spot_img
spot_img

RAVI BASRUR : ‘ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ನಿಮ್ಮ ಹೆಸರೇಳಿ ಬದುಕೊಳ್ತಾರೆ’

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bagalkote News:

ಸಿದ್ದನಕೊಳ್ಳ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭ ಜರುಗಿತು. ಜ್ಯೋತಿ ಬೆಳಗಿಸುವ ಮೂಲಕ ಶಾಸಕ ವಿಜಯಾನಂದ ಕಾಶಪ್ಪನವರ ಸಮಾರಂಭಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಚಲನಚಿತ್ರ ಸಂಗೀತ ನಿರ್ದೇಶಕ RAVI BASRUR ಅವರಿಗೆ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಯನ್ನು ರಾಜು ಕಿನ್ನಾಳ ಅವರಿಗೆ ಸಿದ್ದನಕೊಳ್ಳ ಮಠದಿಂದ ಪ್ರಶಸ್ತಿ ವಿತರಿಸಲಾಯಿತು. ಪ್ರಶಸ್ತಿ ಪಡೆದುಕೊಂಡ ಇಬ್ಬರೂ ಅಭಿಪ್ರಾಯ ಹಂಚಿಕೊಂಡರು.

ಸಂಗೀತ ನಿರ್ದೇಶಕ RAVI BASRUR ಮಾತನಾಡಿ, ಪ್ರತಿಭೆಗಳನ್ನು ಕಂಡೊಡನೆ ಅವರನ್ನು ಎತ್ತಿ ವೇದಿಕೆಗೆ ಬಿಟ್ಟು ಬಿಡಿ. ಅವ್ರು ಬದುಕೊಳ್ತಾರೆ. ನಿಮ್ಮ ಹೆಸರೇಳಿ ಬದುಕೊಳ್ತಾರೆ. ಅದಕ್ಕೆ ನನ್ನ ಜೀವನವೇ ಉದಾಹರಣೆ. ನನ್ನ ಜೀವನವೇ ಬೇಡ ಎಂದುಕೊಂಡಿದ್ದೆ. ಇನ್ನು ಬದುಕು ಸಾಧ್ಯವಿಲ್ಲ ಎನಿಸಿತ್ತು. ಆ ಸಮಯದಲ್ಲಿ ನನಗೆ ಬೆಳಕು ಕೊಟ್ಟವರು RAVI BASRUR .

ಅವರ ಹೆಸರಿನಲ್ಲಿ ನಾನೀಗ ಜೀವಿಸುತ್ತಿದ್ದೇನೆ ಎಂದು ತಿಳಿಸಿದರು. ಇದೇ ಸಂದರ್ಭ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು, ಕೆಪಿಸಿಸಿ ಮಹಿಳಾ ಘಟಕ ಮುಖಂಡರು ಆಗಿರುವ ವೀಣಾ ಕಾಶಪ್ಪನವರ ಹಾಗೂ ಸಮಾರಂಭ ಉದ್ಘಾಟಿಸಿದ ಶಾಸಕ ವಿಜಯಾನಂದ ಕಾಶಪ್ಪನವರು ಮಾತನಾಡಿ, ಮಠದ ಕೆಲಸ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಿದ್ದನಕೊಳ್ಳದ ಡಾ.ಶಿವಕುಮಾರ ಸ್ವಾಮೀಜಿ ಅವರ ಸಮ್ಮುಖದಲ್ಲಿ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಅದ್ದೂರಿಯಾಗಿ ನೆರವೇರಿಸಲಾಯಿತು.

ಇದನ್ನು ಓದಿರಿ : BUS FIRE INCIDENT : ಹೊತ್ತಿ ಉರಿದ ಬಸ್, ತೆಲಂಗಾಣದ ಓರ್ವ ಸಾವು

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

IPL 2025 RCB CAPTAIN : RCB ಮುಂದಿನ ನಾಯಕ ಯಾರು ಗೊತ್ತಾ?

IPL 2025 RCB Captain: IPL 2025 RCB CAPTAIN ಇತ್ತೀಚೆಗೆ ಜೆಡ್ಡಾದಲ್ಲಿ 18ನೇ ಆವೃತ್ತಿ ಹಿನ್ನೆಲೆ ಆಟಗಾರರ ಮೆಗಾ ಹರಾಜು ನಡೆದಿತ್ತು. ಇದರಲ್ಲಿ ಎಲ್ಲಾ...

MICROFINANCE HARASSMENT : ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ನಿಯಮ ಪಾಲನೆಗೆ ಸಿಎಸ್ ಸೂಚನೆ

Bangalore News: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ, ಜೊತೆಗೆ MICROFINANCE HARASSMENT ತಪ್ಪಿಸಲು ಇರುವ ನಿಯಮಗಳ ಪಾಲನೆಗೆ ಸರ್ಕಾರದ ಮುಖ್ಯ...

HIGH COURT : ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ

Bangalore News: HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್​ ​ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...