spot_img
spot_img

INDIA WON THE MATCH : ಆಂಗ್ಲರನ್ನು ಬಗ್ಗು ಬಡಿದ ಭಾರತ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

India Won The Match:

ಮೊದಲ ಏಕದಿನ ಪಂದ್ಯವನ್ನು INDIA WON THE MATCH . ಶುಭ್​ಮನ್​ ಗಿಲ್​​ನ ಅಮೋಘ ಪ್ರದರ್ಶನದಿಂದ ಆಂಗ್ಲರ ವಿರುದ್ಧ ಭಾರತ ಭರ್ಜರಿ ಗೆಲುವು ಸಾಧಿಸಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ಗುರುವಾರ ನಡೆದ ಈ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು.

INDIA WON THE MATCH  ಮೊದಲು ಬ್ಯಾಟಿಂಗ್ ಮಾಡಿದ ಪ್ರವಾಸಿ ತಂಡ 47.4 ಓವರ್‌ಗಳಲ್ಲಿ 248 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. ಇದಕ್ಕೆ ಉತ್ತರವಾಗಿ ಭಾರತ ತಂಡ 38.4 ಓವರ್‌ಗಳಲ್ಲಿ 6 ವಿಕೆಟ್‌ಗಳ ನಷ್ಟಕ್ಕೆ 251 ರನ್ ಬಾರಿಸುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

ಶುಭ್​ಮನ್​ ಗಿಲ್ ಅವರ 87 ರನ್‌ಗಳ ಅಮೋಘ ಪ್ರದರ್ಶನದಿಂದ ಭಾರತ ತಂಡ ಆಂಗ್ಲ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ತನ್ನದಾಗಿಸಿಕೊಂಡಿದೆ. ಟೀಂ ಇಂಡಿಯಾ ಪಂದ್ಯದಲ್ಲಿ ಇಂಗ್ಲೆಂಡ್ ಅನ್ನು 4 ವಿಕೆಟ್‌ಗಳಿಂದ ಸೋಲಿಸಿತು.

Three half-centuries:

ಇನ್ನು ಈ ಪಂದ್ಯದಲ್ಲಿINDIA WON THE MATCH  ಶುಭ್​ಮನ್​ ಗಿಲ್​ ಜೊತೆ ಇನ್ನಿಬ್ಬರು ಸಖತ್​ ಬ್ಯಾಟಿಂಗ್​ ಪ್ರದರ್ಶನ ತೋರಿಸಿದ್ದಾರೆ. ಅವರು ಸಹ ಅರ್ಧ ಶತಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಕ್ಷರ್​ ಪಟೇಲ್​ ಮತ್ತು ಶ್ರೇಯಸ್​ ಅಯ್ಯರ್​ ಇಂಗ್ಲೆಂಡ್​ ಬೌಲರ್​ಗಳನ್ನು ಸಮರ್ಥವಾಗಿ ಎದುರಿಸಿ ಅರ್ಧ ಶತಕ ಗಳಿಸಿದರು.

Gill exclaims:

ಇನ್ನು ಈ ಪಂದ್ಯದಲ್ಲಿ ಗಿಲ್​ ಅಬ್ಬರಿಸಿದ್ದಾರೆ. ಕೇವಲ 96 ಎಸೆತಕ್ಕೆ 87 ರನ್​ಗಳಿಸುವ ಮೂಲಕ ಇಂಗ್ಲೆಂಡ್​ ಬೌಲರ್​ಗಳಿಗೆ ಬೆವರಿಳಿಸಿದರು. ಗಿಲ್​ ಈ ಪಂದ್ಯದಲ್ಲಿ 14 ಬೌಂಡರಿಗಳನ್ನು ಬಾರಿಸಿದ್ದು, ಅವರ ಬ್ಯಾಟ್​ನಿಂದ ಒಂದೇ ಒಂದು ಸಿಕ್ಸ್​ ಬಂದಿಲ್ಲ. ಇದರಿಂದ ಅಭಿಮಾನಿಗಳಿಗೆ ಕೊಂಚ ಬೇಸರ ಆಗಿದೆ.

Kannadiga out for single digits:

ಒಟ್ನಲ್ಲಿ INDIA WON THE MATCH  ಜೈಸ್ವಾಲ್​ 15 ರನ್​, ನಾಯಕ ರೋಹಿತ್​ ಶರ್ಮಾ 2 ರನ್​, ಶುಭ್​ಮನ್​ ಗಿಲ್​ 87 ರನ್​, ಶ್ರೇಯಸ್​ ಅಯ್ಯರ್​ 59 ರನ್​, ಅಕ್ಷರ್​ ಪಟೇಲ್​ 52 ರನ್​, ಕೆಎಲ್​ ರಾಹುಲ್​ 2 ರನ್​.. ಇನ್ನು ಹಾರ್ದಿಕ್​ ಪಾಂಡ್ಯ 9 ರನ್​ ಮತ್ತು ರವೀಂದ್ರ ಜಡೇಜಾ 12 ರನ್​ಗಳಿಸಿ ಅಜೇಯರಾಗಿ ಉಳಿದರು.

ಮತ್ತೆ ಇಂಗ್ಲೆಂಡ್​ ಪರ ಸಾಕಿಬ್ ಮಹಮೂದ್ ಮತ್ತ ಆದಿಲ್ ರಶೀದ್ ತಲಾ ಎರಡು ವಿಕೆಟ್​ ಪಡೆದ್ರೆ, ಜೋಫ್ರಾ ಆರ್ಚರ್ ಮತ್ತು ಜಾಕೋಬ್ ಬೆಥೆಲ್ ತಲಾ ಒಂದೊಂದು ವಿಕೆಟ್ ಉರುಳಿಸಿದರು. ಇನ್ನು ಕನ್ನಡಿಗ ಕೆಎಲ್​ ರಾಹುಲ್​ ಕೇವಲ ಸಿಂಗಲ್​ ಡಿಜಿಟ್​ಗೆ ಔಟ್​ ಆಗುವ ಮೂಲಕ ಕ್ರಿಕೆಟ್​ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ಕೆಎಲ್​ ರಾಹುಲ್​ 9 ಬಾಲ್​ಗೆ ಕೇವಲ ಎರಡು ಗಳಿಸಿದ್ದು, ಆದಿಲ್​ ರಶೀದ್​ ಬೌಲಿಂಗ್​ನಲ್ಲಿ ಅವರಿಗೆ ಕ್ಯಾಚ್​ ನೀಡಿ ಪೆವಿಲಿಯನ್​ ಹಾದಿ ಹಿಡಿದರು.

ಇದನ್ನು ಓದಿರಿ : Andhra CM Naidu To Promote ‘Brand AP’ At World Economic Forum In Davos

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...