spot_img
spot_img

ತಿರುಪತಿ ತಿಮಪ್ಪನ ಪ್ರಸಾದದಲ್ಲಿ ಪ್ರಾಣಿಯ ಕೊಬ್ಬು.. ಹೊಸ ಬೇಡಿಕೆಯಿಟ್ಟ ಪವನ್​ ಕಲ್ಯಾಣ್​!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಹೈದರಾಬಾದ್: ದೇಶದಲ್ಲಿನ ಎಲ್ಲಾ ದೇವಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಲು ರಾಷ್ಟ್ರೀಯ ಮಟ್ಟದಲ್ಲಿ ‘ಸನಾತನ ಧರ್ಮ ರಕ್ಷಣಾ ಮಂಡಳಿ’ ಸ್ಥಾಪಿಸಬೇಕಾಗಿದೆ ಎಂದು ಆಂಧ್ರಪ್ರದೇಶದ ಡಿಸಿಎಂ ಪವನ್​ ಕಲ್ಯಾಣ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಾಂಗ್ಲಾಗೆ ಚಮ್‌ಕ ಹಿಡಿಸಿದ ಬೂಮ್ರಾ ; 8 ವಿಕೆಟ್ ಢಮಾರ್.. ಹಿಡಿತ ಸಾಧಿಸಿದ ರೋಹಿತ್ ಪಡೆ.!

ತಿರುಪತಿ ತಿರುಮಲ ಲಡ್ಡುಗಳಲ್ಲಿ ಪ್ರಾಣಿಯ ಕೊಬ್ಬು ಬಳಕೆಗೆ ಸಂಬಂಧ ಪಟ್ಟಂತೆ ಇದೇ ಮೊದಲ ಬಾರಿಗೆ ಡಿಸಿಎಂ ಪವನ್​ ಕಲ್ಯಾಣ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದೇಶದಲ್ಲಿನ ದೇವಾಲಯಗಳ ಸಮಸ್ಯೆಗಳನ್ನು ಪರಿಶೀಲಿಸಲು ರಾಷ್ಟ್ರ ಮಟ್ಟದಲ್ಲಿ ರಕ್ಷಣಾ ಮಂಡಳಿಯನ್ನು ಸ್ಥಾಪಿಸುವ ಸಮಯ ಬಂದಿದೆ. ದೇಶಾದ್ಯಂತ ಅನ್ವಯ ಆಗುವಂತೆ ಧರ್ಮ ರಕ್ಷಣಾ ಬೋರ್ಡ್  ರಚಿಸಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ.

ಈ ಸಂಬಂಧ ರಾಷ್ಟ್ರೀಯ ಮಟ್ಟದಲ್ಲಿ ಎಲ್ಲ ನೀತಿ ನಿರೂಪಕರು, ನ್ಯಾಯಾಂಗ, ಧಾರ್ಮಿಕ ಮುಖ್ಯಸ್ಥರು, ನಾಗರಿಕರು ಅವರವರ ಕ್ಷೇತ್ರಗಳಲ್ಲಿ ಚರ್ಚೆ ನಡೆಸಬೇಕಿದೆ. ತಿರುಪತಿ ತಿರುಮಲ ಲಡ್ಡುಗಳಲ್ಲಿ ಪ್ರಾಣಿಯ ಕೊಬ್ಬು ಬಳಕೆ ಮಾಡಿರುವ ಬಗ್ಗೆ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ. ಇದು ದೇವಾಲಯಗಳ ಅಪವಿತ್ರತೆ ಹಾಗೂ ಇತರ ಧಾರ್ವಿುಕ ಆಚರಣೆಗಳ ಸುತ್ತಲಿನ ಅನೇಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : SSLC ಪಾಸ್‌ ಆಗಿದ್ರೆ ಸರ್ಕಾರಿ ಕೆಲಸ : ಆದಾಯ ತೆರಿಗೆ ಇಲಾಖೆ ಹುದ್ದೆಗಳಿಗೆ ಕಾಲ್​ ಫಾರ್ಮ್.!

ಸಂಸ್ಥೆಯೊಂದು ಎಕ್ಸ್​​ ಅಕೌಂಟ್​ನಲ್ಲಿ ಪ್ರಶ್ನೆ ಮಾಡಿದ್ದಕ್ಕೆ ಪವನ್ ಕಲ್ಯಾಣ್ ಅವರು ಎಕ್ಸ್​ ಮೂಲಕವೇ ಉತ್ತರ ನೀಡಿದ್ದಾರೆ. ಸನಾತನ ಧರ್ಮಕ್ಕೆ ಯಾವುದೇ ರೂಪದಲ್ಲಿ ಸಮಸ್ಯೆಗಳು ಬಂದರೆ ಅವುಗಳನ್ನು ನಾವೆಲ್ಲ ಒಟ್ಟಾಗಿ ಪರಿಹರಿಸಬೇಕಿದೆ ಎಂದಿದ್ದಾರೆ. ಸದ್ಯ ಡಿಸಿಎಂ ಮಾಡಿರುವ ಎಕ್ಸ್ ಪೋಸ್ಟ್ ವೈರಲ್ ಆಗುತ್ತಿದ್ದು ಸಾಕಷ್ಟು ಜನರು ಕಮೆಂಟ್​ಗಳನ್ನು ಮಾಡುತ್ತಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...