spot_img
spot_img

KARNATAKA WON MOST MEDALS:ರಾಷ್ಟ್ರೀಯ ಕ್ರೀಡಾಕೂಟ;

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Haldwani News:

ಉತ್ತರಾಖಂಡದಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ KARNATAKA ಹೆಚ್ಚು ಪದಕಗಳೊಂದಿಗೆ ಅಗ್ರ ಸ್ಥಾನದಲ್ಲಿದೆ.

ದೆಹಲಿ 2 ಚಿನ್ನ, 1 ಬೆಳ್ಳಿ ಮತ್ತು 1 ಕಂಚಿನೊಂದಿಗೆ ನಾಲ್ಕನೇ ಸ್ಥಾನ, ಒಡಿಶಾ ಒಂದು ಚಿನ್ನ, 3 ಕಂಚಿನೊಂದಿಗೆ ಐದನೇ, ಕೇರಳ ಒಂದು ಚಿನ್ನ, 2 ಕಂಚಿನೊಂದಿಗೆ ಆರನೇ, ಪಶ್ಚಿಮ ಬಂಗಾಳ ಒಂದು ಚಿನ್ನದೊಂದಿಗೆ ಏಳನೇ, ಗುಜರಾತ್ ಒಂದು ಬೆಳ್ಳಿ, 3 ಕಂಚು ಪಡೆದು ಎಂಟನೇ ಸ್ಥಾನದಲ್ಲಿದೆ. ಮಧ್ಯಪ್ರದೇಶ ಒಂದು ಚಿನ್ನ, ಒಂದು ಬೆಳ್ಳಿ ಮತ್ತು ಒಂದು ಕಂಚಿನೊಂದಿಗೆ 9ನೇ ಸ್ಥಾನ, ಅಸ್ಸೋಂ ಒಂದು ಬೆಳ್ಳಿ ಪದಕದೊಂದಿಗೆ ಹತ್ತನೇ ಸ್ಥಾನದಲ್ಲಿದೆ.

ಈವರೆಗೆ, ಮಹಿಳಾ ಮತ್ತು ಪುರುಷ ಆಟಗಾರರು 8 ಚಿನ್ನ, 4 ಬೆಳ್ಳಿ ಮತ್ತು 3 ಕಂಚಿನ ಪದಕ ಸೇರಿದಂತೆ ಒಟ್ಟು 15 ಪದಕಗಳನ್ನು ಗೆಲ್ಲುವ ಮೂಲಕ ಕ್ರೀಡಾಕೂಡದಲ್ಲಿ ರಾಜ್ಯವನ್ನು ಅಗ್ರಸ್ಥಾನಕ್ಕೆ ಕೊಂಡೊಯ್ಯುವಲ್ಲಿ ಯಶಸ್ವಿಯಾಗಿದ್ದಾರೆ. ಈವರೆಗೆ ಬೇರೆ ಯಾವುದೇ ರಾಜ್ಯಗಳು ಈ ಅಂಕಿಅಂಶವನ್ನು ದಾಟಲು ಸಾಧ್ಯವಾಗಿಲ್ಲ.ಮಹಾರಾಷ್ಟ್ರ 3 ಚಿನ್ನ, 6 ಬೆಳ್ಳಿ ಮತ್ತು 3 ಕಂಚು ಸೇರಿದಂತೆ 12 ಪದಕಗಳನ್ನು ಪಡೆಯುವ ಮೂಲಕ ಎರಡನೇ ಸ್ಥಾನದಲ್ಲಿದೆ. ತಮಿಳುನಾಡು 2 ಚಿನ್ನ, 5 ಬೆಳ್ಳಿ ಮತ್ತು 3 ಕಂಚಿನ ಪದಕ ಸೇರಿದಂತೆ 10 ಪದಕಗಳನ್ನು ಗೆಲ್ಲುವ ಮೂಲಕ ಮೂರನೇ ಸ್ಥಾನದಲ್ಲಿದೆ.

Karnataka dominates in swimming competition:200 ಮೀಟರ್​ ಫ್ರೀಸ್ಟೈಲ್ ಈಜು ಮತ್ತು 100 ಮೀಟರ್ ಬಟರ್ ಫ್ಲೈ ಈಜು ಸ್ಪರ್ಧೆ, 4×100 ಫ್ರೀಸ್ಟೈಲ್​ ಈವೆಂಟ್​ ಸೇರಿ ಒಂದೇ ದಿನ ದಿನಿಧಿ ದೇಸಿಂಗು 3 ಚಿನ್ನ ಗೆದ್ದುಕೊಂಡರು. ಉಳಿದಂತೆ ಶ್ರೀಹರಿ ನಟರಾಜನ್ ಪುರುಷರ ವಿಭಾಗದಲ್ಲಿ ಚಿನ್ನ ಗೆದ್ದಿದ್ದಾರೆ.

ನಡೆಯುತ್ತಿರುವ ರಾಷ್ಟ್ರೀಯ ಕ್ರೀಡೆಯಲ್ಲಿKARNATAKAಪ್ರಾಬಲ್ಯ ಸಾಧಿಸಿದೆ. ಒಟ್ಟು ನಾಲ್ಕು ಪದಕಗಳನ್ನು ಗೆದ್ದುಕೊಂಡಿದೆ. 14 ವರ್ಷದ ದಿನಿಧಿ ದೇಸಿಂಗು 3 ಪದಕ ಗೆದ್ದು ದಾಖಲೆ ಬರೆದಿದ್ದಾರೆ.

Congratulations to the athletes: ಕ್ರೀಡಾಕೂಟದ ಆತಿಥ್ಯ ವಹಿಸಿಕೊಂಡಿರುವ ನಮಗೆ ಹೆಮ್ಮೆಯ ಸಂಗತಿ ಆಗಿದೆ ಎಂದರು.ಉತ್ತರಾಖಂಡದ ಕ್ರೀಡಾ ಸಚಿವೆ ರೇಖಾ ಆರ್ಯ ಅವರು KARNATAKAದ ಕ್ರೀಡಾಪಟುಗಳಿಗೆ ಅಭಿನಂದನೆ ಸಲ್ಲಿಸಿದರು.

Prime Minister’s Drive:ಜನವರಿ 28 ರಂದು ಪ್ರಾರಂಭವಾದ ಈ ಕ್ರೀಡಾಕೂಟಕ್ಕೆ ಪ್ರಧಾನಿ ಮೋದಿ ಅವರು ಚಾಲನೆ ನೀಡಿದ್ದರು.38ನೇ ರಾಷ್ಟ್ರೀಯ ಕ್ರೀಡಾಕೂಟವು ಉತ್ತರಾಖಂಡದಲ್ಲಿ ನಡೆಯುತ್ತಿದೆ.

 

ಇದನ್ನು ಓದಿರಿ :BUDGET 2025: ಕೇಂದ್ರ ಬಜೆಟ್ ಸ್ವಾಗತಿಸಿದ ರಾಜ್ಯ ಬಿಜೆಪಿ ನಾಯಕರು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...