spot_img
spot_img

ಮಾರುತಿ ಸುಜುಕಿ ಕಾರು ಒಂದು ಬಾರಿ ಚಾರ್ಜ್ ಮಾಡಿದ್ರೆ 500km ಚಲಿಸುತ್ತೆ .! ಹೊಸ ಎಲೆಕ್ಟ್ರಿ ವಾಹನ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಪೆಟ್ರೋಲ್ ಡೀಸೆಲ್ ಸಿಗದ ಕಾರಣ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟಲು ಸಲುವಾಗಿ ಮಾರುತಿ ಸುಜುಕಿ ಕಾರನ್ನು ಪ್ರಸ್ತುತ ಎಲೆಕ್ಟ್ರಿಕ್​ ವಾಹನಗಳ ಬಳಕೆ ಮತ್ತು ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ನಾನಾ ಕಂಪನಿಗಳು ಹೊಸ ಎಲೆಕ್ಟ್ರಿಕ್​ ವಾಹನಗಳನ್ನು ಉತ್ಪಾದಿಸಿ ಮಾರುಕಟ್ಟೆಗೆ ಪರಿಚಯಿಸುತ್ತಿದ್ದಾರೆ. ಅದರಂತೆಯೇ ಇದೀಗ ಜನಪ್ರಿಯ ಮಾರುತಿ ಸುಜುಕಿ ಕಂಪನಿಯು ಮುಂದಿನ ವರ್ಷ ಹೊಸ ಎಲೆಕ್ಟ್ರಿಕ್​ ವಾಹನವನ್ನು ಮಾರುಕಟ್ಟೆಗೆ ಪರಿಚಯಿಸಲು ಸಜ್ಜಾಗಿದೆ.

ಇದ್ದನ್ನೂ ಓದಿ:ಏರ್ಟೆಲ್, ಜಿಯೋ ಬಳಕೆದಾರರಿಗೆ ಬಂಪರ್ ಧಮಾಕಾ ; 6 ತಿಂಗಳು ರೀಚಾರ್ಜ ಮಾಡೋದು ಬೇಡ!

ಮಾರುತಿ ಸುಜುಕಿ ಭಾರತದ ಮ್ಯಾನೇಜಿಂಗ್​​ ಡೈರೆಕ್ಟರ್​ ಮತ್ತು ಸಿಇಒ ಹಿಸಾಶಿ ಟಕೆಯುಚಿ ಈ ಕುರಿತಾಗಿ ಮಾತನಾಡಿದ್ದು, ‘ಕಂಪನಿಯು ಪರಿಚಯಿಸುತ್ತಿರುವ ಎಲೆಕ್ಟ್ರಿಕ್​ ವಾಹನವು 500 ಕಿಲೋ ಮೀಟರ್​​ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ 60 ಕಿಲೋವ್ಯಾಟ್​​ ಗಂಟೆಗಳ ಬ್ಯಾಟರಿಯಿಂದ ಚಾಲಿತವಾಗುವ ಸಾಮರ್ಥ್ಯ ಇದಕ್ಕಿದೆ’ ಎಂದು ಹೇಳಿದ್ದಾರೆ.

ಇದ್ದನ್ನೂ ಓದಿ;Wayanad Landslide: ಕೇರಳ ಜನರ ಪರವಾಗಿ ನಿಂತ ಕರ್ನಾಟಕ ಸರ್ಕಾರ!

ಮಾರುತಿ ಸುಜುಕಿಯು ಮುಂದಿನ ವರ್ಷ ಮಧ್ಯಮ ಗಾತ್ರದ ಎಸ್​​ಯುವಿ ಮತ್ತು ಇವಿಎಕ್ಸ್​​ ಎಲೆಕ್ಟ್ರಿಕ್ ವಾಹನ ಪರಿಚಯಿಸುವ ನಿರೀಕ್ಷೆ ಇದೆ. ಸದ್ಯ ಹರಿದಾಡುತ್ತಿರುವ ಮಾಹಿತಿಗಳ ಪ್ರಕಾರ ಎಲೆಕ್ಟ್ರಿಕ್​ ವಾಹನಗಳ ಬೆಲೆ 15 ಲಕ್ಷ ಇರಲಿದೆ ಎಂದು ಅಂದಾಜಿಸಲಾಗಿದೆ.

ಕಳೆದ ತಿಂಗಳು ಮಾರುತಿ ಸುಜುಕಿ ಭಾರತ ಕಂಪನಿ 2047ರಲ್ಲಿ ಭಾರತವು ‘‘ವೀಕ್ಷತ್​ ಭಾರತ್​​’’ ಆಗಲು ಆಕಾಂಕ್ಷೆಯನ್ನು ಹೊಂದಿದ್ದು, ಮುಂದಿನ ಕೆಲವು ತಿಂಗಳುಗಳಲ್ಲಿ ಸುಸ್ಥಿರ ಚಲನಶೀಲ ಭವಿಷ್ಯದ ಕಡೆಗೆ ಎಲೆಕ್ಟ್ರಿಕ್​ ಕಾರು ಪರಿಚಯಿಸುವುದಾಗಿ ಹೇಳಿತ್ತು. ಅದರಂತೆಯೇ ಇದೀಗ ಮುಂದಿನ ವರ್ಷ ಪರಿಚಯಿಸಲು ಮಾರುತಿ ಸುಜುಕಿ ಕಾರುನ್ನು ಸಿದ್ಧತೆ ಮಾಡುತ್ತಿದೆ.​ಎಂದು ಕಂಪನಿಗಳ ಈ ಕುರಿತಾಗಿ ಕಂಪನಿ ವರದಿ ಮಾಡಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

KIREN RIJIJU WAQF BILL:ವಕ್ಫ್ ತಿದ್ದುಪಡಿ ಮಸೂದೆಗೆ ಚಂದ್ರಬಾಬು, ನಿತೀಶ್, ಮುಸ್ಲಿಮ್ ಸಂಸದರಿಂದ ಬೆಂಬಲ

Srinagar (Jammu-Kashmir) News : ಬಿಜೆಪಿ ಹೊರತಾಗಿ ಎನ್​ಡಿಎ ಕೂಟದಲ್ಲಿ WAQF ಮಸೂದೆ ತಿದ್ದುಪಡಿಗೆ ಸಮ್ಮತಿ ಇಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ...

AMARTYA SEN DESCRIBE MANMOHAN:ಮನಮೋಹನ್ ಸಿಂಗ್ ಒಬ್ಬ ಮಹಾನ್ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ

Kolkata (West Bengal) News: ಪಶ್ಚಿಮ ಬಂಗಾಳದ ಬಿರ್ಭೂಮ್​​ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, MANMOHAN​ ಸಿಂಗ್​ ಮತ್ತು ನಾನು ಕೇಂಬ್ರಿಡ್ಜ್‌ನಲ್ಲಿ ಓದುತ್ತಿರುವ ವೇಳೆ ಉತ್ತಮ...

H D DEVE GOWDA:ರಾಜ್ಯದಲ್ಲಿ ಕೃಷ್ಣ, ಕಾವೇರಿ, ಗೋದಾವರಿ ನದಿ ಜೋಡಣೆಗೆ ಎಲ್ಲರೂ ಧ್ವನಿ ಎತ್ತಬೇಕಿದೆ

Bangalore News: ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ''ರಾಜ್ಯಸಭೆಯಲ್ಲಿ ಗೋದಾವರಿ, ಕೃಷ್ಣ, ಕಾವೇರಿ ನದಿ ಜೋಡಣೆ ಬಗ್ಗೆ ತಮಿಳುನಾಡಿನ ರಾಜ್ಯಸಭಾ...

MAHINDRA ELECTRIC SUV BOOKING OPEN:ಅಬ್ಬಬ್ಬಾಂದ್ರೆ ಎಷ್ಟಿರಬಹುದು?

Mahindra Electric SUV Booking Open News: ಇವುಗಳನ್ನು ನವೆಂಬರ್ 2024ರಲ್ಲಿ 'XEV 9E' ಮತ್ತು 'BE 6' ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿತ್ತು. ಎಲೆಕ್ಟ್ರಿಕ್...