spot_img
spot_img

ACTOR PRAKASH RAJ : ‘ನಾನು ಧರ್ಮವಿರೋಧಿಯಲ್ಲ, ಆದ್ರೆ ಕುಂಭ ಮೇಳಕ್ಕೆ ಹೋಗಲ್ಲ’

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mangalore News:

ಧಾರ್ಮಿಕ ವಿಚಾರದಲ್ಲಿ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ ಎಂದು ACTOR PRAKASH RAJ ಹೇಳಿದ್ದಾರೆ. “ACTOR PRAKASH RAJ ಕುಂಭಮೇಳಕ್ಕೆ ಹೋಗುವ ಎಂದು ನನ್ನ ಕೆಲ ಸ್ನೇಹಿತರು ಪರ್ಮಿಷನ್‌ಗೆ ಕಾಲ್ ಮಾಡಿದ್ದರು. ನನಗೆ‌ ಅದರಲ್ಲಿ ನಂಬಿಕೆ‌ಯಿಲ್ಲ. ನಾನು ಸೌಹಾರ್ದಕ್ಕೆ ಬೆಲೆ‌ ಕೊಡುವವನು. ಹಾಗಾಗಿ ಹೋಗಿಲ್ಲ” ಎಂದರು.

“ಧಾರ್ಮಿಕ ವಿಚಾರದಲ್ಲಿ ರಾಜಕಾರಣ ಮಾಡುವವರು ನಿಜವಾದ ಹಿಂದೂಗಳಲ್ಲ. ಧಾರ್ಮಿಕ ಆಚರಣೆ, ಪೂಜೆಯಲ್ಲೂ ರಾಜಕಾರಣ ಎಳೆ ತರಲಾಗುತ್ತಿದೆ. ಒಂದು ಸರಕಾರವನ್ನು ಒಬ್ಬ ವ್ಯಕ್ತಿಯನ್ನು ಪ್ರಶ್ನಿಸಿದ್ದೇನೆ ಎಂದ ಮಾತ್ರಕ್ಕೆ ವಾಟ್ಸ್‌ಆ್ಯಪ್ ಯುನಿವರ್ಸಿಟಿಗಳಲ್ಲಿ ತಪ್ಪು ಮಾಹಿತಿ ಹರಡಲಾಗುತ್ತದೆ. ಅಂತಹದನ್ನೆಲ್ಲಾ ಪ್ರಶಾಂತ ಸಂಬರ್ಗಿಯವರು ಮಾಡುತ್ತಿದ್ದಾರೆ. ಅವರ ಮೇಲೆ ಕೇಸ್ ಫೈಲ್ ಮಾಡಿದ್ದೇವೆ. ಎಐ ಮೂಲಕ ತಪ್ಪನ್ನು ಹರಡಲಾಗುತ್ತಿದೆ. ಅದು ಅಕ್ಷಮ್ಯ ಅಪರಾಧ. ಅದು ಅವರ ಮಾನಸಿಕತೆಯನ್ನು ಬಿಂಬಿಸುತ್ತದೆ” ಎಂದರು.

ರಾಜ್ಯದಲ್ಲಿ ದಲಿತ ಸಿಎಂ ಚರ್ಚೆ ವಿಚಾರವಾಗಿ ಮಾತನಾಡಿದ ಪ್ರಕಾಶ್ ರಾಜ್​, “ಅಂಬೇಡ್ಕರ್ ಅವರನ್ನು ಹೇಗೆ ಕೊಲ್ಲಬೇಕೆಂದು ಬಿಜೆಪಿ ಯೋಚನೆ ಮಾಡುತ್ತದೆ. ಅತ್ತ ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಹೇಗೆ ಉಪಯೋಗಿಸಬೇಕೆಂದು ಯೋಚನೆ ಮಾಡುತ್ತದೆ.

ACTOR PRAKASH RAJ ಇವರಿಬ್ಬರ ಮಾತಿನ ನಡುವಿನ ಮೌನವನ್ನು ನಾವು ಪ್ರಜೆಗಳಾಗಿ ಅರ್ಥ ಮಾಡ್ಕೋಬೇಕು. ಜನರಿಗೆ ಈಗ ಅರ್ಥವಾಗುತ್ತಿದೆ. ಆಶ್ವಾಸನೆಗಳು ಎಷ್ಟು ಸುಳ್ಳು ಮಾತುಗಳು ಅನ್ನೋದು ಜನರಿಗೆ ಅರ್ಥವಾಗುತ್ತದೆ. ಯಾರದೋ ಮಾತು ಕೇಳಿ ವೋಟ್ ಮಾಡುವುದರಿಂದ ಏನಾಗುತ್ತಿದೆ ಅನ್ನೋದು ಗೊತ್ತಾಗುತ್ತಿದೆ” ಎಂದು ಹೇಳಿದರು.

ಇದನ್ನು ಓದಿರಿ : Now Madharasi Sivakarthikeyan Unveils Title Teaser of SK23

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

KL RAHUL SACRIFICE:ಕನ್ನಡಿಗ ಕೆ.ಎಲ್.ರಾಹುಲ್ ತ್ಯಾಗಕ್ಕೆ ಫ್ಯಾನ್ಸ್ ಮೆಚ್ಚುಗೆ

KL Rahul: ಹೌದು, ಬಾಂಗ್ಲಾ ನೀಡಿದ್ದ 228 ರನ್​ಗಳ ಗುರಿ ಬೆನ್ನತ್ತಿದ ಭಾರತ ಉತ್ತಮ ಆರಂಭ ಪಡೆದಿದ್ದರೂ ಬಳಿಕ ರೋಹಿತ್​ ಶರ್ಮಾ (41), ವಿರಾಟ್​ ಕೊಹ್ಲಿ...

HUAWEI MATE XT TRI FOLD PHONE:ಇದರ ಬೆಲೆ 2 ಬುಲೆಟ್ ಬೈಕ್ಗಳಿಗೆ ಸಮ!

Huaveli Re-Launched Ultimate Design News: ಇತ್ತೀಚೆಗೆ ಪ್ರಪಂಚದಾದ್ಯಂತ ಆಯ್ದ ಮಾರುಕಟ್ಟೆಗಳಲ್ಲಿ ಪರಿಚಯಿಸಲಾಗಿದೆ. ಆದ್ರೆ ಇದರ ಬೆಲೆ ಎರಡು ರಾಯಲ್​ ಎನ್​ಫೀಲ್ಡ್​ಗೆ ಸಮ. ರಾಯಲ್​ ಎನ್‌ಫೀಲ್ಡ್...

PAYTM SOLAR SOUND BOX:ಸೂರ್ಯನ ಬೆಳಕಿನಿಂದಲೇ ಚಾರ್ಜ್ ಆಗುತ್ತೆ ‘ಪೇಟಿಎಂ ಸೌಂಡ್ಬಾಕ್ಸ್’

Paytm Solar SoundBoss News: ಇತ್ತೀಚೆಗೆ PAYTMನ ಪೋಷಕ ಕಂಪನಿ 'ಒನ್97 ಕಮ್ಯುನಿಕೇಷನ್ಸ್' ಮತ್ತೊಂದು ವಿಷಯದೊಂದಿಗೆ ಸುದ್ದಿಯಲ್ಲಿದೆ. ವ್ಯಾಪಾರಿಗಳಿಗಾಗಿ ದೇಶದ ಮೊದಲ ಸೌರಶಕ್ತಿ ಚಾಲಿತ 'ಸೋಲಾರ್​...

UNSAFE MEDICINES:9 ಔಷಧಗಳ ನಿರ್ಬಂಧಿಸುವಂತೆ ಕೇಂದ್ರಕ್ಕೆ ಸಚಿವ ಗುಂಡೂರಾವ್ ಪತ್ರ

Bangalore News: ಈ ಕುರಿತು ನಡ್ಡಾರಿಗೆ 9 MEDICINES ಕಂಪನಿಗಳ ಅಸುರಕ್ಷಿತ MEDICINES ವಿವರಗಳನ್ನು ಉಲ್ಲೇಖಿಸಿ ದಿನೇಶ್ ಗುಂಡೂರಾವ್ ಫೆ.20ರಂದು ಪತ್ರ ಬರೆದಿದ್ದಾರೆ.ವಿವಿಧ 9 MEDICINES...