spot_img
spot_img

ಮಹಾರಾಷ್ಟ್ರ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಆರೋಪ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ನವದೆಹಲಿ: ಎನ್​ಸಿಪಿ-ಎಸ್​ಪಿ ಮುಖ್ಯಸ್ಥ ಶರದ್​ ಪವಾರ್​, ಎಎಪಿ ಸಂಚಾಲಕ ಅರವಿಂದ್​ ಕೇಜ್ರಿವಾಲ್​ ಮತ್ತು ಖ್ಯಾತ ವಕೀಲ ಮತ್ತು ಕಾಂಗ್ರೆಸ್​ ನಾಯಕ ಅಭಿಷೇಕ್​ ಮನು ಸಿಂಘ್ವಿ ನಡೆಸಿದ ಸಭೆಯಲ್ಲಿ ಈ ನಿರ್ಧಾರ ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಇತ್ತೀಚಿಗೆ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ ದುರ್ಬಳಕೆ ಮಾಡಲಾಗಿದೆ ಎಂದು ಆರೋಪಿಸಿ ಇಂಡಿಯಾ ಒಕ್ಕೂಟವು ಸುಪ್ರೀಂ ಕೋರ್ಟ್​ ಮೊರೆ ಹೋಗಲು ಸಜ್ಜಾಗಿದೆ.

ಎನ್​ಸಿಪಿಯ ಶರದ್​ ಪವಾರ್​ ಬಣದ ನಾಯಕ ಪ್ರಶಾಂತ್​ ಜಗ್ತಾಪ್​ ಸುಪ್ರೀಂ ಕೋರ್ಟ್​ ಕದ ತಟ್ಟಲು ನಿರ್ಧರಿಸಿದ್ದಾರೆ. ಪುಣೆಯ ಜಿಲ್ಲೆಯ ಹದಾಪ್ಸರ್​ ಕ್ಷೇತ್ರದಿಂದ (Hadapsar) ಅವರು ಚುನಾವಣಾ ಕಣಕ್ಕೆ ಇಳಿದಿದ್ದರು.

ಬಿಜೆಪಿ ನೇತೃತ್ವ ಮಹಾಯುತಿ ಮೈತ್ರಿಯು ಇವಿಎಂ ದುರ್ಬಳಕೆ ಮಾಡಿಕೊಂಡಿದೆ. ಇದರಿಂದಲೇ ಚುನಾವಣೆಯಲ್ಲಿ ಸೋಲು ಉಂಟಾಗಿದೆ ಎಂದು ಇಂಡಿಯಾ ಬ್ಲಾಕ್​ ಒಕ್ಕೂಟ ಆರೋಪಿಸಿದೆ.

ಎನ್​ಸಿಪಿ-ಎಸ್​ಪಿ ಮುಖ್ಯಸ್ಥ ಶರದ್​ ಪವಾರ್​, ಎಎಪಿ ಸಂಚಾಲಕ, ದೆಹಲಿ ಮಾಜಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮತ್ತು ಖ್ಯಾತ ವಕೀಲ ಮತ್ತು ಕಾಂಗ್ರೆಸ್​ ನಾಯಕ ಅಭಿಷೇಕ್​ ಮನು ಸಿಂಘ್ವಿ ಅವರು ನಡೆಸಿದ ಸಭೆಯಲ್ಲಿ ಈ ನಿರ್ಧಾರ ಪ್ರಕಟಿಸಲಾಗಿದೆ. ಪವಾರ್​ ಅವರು ವಿಧಾನಸಭೆಯಲ್ಲಿ ಸೋತ ತಮ್ಮ ಪಕ್ಷದ ನಾಯಕರನ್ನು ಭೇಟಿಯಾಗುತ್ತಿದ್ದಾರೆ.

ಕಳೆದ ತಿಂಗಳು ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ 288 ಕ್ಷೇತ್ರದಲ್ಲಿ 235 ಸ್ಥಾನಗಳನ್ನು ಗೆದ್ದಿತ್ತು. ಇನ್ನು ಪ್ರತಿಪಕ್ಷ ಮಹಾ ವಿಕಾಸ್​ ಅಘಾಡಿ ಮೈತ್ರಿ ಕೇವಲ 46 ಕ್ಷೇತ್ರದಲ್ಲಿ ಗೆಲುವು ಸಾಧಿಸಿತು.

ಈ ಸಭೆಯಲ್ಲಿ ಭಾಗಿಯಾಗಿದ್ದ ಕೇಜ್ರಿವಾಲ್​ ಮುಂಬರಲಿರುವ ದೆಹಲಿ ಚುನಾವಣೆಯಲ್ಲಿ ಮತದಾರರ ಪಟ್ಟಿ ಕುರಿತು ಆತಂಕ ವ್ಯಕ್ತಪಡಿಸಿದ್ದಾರೆ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...