spot_img
spot_img

ಹವಾಮಾನ ವೈಪರೀತ್ಯ ಹೆಲಿಕಾಪ್ಟರ್ ರದ್ದು; ಪ್ರಧಾನಿ ಮೋದಿ!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಪ್ರತಿಕೂಲ ಹವಾಮಾನದ ಹಿನ್ನೆಲೆ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ರವಿವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್‌ಶೆಡ್‌ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ : ಸಿಎಂ ಕೂತಿದ್ದ ವೇದಿಕೆಗೆ ನುಗ್ಗಿದ ಯುವಕ ; ವಿಧಾನಸೌಧದ ಆವರಣದಲ್ಲೇ ನಡೆದ್ದಿದ ಘಟನೆ!

ನವದೆಹಲಿ: ಕಾರ್ಯಕ್ರಮವೊಂದರ ನಿಮಿತ್ತ ಜೆಮ್ ಶೆಡ್ ಪುರಕ್ಕೆ ತೆರಳಬೇಕಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಹೆಲಿಕಾಪ್ಟರ್ ಹವಾಮಾನ ವೈಪರೀತ್ಯದಿಂದಾಗಿ ಟೇಕ್ ಆಗದೇ ಅವರು ರಸ್ತೆ ಮಾರ್ಗವಾಗಿ ತೆರಳಿದ ಘಟನೆ ವರದಿಯಾಗಿದೆ.

ಪ್ರತಿಕೂಲ ಹವಾಮಾನದ ಹಿನ್ನೆಲೆ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಂಚಿ ವಿಮಾನ ನಿಲ್ದಾಣದಿಂದ ರಸ್ತೆ ಮೂಲಕ ಜೆಮ್‌ಶೆಡ್‌ಪುರಕ್ಕೆ ತೆರಳಿದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಿಂದ ಜೆಮ್‌ಶೆಡ್‌ಪುರದ ಗೋಪಾಲ್ ಮೈದಾನ ಸುಮಾರು 126 ಕಿ.ಮೀ ದೂರವಿದೆ. ಗೋಪಾಲ್ ಮೈದಾನದಲ್ಲಿ ಅವರು ಬಿಜೆಪಿಯ ‘ಪರಿವರ್ತನ್ ಮಹಾ ರ್‍ಯಾಲಿ’ಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎನ್ನಲಾಗಿದೆ.

ಈ ವರ್ಷಾಂತ್ಯದಲ್ಲಿ 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನಡೆಯುವ ಚುನಾವಣೆಯ ದೃಷ್ಟಿಯಿಂದ ಪ್ರಧಾನಿ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಬುಡಕಟ್ಟು ಪ್ರಾಬಲ್ಯವಿರುವ 9 ಕ್ಷೇತ್ರಗಳು ಸೇರಿದಂತೆ 14 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಕೊಲ್ಹಾನ್ ಪ್ರದೇಶದಕ್ಕೆ ಮೋದಿ ಅವರು ಭೇಟಿ ನೀಡಲಿದ್ದಾರೆ.

ಇದನ್ನೂ ಓದಿ :ಸಂತೋಷದ ಸುದ್ದಿ ಸುಮಲತಾ ಅಂಬರೀಶ್ ಅವರಿಗೆ, ಅಜ್ಜಿ ಆಗುವರಿದ್ದಾರೆ; ಸೊಸೆ ಗರ್ಭಿಣಿ ಸುದ್ದಿ.!

ಇತ್ತೀಚೆಗೆ ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರಿದ್ದ ಮಾಜಿ ಮುಖ್ಯಮಂತ್ರಿ ಚಂಪೈ ಸೂರೇನ್ ಅವರು ಇದೇ ಪ್ರದೇಶದಿಂದ ಬಂದಿರುವುದರಿಂದ, ಮೋದಿ ಅವರ ಈ ಭೇಟಿ ಮತ್ತಷ್ಟು ಪ್ರಾಮುಖ್ಯತೆ ಪಡೆದಿದೆ.

2019ರ ವಿಧಾನಸಭಾ ಚುನಾವಣೆಯಲ್ಲಿ, ಬುಡಕಟ್ಟು ಪ್ರಾಬಲ್ಯವಿರುವ ಒಂಬತ್ತು ಕ್ಷೇತ್ರಗಳಲ್ಲಿ ಬಿಜೆಪಿಗೆ ಒಂದೇ ಒಂದು ಸ್ಥಾನವನ್ನು ಗೆಲ್ಲಲು ಸಾಧ್ಯವಾಗಿರಲಿಲ್ಲ. ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಈ ಪ್ರದೇಶದಿಂದ ಆರಿಸಿ ಬಂದಿದ್ದರು. ಅಲ್ಲಿ ಪ್ರಭಾವವನ್ನು ಹೊಂದಿರುವ ದೃಷ್ಟಿಯಿಂದ ಈ ಭೇಟಿಯನ್ನು ಪ್ರಮುಖವೆಂದು ಪರಿಗಣಿಸಲಾಗಿದೆ. ಚಂಪೈ ಸೋರೆನ್ ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
spot_img

Related articles

HOUSE BURGLAR ARREST : ಪ್ರೊಪೆಷನಲ್ ಬಾಕ್ಸರ್ನಿಂದ 150ಕ್ಕೂ ಹೆಚ್ಚು ಮನೆಗಳ್ಳತನ

Bangalore News: HOUSE BURGLAR ARREST  ಬಾಕ್ಸಿಂಗ್ ಬಿಟ್ಟು ಕಳ್ಳತನಕ್ಕಿಳಿದು, 150ಕ್ಕೂ ಹೆಚ್ಚು ಮನೆಗೆ ಕನ್ನ ಹಾಕಿದ್ದ ಕುಖ್ಯಾತ ಅಂತಾರಾಜ್ಯ ಖದೀಮನನ್ನು ಪೊಲೀಸರು ಬಂಧಿಸಿದ್ದಾರೆ.ಸೋಲ್ಹಾಪುರದ ಮಂಗಳವಾರ್...

IRAN SATELLITES : ದೇಶೀಯವಾಗಿ ತಯಾರಿಸಿದ 3 ಉಪಗ್ರಹಗಳನ್ನು ಅನಾವರಣಗೊಳಿಸಿದ ಇರಾನ್

Tehran News: IRAN SATELLITES ತಾನು ದೇಶೀಯವಾಗಿ ತಯಾರಿಸಿದ ಮೂರು ಉಪಗ್ರಹಗಳನ್ನು ಅನಾವರಣಗೊಳಿಸಿದೆ. ಇರಾನ್ ಅಧ್ಯಕ್ಷ ಮಸೂದ್ ಪೆಜೆಶ್ಕಿಯಾನ್, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸಚಿವ...

AAMIR KHAN : ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಆ ದಿನವನ್ನು ಎಂದಿಗೂ ಮರೆಯಲಾಗದು

Hyderabad News: ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ನಡೆದ ಇಂಗ್ಲೆಂಡ್​ ವಿರುದ್ಧದ ರೋಚಕ 5ನೇ ಟಿ20 ಪಂದ್ಯಕ್ಕೆ ನಟ AAMIR KHAN ​ ಕೂಡಾ ಸಾಕ್ಷಿಯಾಗಿದ್ದರು....

VIRAT KOHLI RANJI TROPHY : ವಿರಾಟ್ ಕೊಹ್ಲಿ ಔಟ್ ಮಾಡುವುದರ ಹಿಂದೆ ಬಸ್ ಚಾಲಕನ ಮಾಸ್ಟರ್ ಪ್ಲಾನ್

New Delhi News: VIRAT KOHLI RANJI TROPHY​ ಪಡೆಯುತ್ತಿದ್ದಂತೆ ಹಿಮಾಂಶು ಸಾಂಗ್ವಾನ್​ ಕುರಿತು ಭಾರೀ ಚರ್ಚೆಯಾಗಿದ್ದವು. ವಿಶ್ವದ ಶ್ರೇಷ್ಠ ಬ್ಯಾಟರ್​ನನ್ನೇ ಔಟ್​ ಮಾಡಿದ ಹಿಮಾಂಶು...