spot_img
spot_img

ಸಮಾಲೋಚಕರ ಹುದ್ದೆಗೆ ಅರ್ಜಿ ಆಹ್ವಾನ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು ಜಿಲ್ಲಾ ಪಂಚಾಯತ್‌ನಲ್ಲಿ ಸಮಾಲೋಚಕರ ಹುದ್ದೆಯಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು: ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ​ ಸಮಾಲೋಚಕರ ಹುದ್ದೆಯ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೇಂದ್ರ ಕಚೇರಿಯಲ್ಲಿ ಈ ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ.
ಹುದ್ದೆ: ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣೆ- ಸಮಾಲೋಚಕರು – 1
ವಿದ್ಯಾರ್ಹತೆ: ಬಿಇ ಪರಿಸರ ಅಥವಾ ಸಿವಿಲ್​ ಇಂಜಿನಿಯರಿಂಗ್​​
ಅನುಭವ: ನೀರು ಮತ್ತು ನೈರ್ಮಲ್ಯ ಅಥವಾ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕನಿಷ್ಠ 3 ವರ್ಷ ಹುದ್ದೆ ನಿರ್ವಹಿಸಿದ ಅನುಭವ.
ಮಾಸಿಕ: ಮಾಸಿಕ ₹25,000
ವಯೋಮಿತಿ: ಗರಿಷ್ಠ 45 ವರ್ಷ
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಅಧಿಸೂಚನೆಯೊಂದಿಗೆ ನೀಡಲಾಗಿರುವ ನಿಗದಿತ ಅರ್ಜಿ ಜೊತೆಗೆ ಈ ಹುದ್ದೆಗೆ ತಾವು ಯಾಕೆ ಸೂಕ್ತ ಎಂಬ ಕುರಿತು ಬರೆಯಬೇಕು. ಜೊತೆಗೆ, ಅಗತ್ಯ ಪ್ರಮಾಣ ಪತ್ರ ಸೇರಿದಂತೆ ಇತರೆ ದಾಖಲಾತಿಯೊಂದಿಗೆ ಅಂಚೆ, ಕೋರಿಯರ್​​ ಮೂಲಕ ಅರ್ಜಿ ಸಲ್ಲಿಸಬೇಕು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RAVI BASRUR : ‘ಪ್ರತಿಭೆಗಳನ್ನು ಪ್ರೋತ್ಸಾಹಿಸಿ, ನಿಮ್ಮ ಹೆಸರೇಳಿ ಬದುಕೊಳ್ತಾರೆ’

Bagalkote News: ಸಿದ್ದನಕೊಳ್ಳ ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀ ಸಿದ್ದಶ್ರೀ ರಾಷ್ಟ್ರೀಯ ಉತ್ಸವ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಮಾರಂಭ ಜರುಗಿತು. ಜ್ಯೋತಿ ಬೆಳಗಿಸುವ ಮೂಲಕ ಶಾಸಕ...

BUS FIRE INCIDENT : ಹೊತ್ತಿ ಉರಿದ ಬಸ್, ತೆಲಂಗಾಣದ ಓರ್ವ ಸಾವು

Mathura (Uttar Pradesh) News: ಉತ್ತರಪ್ರದೇಶದ ಮಥುರಾದಲ್ಲಿ ತೆಲಂಗಾಣದ 50ಕ್ಕೂ ಹೆಚ್ಚು ಜನರಿದ್ದ BUS​ವೊಂದು ಬೆಂಕಿಗಾಹುತಿಯಾಗಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.ತೆಲಂಗಾಣದ ಜನರಿಂದ ತುಂಬಿದ್ದ ಬಸ್​ವೊಂದು ಮಥುರಾದಲ್ಲಿ...

NEW PRESIDENT FOR KPCC : ಕೆಪಿಸಿಸಿಗೆ ಪೂರ್ಣ ಪ್ರಮಾಣದ ಹೊಸ ಅಧ್ಯಕ್ಷರನ್ನು ಆದಷ್ಟು ಬೇಗ ನೇಮಕ ಮಾಡಲಿ

Bangalore News: ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ನನ್ನನ್ನು ನಾನು NEW PRESIDENT FOR KPCC ಎಂದು ಮಾಡಿ ಎಂದು ಹೇಳಿಲ್ಲ. ನಾವುಗಳೆಲ್ಲ ಸಚಿವರಾದ...

HOMEOWNERS NOTE TO THIEVES : ಸಂಕ್ರಾಂತಿಗೆ ಊರಿಗೆ ಹೋಗುವಾಗ ಜಾಣತನ ಮೆರೆದ ಮನೆ ಮಾಲೀಕ

Hyderabad News: ಈ ರೀತಿಯ ವಿಚಿತ್ರ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುವ ಜೊತೆಗೆ ಮನೆ ಮಾಲೀಕನ ಹಾಸ್ಯ ಮತ್ತು ಬುದ್ದಿವಂತಿಕೆಗೆ ಮೆಚ್ಚುಗೆ ಕೂಡ ವ್ಯಕ್ತವಾಗುತ್ತಿದೆ.ಇಂತಹುದೇ...