್...