spot_img
spot_img

99 CRORE SANCTIONED : ರಾಜ್ಯದ ಜಲಾನಯನ ಅಭಿವೃದ್ಧಿ ಯೋಜನೆಗಳ ಸಾಧನೆಗೆ ಕೇಂದ್ರದ ಮೆಚ್ಚುಗೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ರಾಜ್ಯದ 8 ಹೊಸ ಜಲಾನಯನ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಹೆಚ್ಚುವರಿಯಾಗಿ 99 CRORE SANCTIONED ನೀಡಿದೆ. ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಈ ಬಗ್ಗೆ ಲಿಖಿತ ಪತ್ರ ಬರೆದಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ, ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಜಲಾನಯನ ಯೋಜನೆ 2.0 ಅಡಿಯಲ್ಲಿ ಹೊಸದಾಗಿ 39,413 ಹೆಕ್ಟೇರ್ ನಲ್ಲಿ ಜಲಾನಯನ ಅಭಿವೃದ್ಧಿಗಾಗಿ 99 CRORE SANCTIONED ನೀಡಿರುವುದಾಗಿ ತಿಳಿಸಿದ್ದಾರೆ.

ಜಲಾನಯನ ಅಭಿವೃದ್ಧಿ ಯೋಜನೆಗಳಲ್ಲಿ ಕರ್ನಾಟಕ ರಾಜ್ಯ ತೋರಿರುವ ಅಭೂತ ಪೂರ್ವ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ, ಪ್ರಸಕ್ತ ಆರ್ಥಿಕ ವರ್ಷದಲ್ಲೇ 8 ಹೊಸ ಯೋಜನೆಗಳಿಗೆ ಹೆಚ್ಚುವರಿ 99 CRORE SANCTIONED ನೀಡಿದೆ.

ಕೇಂದ್ರದ ಗ್ರಾಮೀಣಾಭಿವೃದ್ಧಿ ಇಲಾಖೆ ಅಡಿ ಬರುವ ಭೂ ಸಂಪನ್ಮೂಲ ಸಚಿವಾಲಯದ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಜಲಾನಯನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದ್ದು 2021-22 ರಿಂದ 2025-26ರವರೆಗೆ ಇದನ್ನು ಜಾರಿಗೊಳಿಸಲಾಗಿದೆ.

12,303.33 crore for implementation of projects. Sanction:

ದೇಶದಾದ್ಯಂತ ಈ ಯೋಜನೆಯಡಿ 99 CRORE SANCTIONED ಮಳೆಯಾಶ್ರಿತ ಭೂಮಿಯಲ್ಲಿ 50.16 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಜಲಾನಯನ ಅಭಿವೃದ್ಧಿಗಾಗಿ 1150 ಯೋಜನೆಗಳ ಅನುಷ್ಠಾನಕ್ಕೆ 12,303.33 ಕೋಟಿ ರೂ.ಗಳನ್ನು ಈಗಾಗಲೇ ಮಂಜೂರು ಮಾಡಿದೆ.

ಇದರಲ್ಲಿ ಕರ್ನಾಟಕ ರಾಜ್ಯದ 2.90 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 63 ಜಲಾನಯನ ಅಭಿವೃದ್ಧಿ ಯೋಜನೆಗಳಿಗೆ ರೂ.679.61 ಕೋಟಿಗಳ ಮಂಜೂರಾತಿ ನೀಡಲಾಗಿದ್ದು, ಇದರಲ್ಲಿ ಕೇಂದ್ರದ ಪಾಲಿನ 348.79 ಕೋಟಿಗಳನ್ನು ಬಿಡುಗಡೆ ಮಾಡಲಾಗಿದೆ.

ಈಗ ಮತ್ತೆ ಹೆಚ್ಚುವರಿ ಭೂ ಪ್ರದೇಶಕ್ಕೆ 99 CRORE SANCTIONED ನೀಡಿರುವುದಾಗಿ ಮತ್ತು ಈ ಯೋಜನೆಗಳ ಯಶಸ್ವಿ ಹಾಗೂ ಕಾಲಮಿತಿಯೊಳಗಿನ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಸಂಪೂರ್ಣ ಸಹಕಾರವು ಅಗತ್ಯ ಎಂದು ಕೇಂದ್ರ ಸಚಿವ ಶಿವರಾಜ ಸಿಂಗ್ ಚೌಹಾಣ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

NABL accreditation for 27 laboratories in the state:

ರಾಜ್ಯದಲ್ಲಿ ಕೃಷಿ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 29 ಮಣ್ಣು ಆರೋಗ್ಯ ಪ್ರಯೋಗಾಲಯಗಳಲ್ಲಿ 27 ಪ್ರಯೋಗಾಲಯಗಳು ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯಗಳ ರಾಷ್ಟ್ರೀಯ ಮಾನ್ಯತ ಮಂಡಳಿ (NABL Recognition)ಯ ಮಾನ್ಯತೆ ಪಡೆದಿವೆ. ಕೃಷಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 7 ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯಗಳಲ್ಲಿ 6 ಪ್ರಯೋಗಾಲಯಗಳು NABL ಮಾನ್ಯತೆ ಪಡೆದಿವೆ.

ಇದನ್ನು ಓದಿರಿ : SHARAVATHI PUMPED STORAGE PROJECT : ಶರಾವತಿ ಪಂಪ್ಡ್ ಸ್ಟೋರೇಜ್ ವಿದ್ಯುತ್ ಉತ್ಪಾದನಾ ಯೋಜನೆಗೆ ಷರತ್ತುಬದ್ಧ ಅನುಮೋದನೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...