spot_img
spot_img

ಅಥಣಿ : ಬಾವಿಗೆ ಬಿದ್ದ ಎಮ್ಮೆಯನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಅಥಣಿ : ಬೆಳಗಾವಿ ಜಿಲ್ಲೆಯ   ಅಥಣಿ ತಾಲೂಕಿನ  ಜಕಾರಟ್ಟಿ  ಗ್ರಾಮದಲ್ಲಿ ಪಾಂಡುರಂಗ ಮಲ್ಲಪ್ಪ ಗೋಗರೆ  ಎಂಬುವವರ ಬಾವಿಯಲ್ಲಿ ಅದೇ ಗ್ರಾಮದ ಸಂಜಯ್ ತುಕಾರಾಂ ಪವಾರ ಎಂಬುವವರ  ಎಮ್ಮೆಯೂ ಬಾವಿಯ ಬಿದ್ದಿತ್ತು. ಬಾವಿಯ ಪಕ್ಕದಲ್ಲಿ ಸಂಜಯ್ ತುಕಾರಾಂ ಪವಾರ ಎಮ್ಮೆಯ ಮೇಯ್ಯುತ್ತಾ ಇದ್ದಾಗ ಎಮ್ಮೆಯು ಕಾಲು ಜಾರಿ ಬಾವಿಯಲ್ಲಿ ಬಿದ್ದಿರುವ  ಘಟನೆ ದಿನಾಂಕ 13/09/2024 ರಂದು ಸಮಯ ಮಧ್ಯಾಹ್ನ 01:00 ಕ್ಕೆ  ಶುಕ್ರವಾರ  ನಡೆದಿದೆ. ತಕ್ಷಣ ಊರಿನ ಗ್ರಾಮಸ್ಥರು ಅಥಣಿ ಅಗ್ನಿಶಾಮಕ ಠಾಣೆಗೆ ಕರೆ ಮಾಡಿ ತಿಳಿದಾಕ್ಷಣ ಘಟನಾ ಸ್ಥಳಕ್ಕೆ ಜಲವಾಹನ ಮತ್ತು ಸಿಬ್ಬಂದಿಯವರು, ರಕ್ಷಣಾ ಸಾಮಗ್ರಿಗಳೊಂದಿಗೆ ಅಕ್ಬರ್.ಮುಲ್ಲಾ ,ಪ್ರಭಾರ ಬಂದ್ದರು.

ಅಗ್ನಿಶಾಮಕ ಠಾಣಾಧಿಕಾರಿರವರ ನೇತೃತ್ವದಲ್ಲಿ ಸಿಬ್ಬಂದಿಯವರು ಒಳಗೂಡಿ ಘಟನಾ ಸ್ಥಳಕ್ಕೆ ಹೋಗಿ ನೋಡಲಾಗಿ  ತೆರೆದ ನೀರಿರುವ ಬಾವಿಯಲ್ಲಿ ಅಂದಾಜು 30×30ಅಳತೆಯ 55 ರಿಂದ 60 ಅಡಿ ಆಳದಲ್ಲಿ    ಎಮ್ಮೆಯೂ ಮೇಯ್ಯುತ್ತಾ ಇದ್ದಾಗ ಕಾಲು ಜಾರಿ  ಬಾವಿಯಲ್ಲಿ ಬಿದ್ದಿರುವು ಎಮ್ಮೆಯನ್ನು ಕಪ್ಟ ಪಟ್ಟು ಸುಮಾರು 02 ಗಂಟೆ 10 ನಿಮಿಷಗಳ ಕಾರ್ಯಚರಣೆಯನ್ನು ಮಾಡಿ  ನೀರಿರುವ ಬಾವಿಯಿಂದ ಎಮ್ಮೆಯನ್ನು  ಜೀವಂತವಾಗಿ ಹೊರ ತೆಗೆದು ರಕ್ಷಣೆ ಮಾಡಲಾಯಿತು.

ಇದನ್ನೂ ಓದಿ;iPhone16 ಪ್ಲಸ್ ಈಗ ಕಡಿಮೆ ಬೆಲೆಗೆ ಸಿಗುತ್ತೆ; ಯಾವ ದೇಶದಲ್ಲಿ ?

 ರಕ್ಷಣಾ ಕಾರ್ಯಚರಣೆಯಲ್ಲಿ ಭಾಗವಹಿಸಿದ ಸಿಬ್ಬಂದಿಯವರ ವಿವರ

ಸಿಬ್ಬಂದಿಯವರು ಇತರರು ಮತ್ತು ಊರಿನ ಗ್ರಾಮಸ್ಥರು ಕಾರ್ಯಾಚರಣೆ ಕೈಗೊಂಡಿದ್ದರು. ಇದೇ ಸಂದರ್ಭದಲ್ಲಿ ಜಕಾರಟ್ಟಿ ಗ್ರಾಮದಲ್ಲಿ  ಅಗ್ನಿಶಾಮಕ ಇಲಾಖೆಗೆ ಅಗ್ನಿಶಾಮಕದ ಸಿಬ್ಬಂದಿ ಯವರುಗಳಿಗೆ   ತುಂಬಾ ತುಂಬಾ ಧನ್ಯವಾದಗಳು ತಿಳಿಸಿದರು ನೀವು ಮಾಡುವ ಕೆಲಸ ಜೀವ ರಕ್ಷಿಸುವ ಕೆಲಸವಾಗಿದೆ ಭಗವಂತ ನಿಮಗೆ ಆರೋಗ್ಯ ಐಶ್ವರ್ಯ ಕೊಟ್ಟು ಸದಾಕಾಲ ಉನ್ನತಮಟ್ಟಕ್ಕೆ ಮತ್ತು ದೊಡ್ಡ ಹುದ್ದೆಗಳನ್ನು ಸ್ವೀಕರಿಸಲಿ ಎಂದು ಹೇಳಿದರು.

WhatsApp Group Join Now
Telegram Group Join Now
Instagram Account Follow Now
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

Badrinath Mandir News: ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ...