spot_img
spot_img

ಕಾರ್ ಗುದ್ದಿದ ರಭಸಕ್ಕೆ ಬೈಕ್ ಪೀಸ್ ಪೀಸ್ ಆಗಿದೆ ; ಅಪಘಾತದಲ್ಲಿ 1 ವರ್ಷದ ಮಗುವಿನ ಸಾವು..!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮೈಸೂರು: ಕಾರ್​​ ಒಂದು ವೇಗವಾಗಿ ಬಂದು ಹಿಂಬದಿಯಿಂದ ಬೈಕ್​ಗೆ ಗುದ್ದಿದ ಪರಿಣಾಮ ಒಂದು ವರ್ಷದ ಮಗು ಅಸುನೀಗಿರೋ ಘಟನೆ ಮೈಸೂರಲ್ಲಿ ನಡೆದಿದೆ. ಈ ಭೀಕರ ಅಪಘಾತ ಮೈಸೂರಿನ ಇಲವಾಲ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದ್ದು, ಲಿಖಿತ್​ ಎಂಬ 1 ವರ್ಷದ 2 ತಿಂಗಳ ಮಗು ಸಾವನ್ನಪ್ಪಿದೆ.

ಇದನ್ನೂ ಓದಿ : ರೇಣುಕಾಸ್ವಾಮಿ ಕೇಸ್‌ನಲ್ಲಿ A16 ಪಾತ್ರವೇನು ; ಮೊದಲ ಜಾಮೀನು ಭಾಗ್ಯ ಯಾರಿಗೆ.!

ಇನ್ನು, ಬೈಕ್​​ನಲ್ಲಿ ಮಗುವಿನ ತಂದೆ – ತಾಯಿ ಮಗುವಿನೊಂದಿಗೆ ಹೋಗುತ್ತಿತ್ತು. ಆಗ ದಿಢೀರ್​ ಬಂದ ಕಾರ್​ ಒಂದು ವೇಗವಾಗಿ ಬಂದು ಗುದ್ದಿದೆ. ಕಾರ್​ ಗುದ್ದಿದ ರಭಸಕ್ಕೆ ಬೈಕ್​ ಪೀಸ್​ ಪೀಸ್​ ಆಗಿದೆ. ಬೈಕ್​​ನಿಂದ ಕೆಳಗೆ ಬಿದ್ದ ಗಂಡ ಹೆಂಡತಿ ಪರಿಸ್ಥಿತಿ ಗಂಭೀರವಾಗಿತ್ತು. ಕೂಡಲೇ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ರು. ಆದ್ರೂ ಮಗು ಉಳಿಯಲಿಲ್ಲ ಎಂದು ತಿಳಿದು ಬಂದಿದೆ.

ಮಗು ಕಳೆದುಕೊಂಡ ಪೋಷಕರ ನೋವು ಮುಗಿಲು ಮುಟ್ಟಿದೆ. ತಂದೆ ಪುತ್ತೂರಿನ ಕಾಲೇಜ್​ ಒಂದರಲ್ಲಿ ಅಧ್ಯಾಪಕರು ಆಗಿದ್ರು. ತಾಯಿ ಕೂಡ ಉಪನ್ಯಾಸಕಿ ಆಗಿದ್ರು ಎಂದು ಸ್ಥಳೀಯರು ತಿಳಿಸಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...