spot_img
spot_img

AFZALGANJ FIRING INCIDENT:ಪೊಲೀಸರಿಗೂ ಶಸ್ತ್ರಾಸ್ತ್ರ ನೀಡಬೇಕು ಎಂಬ ಕೂಗು.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hyderabad News:

ಇತ್ತೀಚಿನ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಪ್ರಕರಣಗಳು ಕಂಡು ಬರುತ್ತಿದ್ದು, ಇದು ಪೊಲೀಸರಿಗೂ ಶಸ್ತ್ರಾಸ್ತ್ರ ನೀಡಬೇಕು ಎಂಬ ಬೇಡಿಕೆ ಹೆಚ್ಚಾಗುವಂತೆ ಮಾಡಿದೆ.

ಹೆಚ್ಚುತ್ತಿರುವ ಅಪರಾಧ ಪ್ರಕರಣ ತಡೆ ಹಾಗೂ ರಕ್ಷಣೆಗಾಗಿ ತಮ್ಮ ಸಿಬ್ಬಂದಿಗಳಿಗೂ ಶಸ್ತ್ರಾಸ್ತ್ರ ನೀಡಿ ಅವರಿಗೆ ಬಲ ನೀಡಬೇಕು ಎಂಬ ಕುರಿತು ಚರ್ಚೆ ನಡೆದಿದೆ , ಈ ಕುರಿತು ಶೀಘ್ರವೇ ಆದೇಶ ಹೊರ ಬೀಳುವ ಸಾಧ್ಯತೆಗಳೂ ಇವೆ. ತೆಲಂಗಾಣದಲ್ಲಿ ಬಂದೂಕು ಸಂಬಂಧಿತ ಅಪರಾಧಿ ಕೃತ್ಯಗಳ ಸಂಖ್ಯೆ ಏರ ತೊಡಗಿದ್ದು, ಅಫ್ಜಲ್​ಗಂಜ್​ INCIDENT ಬಳಿಕ ಪೊಲೀಸರು ಮತ್ತಷ್ಟು ಬಿಗಿಯಾದ ಕ್ರಮಕ್ಕೆ ಮುಂದಾಗಿದ್ದಾರೆ.

ಇದರ ಬೆನ್ನಲ್ಲೇ ಪೊಲೀಸ್​ ಸಿಬ್ಬಂದಿಗೂ ಶಸ್ತ್ರಾಸ್ತ್ರ ನೀಡಬೇಕು ಎಂಬ ಪ್ರಸ್ತಾವನೆ ಆಗ ಕೇಳಿ ಬಂದಿತ್ತಾದರೂ ಬಳಿಕ ಅದು ತೆರೆಮರೆಗೆ ಸರಿಯಿತು.ಹಿಂದೆ ಆಂಧ್ರಪ್ರದೇಶದಲ್ಲಿ ಎಡಪಂಥೀಯ ಉಗ್ರವಾದದ ಉತ್ತುಂಗದಲ್ಲಿದ್ದಾಗ, ಮಾವೋವಾದಿ ಪೀಡಿತ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳು ಶಸ್ತ್ರಾಸ್ತ್ರಗಳಿಂದ ಸುಸಜ್ಜಿತವಾಗಿದ್ದು, ಈ ರೀತಿಯ ದಾಳಿಗಳನ್ನು ಎದುರಿಸಲು ಸಜ್ಜಾಗಿದ್ದವು.

ಕಳೆದ 9 ವರ್ಷಗಳ ಹಿಂದೆ ಸೂರ್ಯಾಪೇಟ್​​ ಬಸ್​ ನಿಲ್ದಾಣದಲ್ಲಿ ಎಸ್​ಐಎಂಐ ಭಯೋತ್ಪಾದಕರು ಇಬ್ಬರು ಶಸ್ತ್ರಾಸ್ತ್ರ ಹೊಂದಿರದ ಪೊಲೀಸರ ಮೇಲೆ ದಾಳಿ ನಡೆಸಿದ ದುರ್ಘಟನೆ ನಡೆದಿತ್ತು.ಹಿಂದೆ ಆಂಧ್ರಪ್ರದೇಶದಲ್ಲಿ ಎಡಪಂಥೀಯ ಉಗ್ರವಾದದ ಉತ್ತುಂಗದಲ್ಲಿದ್ದಾಗ, ಮಾವೋವಾದಿ ಪೀಡಿತ ಪ್ರದೇಶಗಳಲ್ಲಿನ ಪೊಲೀಸ್ ಠಾಣೆಗಳು ಶಸ್ತ್ರಾಸ್ತ್ರಗಳಿಂದ ಸುಸಜ್ಜಿತವಾಗಿದ್ದು, ಈ ರೀತಿಯ ದಾಳಿಗಳನ್ನು ಎದುರಿಸಲು ಸಜ್ಜಾಗಿದ್ದವು.

ನಗರದಲ್ಲಿರುವ ಭದ್ರತಾ ಕರ್ತವ್ಯದಲ್ಲಿ ಸಿಬ್ಬಂದಿಗೆ ಶಸ್ತ್ರಾಸ್ತ್ರಗಳನ್ನು ನೀಡುತ್ತಿಲ್ಲ.ಮಾವೋ ಪೀಡಿತ ಪ್ರದೇಶದಲ್ಲಿ ಅಧಿಕಾರಿಗಳಿಗೆ ಪಿಸ್ತೂಲ್​ನಂತಹ ಸಣ್ಣ ಶಸ್ತ್ರಾಸ್ತ್ರಗಳಿಗೆ ಸೀಮಿತವಾಗಿದೆ. ಅನೇಕ ಹಳೆಯ INCIDENTಗಳು ಈ ಬೇಡಿಕೆಯನ್ನು ಪುಷ್ಠಿಕರಿಸಿದೆ.

2009-10:ಭಯೋತ್ಪಾದಕ ವಿಕರುದ್ಧೀನ್​ ಶಸ್ತ್ರಾಸ್ತ್ರ ಹೊಂದಿರದ ಇಬ್ಬರು ಪೊಲೀಸರನ್ನು ಹತ್ಯೆ ಮಾಡಿದ್ದಲ್ಲದೇ ಐದು ಮಂದಿಯನ್ನು ಗಾಯಗೊಳಿಸಿದ್ದ.

2014:ಸೈಬರ್​ಬಾದ್​ನಲ್ಲಿ ನಕಲಿ ನೋಟು ಚಲಾವಣೆ ಸಂಬಂಧ ಬಂಧನಕ್ಕೆ ಮುಂದಾದಾಗ ರೌಡಿ ಶೀಟರ್​ ಎಲಂ ಗೌಡ ಕಾನ್ಸ್​ಟೇಬಲ್​ ಈಶ್ವರಯ್ಯ ಅವರನ್ನು ಗುಂಡಿಕ್ಕಿ ಕೊಂದಿದ್ದ.

2015: ಹಾಗೇ ಎಸ್​​ಎಸ್​ ಸಿದ್ಧಯ್ಯ ಮತ್ತು ಕಾನ್ಸ್​ಟೇಬಲ್​ ನಾಗರಾಜ್​ ಇಬ್ಬರು ಸಿಬ್ಬಂದಿಗಳು ಸಾವನ್ನಪ್ಪಿದರು.ಸೂರ್ಯಾ ಪೇಟ್​​ ಬಸ್​ ನಿಲ್ದಾಣದಲ್ಲಿ ಇಬ್ಬರಿ ಸಿಮಿ ಭಯೋತ್ಪಾದಕರು ಕಾನ್ಸ್​ಟೇಬಲ್​ ಮೆಟ್ಟು ಲಿಂಗಯ್ಯ ಮತ್ತು ಹೋಂ ಗಾರ್ಡ್​​ ಕುಮ್ಮರಿ ಮಹೇಶ್​​ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದರು.

After the 2015 Suryapet incident, the authorities suggested:ಆದರೆ, ದುರಾದೃಷ್ಟವಶಾತ್​ ಈ ಪ್ರಸ್ತಾವನೆಗಳು ಜಾರಿಯಾಗಲಿಲ್ಲ. ಎಸ್​ಸಿ ರ‍್ಯಾಂಕ್​ ಮತ್ತು ಮೇಲಿನ ಹುದ್ದೆಗಳಿಗೆ ಶಸ್ತ್ರ ನೀಡುವಂತೆ ಬೇಡಿಕೆ ಸಲ್ಲಿಕೆ ಮಾಡಲಾಗಿದೆ.

ಉಪ ವಿಭಾಗೀಯ ಮಟ್ಟದಲ್ಲಿ ಶಸ್ತ್ರಾಸ್ತ್ರ ತ್ವರಿತ ಪ್ರತಿಕ್ರಿಯ ತಂಡವನ್ನು ರಚನೆ ಮಾಡುವುದರ ಕುರಿತಂತೆ ಚರ್ಚೆ ನಡೆಸಿ ತೀರ್ಮಾನಕ್ಕೆ ಬರಲಾಗಿತ್ತು.

Anxiety again:ಕರ್ನಾಟಕದ ಬೀದರ್​ನಲ್ಲಿ ದರೋಡೆ ಮತ್ತು ಹೈದರಾಬಾದ್​ INCIDENTಗಳು ಈ ಕುರಿತು ತುರ್ತು ಕ್ರಮಕ್ಕೆ ಒತ್ತಾಯಿಸಿದೆ.

ಅಧಿಕಾರಿಗಳು ಕೂಡ ಈ ಸಿಬ್ಬಂದಿಗಳಿಗೆ ಶಸ್ತ್ರಾಸ್ತ್ರ ನೀಡುವ ಕುರಿತು ಪ್ರಸ್ತಾವನೆಗೆ ಒತ್ತು ಕೊಟ್ಟಿದ್ದು, ಕಾನೂನು ಸುರಕ್ಷತೆ ಹೆಚ್ಚಿಸಲು ಮುಂದಾಗಿದ್ದಾರೆ.ಇತ್ತೀಚಿನ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ಶಸ್ತ್ರಾಸ್ತ್ರಗಳ ಕಳ್ಳಸಾಗಣೆ ಪ್ರಕರಣಗಳು ಕಂಡು ಬರುತ್ತಿದ್ದು, ಇದು ಪೊಲೀಸರು ಶಸ್ತ್ರಾಸ್ತ್ರಗಳಿಗೆ ಬೇಡಿಕೆ ಹೆಚ್ಚಿಸಿದೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...

MATSYA 6000 : ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಯಶಸ್ವಿ

Matsya 6000: ದೇಶದ ನಾಲ್ಕನೇ ತಲೆಮಾರಿನ ಆಳ ಸಮುದ್ರ ಜಲಾಂತರ್ಗಾಮಿ ನೌಕೆಯ ಪರೀಕ್ಷೆ ಪೂರ್ಣಗೊಂಡಿದ್ದು, 2025ರ ಅಂತ್ಯದ ವೇಳೆಗೆ 500 ಮೀಟರ್ ಪ್ರಯೋಗ ನಡೆಯಲಿದೆ. ಇದು...