spot_img
spot_img

PM MODI PRAYAGRAJ VISIT : ಕುಂಭಮೇಳದಲ್ಲಿ ಭಾಗಿಯಾಗಿ ಪವಿತ್ರ ಸ್ನಾನ ಮಾಡಲಿರುವ ಪ್ರಧಾನಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Prayagraj, Uttar Pradesh News:

ಮಹಾಕುಂಭ ಮೇಳದಲ್ಲಿ ಭಾಗಿಯಾಲು PM MODI PRAYAGRAJ VISIT ನೀಡುತ್ತಿದ್ದಾರೆ. ಈ ವೇಳೆ ಅವರು ಭದ್ರತೆಯ ನಡುವೆ ಸಾಧು – ಸಂತರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪವಿತ್ರ ಸ್ಥಳಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭಾರಿ ಬಿಗಿ ಬಂದೋಬಸ್ತ್​ ಕೈಗೊಳ್ಳಲಾಗಿದೆ. ಭದ್ರತಾ ಏಜೆನ್ಸಿಗಳು ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಿವೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ನಗರದಲ್ಲಿ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ.  ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭದಲ್ಲಿ ಪಾಲ್ಗೊಳ್ಳಲು PM MODI PRAYAGRAJ VISIT . ಜನವರಿ 13 ರಂದು ಪ್ರಾರಂಭವಾದ ಕುಂಭಮೇಳ ಭಾರಿ ಸುದ್ದಿ ಮಾಡುತ್ತಿದೆ. ದೇಶ ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರನ್ನು ಆಕರ್ಷಿಸುತ್ತಿದೆ.

The route map of Prime Minister’s visit is as follows:

ಅಧಿಕಾರಿಗಳು ನೀಡಿದ ವೇಳಾಪಟ್ಟಿಯ ಪ್ರಕಾರ, ಪ್ರಧಾನಿ ಮೋದಿ ಅವರು ಬೆಳಗ್ಗೆ 10:00 ಗಂಟೆಗೆ ಪ್ರಯಾಗರಾಜ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ, ಅಲ್ಲಿಂದ ಅವರು ಹೆಲಿಕಾಪ್ಟರ್ ಮೂಲಕ ನೈನಿಯಲ್ಲಿರುವ ದೆಹಲಿ ಪಬ್ಲಿಕ್ ಸ್ಕೂಲ್ ಮೈದಾನವನ್ನು ತಲುಪಲಿದ್ದಾರೆ.

10:45 AM ಹೊತ್ತಿಗೆ ಅವರು ಅರೇಲ್ ಘಾಟ್ ತಲುಪುವ ನಿರೀಕ್ಷೆಯಿದೆ ಮತ್ತು ನಂತರ ತ್ರಿವೇಣಿ ಸಂಗಮ್​ ಗೆ ದೋಣಿಯಲ್ಲಿ ಸವಾರಿ ಮಾಡುತ್ತಾರೆ. 11:00 AM ಮತ್ತು 11:30 AM ನಡುವೆ ಮೋದಿ ಅವರು ಸುಮಾರು ಅರ್ಧ ಗಂಟೆ ಮೇಳದಲ್ಲಿ ಕಳೆಯಲಿದ್ದಾರೆ.

Afternoon Back to Delhi:

ಮೌನಿ ಅಮವಾಸ್ಯೆಯಂದು ಸಂಭವಿಸಿದ ಕಾಲ್ತುಳಿತದಿಂದಾಗಿ 30 ಭಕ್ತರು ಪ್ರಾಣಕಳೆದುಕೊಂಡಿದ್ದರೆ, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮೋದಿ ತಮ್ಮ ಮಹಾಕುಂಭ ಭೇಟಿಯನ್ನು ರದ್ದುಗೊಳಿಸಬಹುದು ಎಂಬ ಊಹಾಪೋಹಗಳಿದ್ದವು.

ಆದರೆ ಮೋದಿ ಇಂದು ಆ ಎಲ್ಲ ಊಹಾಪೋಹಗಳಿಗೆ ತೆರೆ ಎಳೆಯಲಿದ್ದಾರೆ. 2019 ರ ಕುಂಭಮೇಳದ ಸಮಯದಲ್ಲಿ PM MODI PRAYAGRAJ VISITಅವರು ನೈರ್ಮಲ್ಯ ಕಾರ್ಮಿಕರ ಸೇವೆಗೆ ಕೃತಜ್ಞತೆಯ ಸಂಕೇತವಾಗಿ ಅವರ ಪಾದಗಳನ್ನು ತೊಳೆಯುವ ಮೂಲಕ ಗೌರವ ಸಮರ್ಪಣೆ ಮಾಡಿದ್ದರು. ಪವಿತ್ರ ಸ್ನಾನ ಮಾಡಿದ ನಂತರ ವಿಶೇಷ ಪೂಜೆ ಸಲ್ಲಿಸುವ ಅವರು ಮಧ್ಯಾಹ್ನ 12:30 ಕ್ಕೆ ನವದೆಹಲಿಗೆ ವಾಪಸ್​ ಆಗಲಿದ್ದಾರೆ. ಅದಕ್ಕೂ ಮುನ್ನ ಅವರು ಸಾಧು- ಸಂತರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ.

ಸುಮಾರು ಎರಡೂವರೆ ಗಂಟೆಗಳ ಕಾಲ ಅವರು ಮಹಾಕುಂಭದಲ್ಲಿ ಇರಲಿದ್ದಾರೆ. ಎರಡು ತಿಂಗಳಲ್ಲಿ ಪ್ರಯಾಗ್‌ರಾಜ್‌ಗೆ ಮೋದಿಯವರ ಎರಡನೇ ಭೇಟಿ ಇದಾಗಿದೆ. ಅವರು ಡಿಸೆಂಬರ್ 13, 2024 ರಂದು ಪ್ರಯಾಗ್​ ರಾಜ್​ ಗೆ ಭೇಟಿ ನೀಡಿದ್ದರು.

ಇದನ್ನು ಓದಿರಿ : Explained: What Is DeepSeek, The Chinese ChatGPT Killer Rattling AI World To Become No. 1 Downloaded App

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Big shock for Samantha fans:ಗುರುತು ಸಿಗದ ಹಾಗೆ ದಿಢೀರ್ ಬದಲಾಗಿ ಬಿಟ್ಟ ಸ್ಯಾಮ್!

Samantha News: ಟಾಲಿವುಡ್​ ಸ್ಟಾರ್​ ನಟಿ Samantha ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುತ್ತಾರೆ. ಹಲವು ವರ್ಷಗಳಿಂದ ಸಾರ್ವಜನಿಕ ಸಂಪರ್ಕದಿಂದಲೇ ದೂರ ಉಳಿದುಕೊಂಡಿದ್ದ Samantha ಇತ್ತೀಚೆಗೆ...

A bold decision in Tirupati after the Laddu dispute: ಹಿಂದೂಯೇತರರಿಗೆ TTD ಅಧ್ಯಕ್ಷ ಖಡಕ್ ಸೂಚನೆ

Transfer or Retirement Fix! News ತಿರುಪತಿ ಲಡ್ಡು ಪ್ರಸಾದದ ಅಪವಿತ್ರ ವಿವಾದ ದೇಶಾದ್ಯಂತ ಸಾಕಷ್ಟು ಸದ್ದು ಮಾಡಿತ್ತು. Laddu ವಿವಾದದ ಬಳಿಕ ತಿರುಮಲ ತಿರುಪತಿ...

SPIDER MAN SUITS:ರಿಸರ್ಚ್ ಟೀಂನಿಂದ ರೆಡಿಯಾಗ್ತಿದೆ ಸೂಪರ್ ಮ್ಯಾನ್ ಶೈಲಿಯ ಸೂಟ್!

Spider-Man Suits News: ಇವರು ಧರಿಸಿಕೊಂಡಿರುವ SUITS ಫುಲ್​ ಸ್ಟ್ರಾಂಗ್​ ಆಗಿರುತ್ತದೆ. ಬುಲೆಟ್​ ಸೇರಿದಂತೆ ಅನೇಕ ಆಯುಧಗಳಿಂದ ದಾಳಿ ಮಾಡಿದ್ರೂ ಸಹ ಆ SUITS​ನಿಂದ ಅವರು...

HUSBAND KILLS WIFE:ಅಮ್ಮನ ಮೃತದೇಹದ ಬಳಿ ಕಂದಮ್ಮನ ಆಕ್ರಂದನ

Belgaum News: ಮೀರಾಬಾಯಿ (25) ಎಂಬವರೇ KILLSಯಾದ ಮಹಿಳೆ. ಬಾಲಾಜಿ ಕಬಲಿ (35) ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಮಹಾರಾಷ್ಟ್ರ ಮೂಲದ ದಂಪತಿ ಕಬ್ಬು...