spot_img
spot_img

KICCHA SUDEEP IN HYDERABAD METRO: ಸುದೀಪ್ ಸರಳತೆಗೆ ಮನಸೋತ ಅಭಿಮಾನಿಗಳು

spot_img
spot_img

Share post:

Hyderabad News:

ಈ ವೇಳೆ ತಮ್ಮ ನೆಚ್ಚಿನ ನಟನನ್ನು ಕಂಡ ಅನೇಕ ಅಭಿಮಾನಿಗಳು ಮತ್ತು ಮೆಟ್ರೋ ಸಿಬ್ಬಂದಿಗಳು ಅವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾದರು. ಸಾಮಾನ್ಯ ಜನರಂತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸುದೀಪ್​ ಅವರ ನಡೆ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು.KICCHA SUDEEP​ HYDERABAD​ HYDERABAD​ನ ಮೆಟ್ರೋದಲ್ಲಿ ಪ್ರಯಾಣ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ (CCL)ಗಾಗಿ HYDERABAD​ಗೆ ತೆರಳಿದ ಅವರು ತಮ್ಮ ತಂಡದ ಸದಸ್ಯರೊಂದಿಗೆ ಉಪ್ಪಾಳ್​​ ಸ್ಟೇಡಿಯಂಗೆ ಮೆಟ್ರೋದಲ್ಲಿ ಬುಧವಾರ ಸಂಜೆ ಪ್ರಯಾಣಿಸಿದರು.

ಜೊತೆಗೆ ಫೆಬ್ರವರ 15ರಂದು ತೆಲುಗು ವಾರಿಯರ್ಸ್​ ಮತ್ತು ಚೆನ್ನೈ ರೈನೋಸ್​ ತಂಡ ಕೂಡ ಸೆಣಸಲಿದ್ದು, ಇದಕ್ಕಾಗಿ ಸ್ಟೇಡಿಯಂ ಮುಂದೆ ಬಿಗಿ ಪೊಲೀಸ್​ ಭದ್ರತೆ ಕೂಡ ಮಾಡಲಾಗಿದೆ.11ನೇ ಆವೃತ್ತಿಯ ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ ನಡೆಯುತ್ತಿದ್ದು, ಕರ್ನಾಟಕ ಬುಲ್ಡೋಜರ್​ ತಂಡದ ನಾಯಕನಾಗಿ ಸುದೀಪ್​ ಇದ್ದಾರೆ. ನಾಳೆ (ಫೆಬ್ರವರಿ 14) ಕರ್ನಾಟಕ ತಂಡ ಚೆನ್ನೈನ ರೈನೊಸ್​​ ತಂಡವನ್ನು ಎದುರಿಸಲಿದೆ.

Tight security for CCL: ಈ ಕುರಿತು ಮಾತನಾಡಿರುವ ಪೊಲೀಸ್​ ಆಯುಕ್ತರು ಸಿಸಿಎಲ್​ ಮ್ಯಾಚ್​ಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ನಡೆಸಲು ಭದ್ರತಾ ಕ್ರಮ ಕೈಗೊಳ್ಳಲಾಗಿದೆ. ಮ್ಯಾಚ್​ನಲ್ಲಿ ಪ್ರತಿಯೊಬ್ಬರ ಚಲನವನದ ಮೇಲೂ ಕಣ್ಣಿಡಲಾಗಿದೆ.

ಹಾಗೇ ವಾಹನ ಪಾರ್ಕಿಂಗ್​ಗೆ ವ್ಯವಸ್ಥೆ ನಡೆಸಲಾಗಿದೆ ಎಂದರು.ಸೆಲೆಬ್ರಿಟಿ ಕ್ರಿಕೆಟ್​ ಲೀಗ್​ ಮ್ಯಾಚ್​ಗೆ ಜನರು ತಮ್ಮ ನೆಚ್ಚಿನ ನಟರನ್ನು ಕಣ್ತುಂಬಿಕೊಳ್ಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಉಪ್ಪಾಳ್​ನ ರಾಜೀವ್​ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್​ ಸ್ಟೇಡಿಯಂನಲ್ಲಿ ಈ ಮ್ಯಾಚ್​ಗಳು ನಡೆಯಲಿದೆ. ಈ ನಿಟ್ಟಿನಲ್ಲಿ ಬಿಗಿ ಭದ್ರತೆ ನಡೆಸಲಾಗಿದೆ.

Victory for Karnataka team:ತೆಲುಗು ವಾರಿಯರ್​ ತಂಡದ ನೇತೃತ್ವವನ್ನು ಅಕ್ಕಿನೇನಿ ಅಖಿಲ್​ ವಹಿಸಿದ್ದರೆ, ಕರ್ನಾಟಕ ತಂಡಕ್ಕೆ ಸುದೀಪ್​ ಸಾರಥ್ಯವಿದೆ.ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯನಲ್ಲಿ ಫೆಬ್ರವರಿ 8ರಂದು ಕರ್ನಾಟಕ ಬುಲ್ಡೋಜರ್​ ಮತ್ತು ತೆಲುಗು ವಾರಿಯರ್​ ನಡುವೆ ಪಂದ್ಯ ನಡೆದಿದ್ದು, ಇದರಲ್ಲಿ ತೆಲುಗು ತಂಡ 46 ರನ್​ಗಳಿಂದ ಸೋಲು ಕಂಡಿತು.

ಮೆಟ್ರೋದಲ್ಲಿ ಇವರನ್ನು ಕಂಡ ಸಹ ಪ್ರಯಾಣಿಕರು ಸುದೀಪ್​ ಕಂಡು ಅಚ್ಚರಿ ವ್ಯಕ್ತಪಡಿಸಿದ್ದಲ್ಲದೆ ಅವರ ಸರಳತೆಗೆ ಮನಸೋತರು. ತೆಲುಗಿನ ‘ಈಗಾ’ ಚಿತ್ರದಲ್ಲಿ ವಿಲನ್​ ಆಗಿ ನಟಿಸಿರುವ ಬಹುಭಾಷಾ ನಟ ಸುದೀಪ್​ ತೆಲುಗು ನಾಡಿನಲ್ಲಿಯೂ ತಮ್ಮದೇ ಆದ ಅಭಿಮಾನ ಬಳಗ ಹೊಂದಿದ್ದಾರೆ.

 

ಇದನ್ನು ಓದಿರಿ :Freestyle Chess Grand Slam: D Gukesh Resigns In 18 Moves Against Caruana

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...