spot_img
spot_img

BUDGET SESSION : ರಾಷ್ಟ್ರಪತಿಗಳ ಭಾಷಣದೊಂದಿಗೆ ಇಂದಿನಿಂದ ಬಜೆಟ್ ಅಧಿವೇಶನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

ಇಂದಿನಿಂದ ಕೇಂದ್ರದ BUDGET SESSION ಆರಂಭವಾಗಲಿದೆ. ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ಮಾತನಾಡಲಿದ್ದಾರೆ. ರಾಷ್ಟ್ರಪತಿಗಳ ಭಾಷಣದ ಬಳಿಕ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು​ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.

ನಾಳೆ ಸಚಿವೆ (ಫೆ.1) 8ನೇ ಬಾರಿ BUDGET SESSION​ ಮಂಡಿಸಲಿದ್ದಾರೆ. ಸೋಮವಾರದಿಂದ ಸಂಸತ್​​ನ ಎರಡೂ ಸದನಗಳಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲೆ ಚರ್ಚೆ ಆರಂಭವಾಗಲಿದೆ. 2025-26ನೇ ಸಾಲಿನ ಸಂಸತ್ BUDGET SESSION ಇಂದಿನಿಂದ ಆರಂಭವಾಗಲಿದೆ.

ಮೊದಲ ದಿನ ಜಂಟಿ ಸದನ ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ.ಬಜೆಟ್​ ಅಧಿವೇಶನದ ಮೊದಲ ಭಾಗ 9 ದಿನಗಳ ಕಾಲ ಅಂದರೆ ಜನವರಿ 31ರಿಂದ ಫೆಬ್ರವರಿ 13ರವರೆಗೆ ನಡೆಯಲಿದೆ. ಇದಾದ ಬಳಿಕ ಮತ್ತೆ ಫೆಬ್ರವರಿ 13ರಿಂದ ಸದನ ಆರಂಭವಾಗಲಿದ್ದು ಮಾರ್ಚ್​ 10ಕ್ಕೆ ಬಜೆಟ್​ ಪ್ರಕ್ರಿಯೆ ಮುಕ್ತಾಯವಾಗಲಿದೆ. ಏಪ್ರಿಲ್​ 4ರಂದು BUDGET SESSION ಮುಕ್ತಾಯವಾಗುತ್ತದೆ. ಒಟ್ಟಾರೆ 27 ದಿನಗಳ ಬಜೆಟ್​ ಅಧಿವೇಶನ ಇದಾಗಿದೆ.

ಜ.30ರಂದು ಅಧಿವೇಶನದ ಹಿನ್ನೆಲೆಯಲ್ಲಿ ಸರ್ವಪಕ್ಷಗಳ ಸಭೆ ನಡೆಸಲಾಯಿತು. ಈ ವೇಳೆ ಸಂಸದೀಯ ವ್ಯವಹಾರಗಳ ಸಚಿವ ಕಿರಣ್​ ರಿಜಿಜು​ ಅವರು, ಬಜೆಟ್​ ಅಧಿವೇಶನ ಸರಾಗವಾಗಿ ನಡೆಯಲು ಪ್ರತಿಪಕ್ಷಗಳ ಸಹಕಾರ ಕೋರಿದ್ದರು.

ಲೋಕಸಭೆಯಲ್ಲಿ ಫೆ.3 ಮತ್ತು 4ರಂದು ಎರಡು ದಿನ ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯದ ಚರ್ಚೆಗೆ ಅವಕಾಶ ನೀಡಲಾಗಿದೆ. ರಾಜ್ಯಸಭೆಯಲ್ಲಿ ಮೂರು ದಿನ ಚರ್ಚೆಗೆ ಅವಕಾಶವಿದೆ. ಫೆ.6ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಚರ್ಚೆಗೆ ಉತ್ತರಿಸುವರು.

Challenges before the Finance Minister:

ಕುಸಿಯುತ್ತಿರುವ ಆರ್ಥಿಕ ವೃದ್ಧಿ ದರ, ಅಮೆರಿಕದ ಡಾಲರ್​ ಎದುರು ರೂಪಾಯಿ ಕುಸಿತ ಸೇರಿದಂತೆ ಹಲವು ಸವಾಲುಗಳನ್ನು ಕೇಂದ್ರ ವಿತ್ತ ಸಚಿವರು ಬಜೆಟ್​ನಲ್ಲಿ ಎದುರಿಸಬೇಕಿದೆ.

ಇದನ್ನು ಓದಿರಿ : HARDIK PANDYA : ಇನ್ನು 4 ರನ್ ಗಳಿಸಿದರೆ ವಿರಾಟ್ ಕೊಹ್ಲಿಯ ದೊಡ್ಡ ದಾಖಲೆ ಮುರಿಯಲಿರುವ ಹಾರ್ದಿಕ್ ಪಾಂಡ್ಯ!

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...