spot_img
spot_img

ಅನ್ನಭಾಗ್ಯ ಯೋಜನೆಗೆ ಕೇಂದ್ರ ದಿಂದ ಅಕ್ಕಿ ಭಾಗ್ಯ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ರಾಜ್ಯ ಸರ್ಕಾರಕ್ಕೆ ದೊಡ್ಡ ಗಿಫ್ಟ್ ನೀಡಿದೆ Central Government! (ಅನ್ನಭಾಗ್ಯ )

ಕರ್ನಾಟಕಕ್ಕೆ ಅಕ್ಕಿ ನೀಡಲು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ರಾಜ್ಯಕ್ಕೆ ಅಕ್ಕಿ ನೀಡುವ ಬಗ್ಗೆ ಸ್ವತಃ ಕೇಂದ್ರ ಆಹಾರ ಸಚಿವರಾದ ಪ್ರಲ್ಹಾದ್ ಜೋಶಿ(Food Minister Pralhad Joshi) ಘೋಷಣೆ ಮಾಡಿದ್ದಾರೆ. ನಿಜಕ್ಕೆ ರಾಜ್ಯ ಸರ್ಕಾರಕ್ಕೆ ಒಂದು ದೊಡ್ಡ ಉಡುಗೊರೆ ನೀಡಿದೆ ಕೇಂದ್ರ ಸರಕಾರ!

ಕೇಂದ್ರ ಸರ್ಕಾರ ಮಾಡಿದ್ದು ಏನು? ನಿಮಗೆ ಗೊತ್ತಾ?
ಅಕ್ಕಿ ನೀಡುವಂತೆ ಕರ್ನಾಟಕ ಸರ್ಕಾರ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿತ್ತು. ರಾಜ್ಯದಿಂದ ಸಚಿವ ಕೆಹೆಚ್​​ ಮುನಿಯಪ್ಪ ಖುದ್ದು ದೆಹಲಿಗೆ ಬೇಟಿ ಮಾಡಿ ಕೇಂದ್ರ ಸಚಿವರ ಜತೆ ಮಾತುಕತೆಯನ್ನೂ ನಡೆಸಿದ್ದರು. ಆದರೆ, ಪ್ರಯೋಜನವಾಗಿರಲಿಲ್ಲ.
ನಂತರ ರಾಜ್ಯ ಸರ್ಕಾರದ ಪಾಲಿನ ಅಕ್ಕಿಯ ಬದಲು ಅದರ ಮೊತ್ತವನ್ನು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ನೀಡಲು ಆರಂಭಿಸಲಾಗಿತ್ತು. ಇದೀಗ ಕೇಂದ್ರದಿಂದ ಅಕ್ಕಿ ದೊರೆತರೆ ರಾಜ್ಯ ಸರ್ಕಾರವು ಫಲಾನುಭವಿಗಳಿಗೆ ಅಕ್ಕಿಯನ್ನೇ ವಿತರಿಸಬಹುದಾಗಿದೆ.

ಅನ್ನಭಾಗ್ಯ

ಮಂಗಳಮುಖಿಯರಿಂದ ಅಮಾನವೀಯ ವರ್ತನೆ ಯುವತಿಯ ಬಟ್ಟೆ ಬಿಚ್ಚಿ ಚಿತ್ರಹಿಂಸೆ !

Food Minister Pralhad Joshi ಹೇಳಿದ್ದೇನು ?

ರಾಜ್ಯ ಸರ್ಕಾರದಿಂದ ಒಂದು ಆರೋಪ ಕೇಳಿ ಬಂದಿತ್ತು! ಅದು ಏನು ನಿಮ್ಮ ಮನಸಿನಲ್ಲಿ ಪ್ರಶ್ನೆ ಮೂಡಿರಲೇಬೇಕು ಅದು ಏನು ಎಂದು ನೀವೇ ನೋಡಿ!

ಅನ್ನಭಾಗ್ಯ ಯೋಜನೆಯಡಿ ಕರ್ನಾಟಕ ಸರ್ಕಾರದ ಪಾಲಿನ ಉಚಿತ 5 ಕೆಜಿ ಅಕ್ಕಿ ನೀಡಲು ಕೇಂದ್ರದಿಂದ ಅಕ್ಕಿ ದೊರೆಯುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವರು ಆರೋಪಿಸುತ್ತಲೇ ಬಂದಿದ್ದಾರೆ. ದುಡ್ಡು ಕೊಟ್ಟರೂ ಅಕ್ಕಿ ಕೊಡಲು ಕೇಂದ್ರ ಸರ್ಕಾರ ಸಿದ್ಧವಿಲ್ಲ. ಬಡವರ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದೆ ಎಂಬ ಆರೋಪ ನಿರಂತರ ಕೇಳಿಬಂದಿತ್ತು.

ಕೊನೆಗೂ ಅಕ್ಕಿ ನೀಡಿದ ಕೇಂದ್ರ ಸರ್ಕಾರ!

ರಾಜ್ಯ ಸರಕ್ರದ ಮನವಿ ಬಂದರೆ ಹೆಚ್ಚುವರಿ ಅಕ್ಕಿ ಕೊಡಲಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೆಜಿಗೆ 28ರೂ.ನಂತೆ ನಾವು ಅಕ್ಕಿ ಕೊಡಲು ಸಿದ್ಧರಿದ್ದೇವೆ. ಎಷ್ಟು ಬೇಕಾದರೂ ಅಕ್ಕಿಕೊಡಲಿದ್ದೇವೆ ಎಂದು Food Minister Pralhad Joshi ಹೇಳಿದ್ದಾರೆ! ಇನ್ನು Anna bhagya schemeಗೆ ಅಕ್ಕಿ ಸಿಗೋದು ಗ್ಯಾರಂಟಿ! ಎಂದು ಹೇಳಿದ್ದಾರೆ Food Minister Pralhad Joshi!

ಅನ್ನಭಾಗ್ಯದ ಹೆಸರಿನ ಮೇಲೆ ರಾಜಕೀಯ?

ಅಕ್ಕಿ ಕೊಡಲು ಕಾರಣ ಏನು ಎಂದು ನೀವು ಯೋಚಿಸುತ್ತಿರಬಹುದು ಅದು ಏನು ಅಂದ್ರೆ ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ಅಂದುಕೊಂಡಂತೆಯೇ ನಡೆಯಲಿದೆ ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು. ಪಾದಯಾತ್ರೆಗೆ ಜೆಡಿಎಸ್ ಬೆಂಬಲವಿಲ್ಲದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೆಚ್​ಡಿ ಕುಮಾರಸ್ವಾಮಿ ಜತೆ ಮಾತುಕತೆ ಮಾಡಿ ಪಾದಯಾತ್ರೆ ನಡೆಸಲಿದ್ದೇವೆ. ಜೊತೆಗೆ ಜನರ ಮನಸ್ಸನ್ನು ಓಲೈಸಲು ಕೇಂದ್ರ ಸರ್ಕಾರ ಈ ಒಂದು ಕಾರ್ಯ ಮಾಡಿದೆ ಎಂದು ಕಾಂಗ್ರೆಸ್ ಹೇಳುತ್ತಿದೆ! ಯಾರು ನಿಜ ಯಾರು ಸುಳ್ಳು ಎಂಬ ಪ್ರಶ್ನೆಗೆ ಉತ್ತರ ನೀವೇ ಕೊಡಬೇಕು! ಓದುಗರೇ..

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...