spot_img
spot_img

ವಯನಾಡಿನ ದುರಂತಕ್ಕೆ ಮಿಡಿದ ಅಲ್ಲು ಅರ್ಜುನ್- ಸಂತ್ರಸ್ತರಿಗೆ 25 ಲಕ್ಷ ದೇಣಿಗೆ ನೀಡಿದ ನಟ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಕೇರಳದ ವಯನಾಡಿನಲ್ಲಿ (Wayanad Landslides) ಸಂಭವಿಸಿದ ಭೀಕರ ಭೂಕುಸಿತದಲ್ಲಿ ಸತ್ತವರ ಸಂಖ್ಯೆ ಈಗ 300 ದಾಟಿದೆ. ಈ ದುರಂತದಲ್ಲಿ ಮನೆಯನ್ನು, ಕುಟುಂಬಸ್ಥರನ್ನು ಕಳೆದುಕೊಂಡು ಹಲವರು ಸಂಕಷ್ಟದಲ್ಲಿದ್ದಾರೆ. ಹೀಗಿರುವಾಗ ಸಂತ್ರಸ್ತರ ಸಹಾಯಕ್ಕೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಮುಂದಾಗಿದ್ದಾರೆ.

ವಯನಾಡು ಭೂಕುಸಿತ ದುರಂತದ ನಿಮಿತ್ತ ಸಂಕಷ್ಟದಲ್ಲಿರುವವರಿಗೆ ಈಗ ಅಲ್ಲು ಅರ್ಜುನ್ 25 ಲಕ್ಷ ರೂ. ದೇಣಿಗೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಈ ಕುರಿತು ಸ್ವತಃ ನಟ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಹೊಸ ಅಡ್ವೆಂಚರ್ ಮಾದರಿಯನ್ನು ಪರಿಚಯಿಸಿದ ಜಾವ ಯೆಜ್ಡಿ! ಇಷ್ಟೊಂದು ಕಡಿಮೆ ಬೆಲೆಗೆ ಸಿಗುತ್ತಿದ್ದೆಯೆ.??

ವಯನಾಡಿನಲ್ಲಿ ಇತ್ತೀಚೆಗೆ ಸಂಭವಿಸಿದ ಭೂಕುಸಿತದಿಂದ ನಾನು ತೀವ್ರ ದುಃಖಿತನಾಗಿದ್ದೇನೆ. ಕೇರಳದ ಜನರು ನನಗೆ ಯಾವಾಗಲೂ ತುಂಬಾ ಪ್ರೀತಿಯನ್ನು ನೀಡಿದ್ದಾರೆ. ಹಾಗಾಗಿ ಈ ಸಮಯದಲ್ಲಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂ. ದೇಣಿಗೆ ನೀಡಲು ಬಯಸುತ್ತೇನೆ. ನಿಮ್ಮೆಲ್ಲರ ಸುರಕ್ಷೆ ಮತ್ತು ಶಕ್ತಿಗಾಗಿ ಪ್ರಾರ್ಥಿಸುತ್ತೇನೆ ಎಂದು ಅಲ್ಲು ಅರ್ಜುನ್ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಈಗ ನಟನ ನಡೆಗೆ ಅಭಿಮಾನಿಗಳಿಂದ ಶ್ಲಾಘನೆ ವ್ಯಕ್ತವಾಗಿದೆ.

ಅಂದಹಾಗೆ, ವಯನಾಡು ಭೂಕುಸಿತ ದುರಂತ ಹಿನ್ನೆಲೆ ಈಗಾಗಲೇ ರಶ್ಮಿಕಾ ಮಂದಣ್ಣ (Rashmika Mandanna), ಸೂರ್ಯ ದಂಪತಿ, ಮಮ್ಮುಟ್ಟಿ, ಚಿಯಾನ್ ವಿಕ್ರಮ್, ದುಲ್ಕರ್ ಸಲ್ಮಾನ್ ಸೇರಿದಂತೆ ಅನೇಕರು ಕೇರಳದ ಸಿಎಂ ಫಂಡ್‌ಗೆ ಲಕ್ಷ ಲಕ್ಷ ದೇಣಿಗೆ ನೀಡುವ ಮೂಲಕ ಸಹಾಯ ಮಾಡಿದ್ದಾರೆ.

WhatsApp Group Join Now
Telegram Group Join Now
Instagram Account Follow Now
spot_img

Related articles

HIGH COURT : ಚಾಮರಾಜಪೇಟೆ ಪಶು ವೈದ್ಯಕೀಯ ಆಸ್ಪತ್ರೆ ಜಾಗ ಮೊರಾರ್ಜಿ ಶಾಲೆಗೆ ಹಸ್ತಾಂತರ

Bangalore News: HIGH COURT ಪ್ರಕರಣ ಸಂಬಂಧ ವಕೀಲ ಗಿರೀಶ್ ಭಾರದ್ವಾಜ್​ ​ ಹಾಗೂ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿ...

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...