spot_img
spot_img

INDIA PAKISTAN FLAG MEETING:ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಭಾರತ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Jammu News:

ಬ್ರಿಗೇಡಿಯರ್​ ಮಟ್ಟದ ಅಧಿಕಾರಿಗಳು ಈ ಧ್ವಜ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಸಭೆ ಕುರಿತು ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದ್ದು, ಎಲ್​ಒಸಿ ಬಳಿ ಈ ಸಭೆ ನಡೆಯಲಿದೆ.INDIA ಮತ್ತು ಪಾಕಿಸ್ತಾನ ಧ್ವಜ ಸಭೆ ನಡೆಸಲು ಮುಂದಾಗಿದ್ದು, ಜಮ್ಮು ಮತ್ತು ಕಾಶ್ಮೀರದ ಪೂಂಚ್​ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ ಸೇರಿದಂತೆ ಕದನ ವಿರಾಮ ಉಲ್ಲಂಘನೆ ಸೇರಿದಂತೆ ಹಲವು ವಿಚಾರಗಳ ಕುರಿತು ಚರ್ಚಿಸಲಿದೆ ಎಂದು ಮೂಲಗಳು ಹೇಳಿದೆ.

ಗಡಿ ನಿಯಂತ್ರಣ ರೇಖೆ ಬಳಿಕ ಚಟುವಟಿಕೆಗಳು ಹೆಚ್ಚಿರುವ ಪರಿಣಾಮವಾಗಿ ಈ ಸಭೆ ನಡೆಯಲಿದೆ. ಸಭೆಯಲ್ಲಿ ಫೆ. 11ರಂದು ಜಮ್ಮು ಪ್ರದೇಶದ ಅಖ್ನೋರ್​ ವಲಯದಲ್ಲಿ ಶಂಕಿತ ಉಗ್ರರು ನಡೆಸಿದ ಐಇಡಿ ಸ್ಪೋಟದಲ್ಲಿ ಕ್ಯಾಪ್ಟನ್​ ಸೇರಿದಂತೆ ಇಬ್ಬರು ಸೇನಾ ಸಿಬ್ಬಂದಿಗಳ ಹತ್ಯೆ ವಿಚಾರವೂ ಚರ್ಚೆಯಾಗಲಿದೆ ಎನ್ನಲಾಗಿದೆ.

Ceasefire agreement announced in 2021:ಇತ್ತೀಚೆಗೆ ಪೂಂಚ್​ ಮತ್ತು ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿನ ಅಪ್ರಚೋದಿತ ದಾಳಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿಗಳು ಗಾಯಗೊಂಡಿದ್ದರು.

ಈ ವೇಳೆ ಭಾರತೀಯ ಸೇನೆ ನಡೆಸಿದ ಆಕ್ರಮಣಕಾರಿ ದಾಳಿಗೆ ಪಾಕಿಸ್ತಾನದ ಸೇನೆ ಹೆಚ್ಚಿನ ಅಪಾಯವನ್ನು ಎದುರಿಸಿದೆ.2021ರಲ್ಲಿ INDIA ಮತ್ತು ಪಾಕಿಸ್ತಾನ ಸೇನೆಗಳು ಕದನ ವಿರಾಮವನ್ನು ಘೋಷಿಸಿದವು. ಈ ಕದನ ವಿರಾಮ ಒಪ್ಪಂದದಿಂದಾಗಿ, ಎಲ್‌ಒಸಿ ಮೇಲಿನ ಉದ್ವಿಗ್ನತೆ ಗಮನಾರ್ಹವಾಗಿ ಕಡಿಮೆಯಾಗಿತ್ತು. ಅಷ್ಟೇ ಅಲ್ಲ ಗಡಿಯ ಎರಡು ಬದಿಗಳಲ್ಲಿ ವಾಸಿಸುವ ನೂರಾರು ಕುಟುಂಬಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದವು.ಜಮ್ಮು ಕಾಶ್ಮೀರ ಕುರಿತು ಕೇಂದ್ರ ಗೃಹ ಸಚಿವ ಅಮಿತ್​ ಶಾ ನೇತೃತ್ವದಲ್ಲಿ ಎರಡು ಪರಿಶೀಲನಾ ಸಭೆಗಳು ನಡೆದಿವೆ.

ಈ ಸಭೆಯಲ್ಲಿ ಭಯೋತ್ಪಾದಕರನ್ನು ಮಟ್ಟ ಹಾಕುವಂತೆ ಅವರು ಭದ್ರತಾ ಪಡೆಗಳಿಗೆ ಖಡಕ್​ ಸೂಚನೆ ನೀಡಿದ್ದರು. (ಪಿಟಿಐ/ ಐಎಎನ್​ಎಸ್​)ಗುಪ್ತಚರ ವರದಿ ಪ್ರಕಾರ, ಚಳಿಗಾಲದಲ್ಲಿ ಭಾರಿ ಹಿಮಪಾತದ ಹಿನ್ನೆಲೆ ಜಮ್ಮು ಮತ್ತು ಕಾಶ್ಮೀರದ ಸಾಂಪ್ರದಾಯಿಕ ಒಳನುಸುಳಿವಿಕೆ ಮಾರ್ಗದ ಮೂಲಕ ಭಾರತದ ಗಡಿ ನಿಯಂತ್ರಣ ಭಾಗದಲ್ಲಿ ಅಕ್ರಮವಾಗಿ ಪ್ರವೇಶ ಕಂಡು ಬಂದಿದೆ.

 

ಇದನ್ನು ಓದಿರಿ :Google India has inaugurated Ananta, a new campus in Bengaluru,

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...