spot_img
spot_img

Badrinath Mandir doors to open soon:ಭಕ್ತಾದಿಗಳಿಗೆ ದರ್ಶನ ಸಿಗುವುದು ಯಾವಾಗ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Badrinath Mandir News:

ವಸಂತ ಪಂಚಮಿಯ ದಿನದಂದು ಹಿಂದು ಕ್ಯಾಲೆಂಡರ್ ಪ್ರಕಾರ ಮಂದಿರದ ಬಾಗಿಲು ತೆಗೆಯುವ ದಿನಾಂಕವನ್ನು ನಿಶ್ಚಯ ಮಾಡಲಾಗಿದೆ. ಮೇ 4, 2025ರಂದು ಬೆಳಗ್ಗೆ 6 ಗಂಟೆಗೆ Badrinath ಮಂದಿರ ಭಕ್ತಾದಿಗಳ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಮಂದಿರದ ಆಡಳಿತ ಮಂಡಳಿ ಹೇಳಿದೆ.

ನರೇಂದ್ರ ನಗರದ ರಾಯಲ್ ಕೋರ್ಟ್​ನಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಈ ಒಂದು ದಿನಾಂಕವನ್ನು ನಿರ್ಧಾರ ಮಾಡಲಾಗಿದೆ.Badrinath ಮಂದಿರದ ವಿಶೇಷತೆ ಎಂದರೆ ಅದು ಆರು ತಿಂಗಳು ಭಕ್ತಾದಿಗಳಿಗೆ ದರ್ಶನ ನೀಡಿದರೆ. ಉಳಿದ ಆರು ತಿಂಗಳು ವಿಪರೀತ ಚಳಿಯ ಕಾರಣ ಹಾಗೂ ಕೆಲವು ಪೌರಾಣಿಕ ಹಿನ್ನೆಲೆಗಳ ಕಾರಣ ದೇವಸ್ಥಾನದ ಬಾಗಿಲನ್ನು ಮುಚ್ಚಲಾಗಿರುತ್ತದೆ.

ಕಳೆದ ದೀಪಾವಳಿ ಮುಗಿದ ಬಳಿಕ Badrinath​ ಮಂದಿರದ ಬಾಗಿಲು ಮುಚ್ಚಿದ್ದು ಇನ್ನು ಕೆಲವೇ ದಿನಗಳಲ್ಲಿ ಭಕ್ತಾದಿಗಳ ದರ್ಶನಕ್ಕೆ ಬಾಗಿಲನ್ನು ತೆರಯಲಾಗುವುದು ಎಂದು ದೇವಸ್ಥಾನದ ಆಡಳಿತ ಮಂಡಳಿ ಹೇಳಿದೆ.ಈ ವಿಶೇಷ ಪೂಜೆಯಲ್ಲಿ ಆಚಾರ್ಯ ಕೃಷ್ಣ ಪ್ರಸಾದ್ ಪ್ರಮುಖ ವಿಧಿ ವಿಧಾನಗಳ ಮೂಲಕ ಪೂಜೆಯನ್ನು ನೇರವೇರಿಸಿದರು.

ಕೇದರಾನಾಥ್, ಗಂಗೋತ್ರಿ,ಯಮನೋತ್ರಿ ಬಳಿಕ ಚಾರ್​ಧಾಮ್​ನಲ್ಲಿ ಗುರುತಿಸಿಕೊಳ್ಳುವ ಅತ್ಯಂತ ಪವಿತ್ರ ಕ್ಷೇತ್ರ Badrinath. ಈ ಒಂದು ಮಂದಿರ ಸಾಮಾನ್ಯವಾಗಿ ಪ್ರತಿ ದೀಪಾವಳಿ ಮುಗಿದ ಬಳಿಕ ಬಂದ್ ಆಗುತ್ತದೆ. ಬಳಿಕ ಏಪ್ರಿಲ್ ಇಲ್ಲವೇ ಮೇನಲ್ಲಿ ಮರಳಿ ಬಾಗಿಲನ್ನು ತೆರೆಯುತ್ತದೆ.ಈ ಪ್ರಮುಖ ಕಾರ್ಯಕ್ರಮದಲ್ಲಿ ತೆಹ್ರಿಯ ಮಾಜಿ ಮಹರಾಜ ಮನ್ವೆಂದರ್ ಶಾ ಮತ್ತು ಉಳಿದ ಧಾರ್ಮಿಕ ಮುಖಂಡರು ಸೇರಿಕೊಂಡಿದ್ದರು.

Badrinath ಮಂದಿರ ಚಾರ್​ಧಾಮ್​ಗಳಲ್ಲಿ ಒಂದು.ಈಗ ಮತ್ತೆ ಈ ನಾಲ್ಕು ಪುಣ್ಯಕ್ಷೇತ್ರಗಳು ಭಕ್ತಾದಿಗಳ ದರ್ಶನಕ್ಕೆ ಅವಕಾಶ ಮಾಡಿಕೊಡಲು ಶುರು ಮಾಡಿದ ಮೇಲೆ ಅದರಲ್ಲೂ ಮೇ 17 ರಿಂದ 23ರವರೆಗೆ ಅತಿಹೆಚ್ಚು ಭಕ್ತಾದಿಗಳು ಭೇಟಿ ನೀಡುವ ನಿರೀಕ್ಷೆಯಿದೆ. 2024ರಲ್ಲಿ ದುರದೃಷ್ಟವಷಾತ್ ಸುಮಾರು 183ಜನ ಯಾತ್ರಾರ್ಥಿಗಳು ಆರೋಗ್ಯ ಸಮಸ್ಯೆಯಿಂದಾಗಿ ಜೀವಬಿಟ್ಟ ದುರ್ಘಟನೆಗಳು ನಡೆದಿವೆ.ಕಳೆದ ವರ್ಷ ಚಾರ್​ದಾಮ್​ ಯಾತ್ರೆಯಲ್ಲಿ ಸುಮಾರು 50 ಲಕ್ಷ ಜನರು ಈ ಪುಣ್ಯಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ ಎಂದು ಹೇಳಲಾಗಿದೆ.

 

ಇದನ್ನು ಓದಿರಿ :What are the top 10 decisions of Budget 2025?: ಯಾವುದು ಏರಿಕೆ? ಯಾವುದು ಇಳಿಕೆ? ಇಲ್ಲಿದೆ ಮಾಹಿತಿ!

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...

The beginning of a new life: ತನ್ನ ಹೊಸ ಮನೆಗೆ ವಿಶೇಷ ವ್ಯಕ್ತಿಯ ಹೆಸರಿಟ್ಟ ಸಾನಿಯಾ ಮಿರ್ಜಾ; ಏನದು?

Sania Mirza News: ಶೋಯೆಬ್​ ಮಲ್ಲಿಕ್​ಗೆ ​​ವಿಚ್ಛೇದನ ನೀಡಿದ ಬಳಿಕ ಮಾಜಿ ಟೆನ್ನಿಸ್​ ತಾರೆ ಸಾನಿಯಾ ಮಿರ್ಜಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ.ಪಾಕಿಸ್ತಾನಿ ಮಾಜಿ ಕ್ರಿಕೆಟಿಗ ಶೋಯೆಬ್​...

What are the top 10 decisions of Budget 2025?: ಯಾವುದು ಏರಿಕೆ? ಯಾವುದು ಇಳಿಕೆ? ಇಲ್ಲಿದೆ ಮಾಹಿತಿ!

New Delhi News: ಪ್ರಧಾನಿ ನರೇಂದ್ರ ಮೋದಿ ಸರ್ಕಾರ 2025ರ Budgetನಲ್ಲಿ ಐತಿಹಾಸಿಕ ನಿರ್ಧಾರ ತೆಗೆದುಕೊಂಡಿದ್ದು, ಮಧ್ಯಮವರ್ಗದ ತೆರಿಗೆದಾರರಿಗೆ ಗುಡ್​ನ್ಯೂಸ್ ಎಂದೇ ಹೇಳಲಾಗುತ್ತಿದೆ. ಕೇಂದ್ರ ಹಣಕಾಸು...