spot_img
spot_img

ED WROTE LETTER TO MUDA COMMISSION : ಮುಡಾದ 631 ಸೈಟ್ಗಳ ವಿವರ ಕೇಳಿ ಆಯುಕ್ತರಿಗೆ ಪತ್ರ ಬರೆದ ಜಾರಿ ನಿರ್ದೇಶನಾಲಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mysore News:

ಮೈಸೂರು ನಗರದ ಶ್ರೀರಾಪುರ, ವಿಜಯನಗರ, ರಾಮಕೃಷ್ಣ ನಗರ, ಆಲನಹಳ್ಳಿ, ಬೋಗಾದಿ, ದೇವನೂರು, ಹಂಚಾ ಸಾತಗಳ್ಳಿ, ಹೆಬ್ಬಾಳ್‌ ಸೇರಿದಂತೆ ಸುಮಾರು 631 ನಿವೇಶನಗಳ ವಿವರವನ್ನು ಕೇಳಲಾಗಿದೆ. ಮುಡಾದಲ್ಲಿ (ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ) ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವೂ ED WROTE LETTER TO MUDA COMMISSION, 631 ಸೈಟ್​​​​ಗಳ ವಿವರ ಕೇಳಿದೆ.

ಈ ನಿವೇಶನಗಳಿಗೆ ಸಂಬಂಧಿಸಿದಂತೆ ಮಾಲೀಕರು, ಅವರ ವಿಳಾಸಗಳನ್ನು ಕೂಡಬೇಕು ಎಂದು ಜಾರಿ ನಿರ್ದೇಶನಾಲಯ ಕೋರಿದೆ. ಪಿಎಂಎಲ್​ಎ 2002ರ ಸೆಕ್ಷನ್ 24ರ ಅಡಿ ಈ ಪತ್ರ ನೀಡಲಾಗಿದ್ದು, ಇದನ್ನು ಪರಿಗಣಿಸಬಹುದು ಎಂದು ಇಡಿ ಮಡಾ ಪತ್ರದಲ್ಲಿ ನಮೂದಿಸಿದೆ.

ಹಾಗೇ ನಿವೇಶನ ಹಂಚಿಕೆದಾರರ ವಿವರಗಳು, ಹೆಸರು, ವಿಳಾಸ, ಹಂಚಿಕೆ ದಿನಾಂಕ, ಹಂಚಿಕೆಯ ಗಾತ್ರ, ಹಂಚಿಕೆ ಮಾಡಿರುವ ಭೂಮಿಯ ವಿವರಗಳು, ಗ್ರಾಮಗಳು, ಉತ್ತೇಜಿತ ನಿವೇಶನದ ಸಂದರ್ಭದಲ್ಲಿ ಸ್ವಾಧೀನಪಡಿಸಿಕೊಂಡ ಭೂಮಿಯ ಸರ್ವೆ ಸಂಖ್ಯೆ ವಿಸ್ತೀರ್ಣವನ್ನು ಸಹ ಉಲ್ಲೇಖಿಸಬಹುದು ಎಂದು ಹೇಳಿದೆ.

ಇದನ್ನು ಓದಿರಿ : TRUMP FIRST DAY SIGNATURES PLAN : 100 ಕಾರ್ಯಾದೇಶಗಳಿಗೆ ಸಹಿ ಹಾಕಲು ಪ್ಲಾನ್

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...