spot_img
spot_img

SUSPICIOUS DEATH:ವಿಷಪೂರಿತ ಮದ್ಯ ಸೇವನೆ ಶಂಕೆ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bettia News:

ಕುಟುಂಬ ಸದಸ್ಯರು ಎಲ್ಲಾ DEATH ದೇಹಗಳ ಅಂತ್ಯಕ್ರಿಯೆ ಮುಗಿಸಿದ್ದಾರೆ. ಸಾವಿನ ಬಗ್ಗೆ ಮಾಹಿತಿ ಪಡೆದ ವೈದ್ಯಕೀಯ ತಂಡ ಸ್ಥಳಕ್ಕೆ ಭೇಟಿ ನೀಡಿ, ಸಾವಿಗೆ ಕಾರಣದ ಬಗ್ಗೆ ತನಿಖೆ ಆರಂಭಿಸಿದೆ.

ಕಳೆದ 36 ಗಂಟೆಗಳಲ್ಲಿ ಕನಿಷ್ಠ ಐದು ಮಂದಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಿಹಾರದ ಬೆಟ್ಟಿಯಾದಲ್ಲಿರುವ ಲೌರಿಯಾ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿರುವ ಮಥಿಯಾ ಗ್ರಾಮದಲ್ಲಿ ನಡೆದಿದೆ.

DEATHರ ಕುಟುಂಬ ಸದಸ್ಯರು ಮದ್ಯ ಹಾಗೂ ಗಾಂಜಾ ಸೇವಿಸಿದ ಬಳಿಕ ಸಾವು ಸಂಭವಿಸಿವೆ ಎಂದು ಆರೋಪಿಸಿದ್ದಾರೆ.ಒಬ್ಬರ ಹಿಂದೆ ಒಬ್ಬರಂತೆ ಐವರ ಸಾವಿನಿಂದ ಗ್ರಾಮದಲ್ಲಿ ಭೀತಿ ಆವರಿಸಿದೆ.

Death due to consumption of toxic alcohol: ಮನೀಷ್​ ಎಂಬ ಮತ್ತೊಬ್ಬ ವ್ಯಕ್ತಿ ಕೂಡ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

DEATH ಪ್ರದೀಪ್​ ಅವರ ಅಣ್ಣ ಮಾತನಾಡಿ, ನನ್ನ ಸಹೋದರ ಗ್ರಾಮದಲ್ಲಿ ಮದ್ಯ ಸೇವಿಸಿದ ಬಳಿಕ ಅವರ ಆರೋಗ್ಯ ಹದಗೆಟ್ಟು ಸಾವನ್ನಪ್ಪಿದರು ಎಂದು ಹೇಳಿದ್ದಾರೆ.

ಸುರೇಶ್​ ಚೌಧರಿ, ಶಿವ್​ ರಾಮ್​, ನರಸಿಂಗ್​ ಶಾ ಅನುಮಾನಾಸ್ಪದವಾಗಿ ಸಾವನ್ನಪ್ಪಿದವರು. DEATHರಲ್ಲಿ ಹೆಚ್ಚಿನವರು ಯುವಕರಾಗಿದ್ದಾರೆ.

What do doctors say?:ವೈದ್ಯಕೀಯ ತಂಡವು ಎಲ್ಲಾ ಸಾವುಗಳ ತನಿಖಾ ವರದಿಯನ್ನು ಸಿದ್ಧಪಡಿಸುತ್ತಿದೆ” ಎಂದು ತಿಳಿಸಿದ್ದಾರೆ.ಕಳೆದ ವರ್ಷ ಅಕ್ಟೋಬರ್‌ನಲ್ಲಿ ಬಿಹಾರದ ಚಪ್ರಾದಲ್ಲಿ ಕಳ್ಳಭಟ್ಟಿ ದುರಂತ ಸಂಭವಿಸಿ 37 ಜನರು ಸಾವನ್ನಪ್ಪಿದ್ದರು.

ಈ ಸಾವುಗಳು ಸಿವಾನ್, ಸರನ್ ಮತ್ತು ಗೋಪಾಲ್‌ಗಂಜ್‌ಗಳಲ್ಲಿ ಸಂಭವಿಸಿವೆ. ಪೊಲೀಸರು ಮತ್ತು ಆಡಳಿತ ಸಾವನ್ನಪ್ಪಿದವರ ಕುಟುಂಬಗಳು ತಮ್ಮ ಹೇಳಿಕೆಗಳನ್ನು ಬದಲಾಯಿಸುವಂತೆ ಒತ್ತಾಯಿಸಲು ಪ್ರಯತ್ನಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದರು.

ವೈದ್ಯಕೀಯ ತಂಡವು ಎಲ್ಲಾ ಸಾವುಗಳ ತನಿಖಾ ವರದಿಯನ್ನು ಸಿದ್ಧಪಡಿಸುತ್ತಿದೆ” ಎಂದು ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

AAMIR KHAN : ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಆ ದಿನವನ್ನು ಎಂದಿಗೂ ಮರೆಯಲಾಗದು

Hyderabad News: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ ಇಂಗ್ಲೆಂಡ್​ ವಿರುದ್ಧದ ರೋಚಕ 5ನೇ ಟಿ20 ಪಂದ್ಯಕ್ಕೆ ನಟ AAMIR KHAN ​ ಕೂಡಾ ಸಾಕ್ಷಿಯಾಗಿದ್ದರು....

VIRAT KOHLI RANJI TROPHY : ವಿರಾಟ್ ಕೊಹ್ಲಿ ಔಟ್ ಮಾಡುವುದರ ಹಿಂದೆ ಬಸ್ ಚಾಲಕನ ಮಾಸ್ಟರ್ ಪ್ಲಾನ್

New Delhi News: VIRAT KOHLI RANJI TROPHY​ ಪಡೆಯುತ್ತಿದ್ದಂತೆ ಹಿಮಾಂಶು ಸಾಂಗ್ವಾನ್​ ಕುರಿತು ಭಾರೀ ಚರ್ಚೆಯಾಗಿದ್ದವು. ವಿಶ್ವದ ಶ್ರೇಷ್ಠ ಬ್ಯಾಟರ್​ನನ್ನೇ ಔಟ್​ ಮಾಡಿದ ಹಿಮಾಂಶು...

DEEP RESEARCH : ಮತ್ತೊಂದು ಏಜೆಂಟ್ ಪರಿಚಯಿಸಿದ ಓಪನ್ಎಐ

Deep Research: ಹಣಕಾಸು, ನೀತಿ, ವಿಜ್ಞಾನ ಮತ್ತು ಎಂಜಿನಿಯರಿಂಗ್ ಇತ್ಯಾದಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಮತ್ತು ಆಳ ಮತ್ತು ವಿಶ್ವಾಸಾರ್ಹ ಸಂಶೋಧನೆಯ ಅಗತ್ಯವಿರುವವರಿಗಾಗಿ ಇದನ್ನು ರಚಿಸಲಾಗಿದೆ...

ELECTORAL BOND CASE : ಕಟೀಲ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

New Delhi News: ELECTORAL BOND CASE ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್​ನ...