spot_img
spot_img

BASAVA JAYA MRUTHYUNJAYA SWAMIJI : ಸಿಎಂ ಸಿದ್ದರಾಮಯ್ಯ ಕೂಡಲೇ ಕ್ಷಮೆ ಕೇಳಬೇಕು

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Mruthyunjaya Swamiji In Belgaum News :

ಲಿಂಗಾಯತರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲು ಹೇಳಿದ ಸಿಎಂ ಕೂಡಲೇ ಕ್ಷಮೆ ಕೇಳಬೇಕು, ನಮ್ಮ ಸಮಾಜದವರ ಮೇಲಿನ ಪೊಲೀಸ್ ಕೇಸ್​ ತೆಗೆಯಬೇಕು. police ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕು ಎಂದು ಒತ್ತಾಯಿಸಿದರು.

ಮೀಸಲಾತಿ ಕೊಡುವುದಿಲ್ಲ ಎಂದು ಹೇಳಿದ, ನಂಬಿಕೆ ದ್ರೋಹ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಡೆಯನ್ನು ಖಂಡಿಸುತ್ತೇನೆ ಎಂದು ಕೂಡಲಸಂಗಮ ಪೀಠ ಹಾಗೂ ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.

Panchmasali reservation ಕೇಳುವುದು ಸಂವಿಧಾನಕ್ಕೆ ವಿರುದ್ಧ ಎಂಬ ಹೇಳಿಕೆಯನ್ನ ವಾಪಸ್ ಪಡೆದು, ಕಡತದಿಂದ ಅದನ್ನು ನಿರ್ಮೂಲನೆ ಮಾಡಬೇಕೆಂದು ಆಗ್ರಹಿಸಿ ಇವತ್ತಿನಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ ಪ್ರಾರಂಭಿಸಲು ತೀರ್ಮಾನ ಮಾಡಲಾಗಿದೆ ಎಂದರು.

ಅದಕ್ಕೆ ನಾವೀಗ ಚೆನ್ನಮ್ಮ ಸರ್ಕಲ್​ಗೆ ಹೋಗಿ ಪ್ರತಿಭಟನೆ ಮಾಡುತ್ತೇವೆ. ಅಲ್ಲಿಂದ ಮತ್ತೆ ಗಾಂಧಿಭವನಕ್ಕೆ ಬರುತ್ತೇವೆ ಎಂದು ಹೇಳಿದರು. ಈವರೆಗೆ ಬೆಳಗಾವಿ ಜಿಲ್ಲಾಧಿಕಾರಿ ಪ್ರತಿಭಟನೆಗೆ ಸ್ಪಷ್ಟವಾದ ಸ್ಥಳವನ್ನು ನೀಡಿಲ್ಲ.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MICRO FINANCE TORTURE:ಬೀದಿ ಪಾಲಾದ ಕುಟುಂಬ; ಡಿಸಿ ಹೇಳಿದ್ದಿಷ್ಟು .

Belgaum News: ಒಂದು ತಿಂಗಳ ಹಸುಗೂಸು, ಬಾಣಂತಿ ಸೇರಿ ಮನೆಯವರನ್ನೆಲ್ಲಾ ಹೊರಗೆ ಹಾಕಿರುವ ಮೈಕ್ರೋ FINANCE ಸಿಬ್ಬಂದಿ, ಕುಟುಂಬವೊಂದರ ಮನೆ ಜಪ್ತಿ ಮಾಡಿದೆ.ಕಳೆದ 5 ವರ್ಷಗಳ...

SAMSUNG GALAXY S25 SERIES : ಭಾರತೀಯ ಮಾರುಕಟ್ಟೆಗೆ ಕಾಲಿಟ್ಟ ಸ್ಯಾಮ್ಸಂಗ್ ಹೊಸ ಸ್ಮಾರ್ಟ್ಫೋನ್ಗಳು

Hyderabad News: ಬಹುನಿರೀಕ್ಷಿತ SAMSUNG GALAXY S25ಸರಣಿಯು ಭಾರತೀಯ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಈ ಫೋನ್‌ಗಳ ಬೆಲೆ ಮತ್ತು ವಿಶೇಷತೆಗಳು ಇಲ್ಲಿವೆ.ದಕ್ಷಿಣ ಕೊರಿಯಾದ ಟೆಕ್ ದೈತ್ಯ...

WANKHEDE STADIUM 50TH ANNIVERSARY:14,505 ಲೆದರ್ ಬಾಲ್ಗಳಿಂದ ‘ವಾಕ್ಯ’ ರಚಿಸಿ ಗಿನ್ನೆಸ್ ದಾಖಲೆ.

Mumbai News: ಎಂಸಿಎ ಈ ದಾಖಲೆಯನ್ನು ಆ ಪಂದ್ಯದಲ್ಲಿ ಶತಕ ಗಳಿಸಿದ ದಿವಂಗತ ಏಕನಾಥ್ ಸೋಲ್ಕರ್ ಮತ್ತು ಕ್ರೀಡೆಗೆ ಅಸಾಧಾರಣ ಕೊಡುಗೆಗಳನ್ನು ನೀಡಿದ ಮುಂಬೈನ ಇತರ...

GALWAN VALLEY IN LEH LADAKH:ಭರದ ಕಾರ್ಯಾಚರಣೆ.

Leh (Ladakh) News: ಭಾರತೀಯ ಸೇನೆ ಮತ್ತು ಸ್ಥಳೀಯ ಮಧ್ಯಸ್ಥಗಾರರ ಸಹಯೋಗದಲ್ಲಿ ಅಧಿಕಾರಿಗಳು ಕಣಿವೆಯಲ್ಲಿ ಈ ಯೋಜನೆಗೆ ಮುಂದಾಗಿದ್ದು, ಸ್ಥಳೀಯ ಪ್ರವಾಸಿಗ ಆಕರ್ಷಿಣೀಯ ತಾಣವಾಗಿ ರೂಪಿಸುವ...