spot_img
spot_img

Sri Ram Sena ವತಿಯಿಂದ ದೊಡ್ಡ ಹೇಳಿಕೆ! ಹಿಂದೂಗಳ ಮೇಲೆ ದೌರ್ಜನ್ಯ ಮಾಡುವವರೇ ಹುಷಾರ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Sri Ram Sena

Sri Ram Sena ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಸಾಹೇಬ್ರು ಎಚ್ಚರಿಕೆ ಕೊಟ್ಟಿದ್ದಾರೆ! ಅದು ಏನು ಅಂದ್ರೆ, ಅಕ್ರಮ ಬಾಂಗ್ಲಾ ವಲಸಿಗರನ್ನು ಭಾರತದಿಂದ ಓಡಿಸಲು ಪ್ಲಾನ್! ಬಾಂಗ್ಲಾದಲ್ಲಿ ಹೊತ್ತಿಕೊಂಡಿರುವ ಆಂತರಿಕ ಮೀಸಲಾತಿ ಕಿಚ್ಚು ಜೋರಾಗುತ್ತಿದೆ!

Sri Ram Sena ಮುಖ್ಯಸ್ಥರಿಂದ ಖಂಡನೆ!

ಅಕ್ರಮ ಬಾಂಗ್ಲಾ ವಲಸಿಗರನ್ನು ಭಾರತದಿಂದ ಓಡಿಸಲು ಪ್ಲಾನ್ ಬಾಂಗ್ಲಾದಲ್ಲಿ ಹೊತ್ತಿಕೊಂಡಿರುವ ಆಂತರಿಕ ಮೀಸಲಾತಿ ಕಿಚ್ಚು ಧಗ ಧಗಿಸ್ತಿದೆ. ಹಿಂಸಾಚಾರ ತಾಂಡವವಾಡ್ತಿದೆ. ಆದರೆ ಕೆಲ ಹಿಂದೂಗಳನ್ನೆ ಟಾರ್ಗಟ್ ಮಾಡಿಕೊಂಡಿರುವ ಕಿಡಿಗೇಡಿಗಳು ಚಿತ್ರಹಿಂಸೆ ನೀಡ್ತಿದ್ದಾರೆ. ಇದು ಭಾರತೀಯ ಹಿಂದೂ ಮುಖಂಡರ ರಕ್ತ ಕುದಿಯುವಂತೆ ಮಾಡಿದೆ. ಹಾಗಾಗಿ ಕರ್ನಾಟಕದಲ್ಲಿರುವ ಅಕ್ರಮ ಬಾಂಗ್ಲಾ ಮುಸ್ಲಿಮರ ವಿರುದ್ಧ ಸಮರ ಸಾರಿದ್ದಾರೆ.

Sri Ram Sena
Sri Ram Sena

ಒಂದು ಲಕ್ಷ ರೋಹಿಂಗ್ಯಾ ಮುಸ್ಲಿಮರು?

ಶ್ರೀರಾಮಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಅವರು ಪೊಲೀಸ್ ಆಯುಕ್ತ ಬಿ ದಯಾನಂದ್ ಅವರನ್ನ ಭೇಟಿ ಮಾಡಿ ನಗರದಲ್ಲಿ ಅಕ್ರಮವಾಗಿ ನೆಲಸಿರುವ ಅಕ್ರಮ ಬಾಂಗ್ಲಾ ವಲಸಿಗರು ಹಾಗೂ ಬರ್ಮಾ‌ ರೋಹಿಂಗ್ಯಾ ಮುಸ್ಲಿಮರನ್ನು ಕರ್ನಾಟಕದಿಂದ ಕಳುಹಿಸಬೇಕು ಎಂದು ಆಗ್ರಹಿಸಿ ದೂರು ನೀಡಿದ್ದಾರೆ. ಅಷ್ಟೇ ಅಲ್ಲ ಬೆಂಗಳೂರಲ್ಲಿ 4 ರಿಂದ 5 ಲಕ್ಷ ಅಕ್ರಮ ಬಾಂಗ್ಲಾ ವಲಸಿಗರು ಹಾಗೂ ರೋಹಿಂಗ್ಯಾ ಮುಸ್ಲಿಮರು ಇದ್ದಾರೆ. ಅದರ ಮಾಹಿತಿಯನ್ನು ನಾವೇ ಪೊಲೀಸರಿಗೆ ನೀಡ್ತಿವಿ ಎಂದು ಶ್ರೀರಾಮಸೇನೆ ಹೇಳಿದೆ.

Sri Ram Sena
Sri Ram Sena

Bangladesh Violence:

ಸಂಭವಿಸಿದ ಆಂತರಿಕ ಮೀಸಲಾತಿ ಕಿಚ್ಚು ಇಡೀ ದೇಶವನ್ನೇ ಸುಡ್ತಿದೆ. ಪ್ರಧಾನಿ ಮನೆಯನ್ನೇ ಧ್ವಂಸ ಮಾಡಿದ ಕಿಡಿಗೇಡಿಗಳು ಕಂಡ ಕಂಡಲ್ಲಿ ಕೇಕೆ ಹಾಕ್ತಿದ್ದಾರೆ. ಇದರ ನಡುವೆ ಹಿಂದೂ ಕುಟುಂಬಗಳನ್ನೇ ಟಾರ್ಗೆಟ್ ಮಾಡಿಕೊಂಡಿರೋ ಪ್ರಕರಣ ಮತ್ತೊಂದು ಸ್ವರೂಪ ಪಡೆದುಕೊಂಡಿದೆ. ಇದು ಹಿಂದೂ ಸಮಾಜದವರ ರಕ್ತ ಕುದಿಯುವಂತೆ ಮಾಡಿದೆ. ಹಾಗಾಗಿ ಕರ್ನಾಟಕದಲ್ಲಿರುವ ಅಕ್ರಮ‌ ಬಾಂಗ್ಲಾ ನುಸುಳುಕೋರರನ್ನು ಹೆಮ್ಮೆಟ್ಟಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ (B Dayanand) ಮನವಿ ಮಾಡಲಾಗಿದೆ.

Sri Ram Sena ಹೇಳಿದ್ದೇನು?

ರೋಹಿಂಗ್ಯಾಗಳನ್ನ ಇಲ್ಲಿ ಸ್ಥಾನ ನೀಡಲಾಗ್ತಿದೆ ಎಂದು ಆರೋಪಿಸಲಾಗಿದೆ. ಇದೇ ವೇಳೆ ಎಂಪಿ. ಎಂಎಲ್​ಎ ಕ್ಷೇತ್ರದಲ್ಲಿ ರೋಹಿಂಗ್ಯಾ ಮುಸಲ್ಮಾನರಿಗೆ ಸ್ಥಳೀಯ ದಾಖಲಾತಿ ನೀಡಲಾಗ್ತಿದೆ. ಅಷ್ಟೆ ಅಲ್ಲದೆ ಚಾಮರಾಜಪೇಟೆಯಲ್ಲಿ ಒಟ್ಟು ಒಂದು ಲಕ್ಷ ರೋಹಿಂಗ್ಯಾ ಮುಸಲ್ಮಾನರಿದ್ದಾರೆಂದು ಆರೋಪ ಮಾಡಲಾಗಿದೆ. ಪೊಲೀಸರ ಮೇಲೆ ಆರೋಪ ಮಾಡಿರುವ ಪ್ರಮೋದ್ ಮುತಾಲಿಕ್ ಅವರು ಪೊಲೀಸರು ಪೋಸ್ಟಿಂಗ್ ಗೆಲ್ಲ ರಾಜಕಾರಣಿಗಳ ಜೊತೆ ಕೆಲಸ ಮಾಡಬಾರದು ಎಂದು ಹೇಳಿಕೆ ನೀಡಿದ್ದಾರೆ. ಇನ್ನು ಪೊಲೀಸರು ಕ್ರಮ ಕೈಗೊಳ್ಳದೆ ಇದ್ದರೆ ನಾವೇ ಒದ್ದು ಓಡಿಸ್ತಿವಿ ಎಂದು ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಅಕ್ರಮವಾಗಿ ಬಾಂಗ್ಲಾ ನುಸುಳುಕೋರರು ನೆಲಸಿರುವ ಬಗ್ಗೆ ಈಗಾಗಲೇ ಪೊಲೀಸರಿಗೂ ಮಾಹಿತಿ ಇದೆ. ಹಾಗಾಗಿ ಅಕ್ರಮ ವಲಸಿಗರ ಮೇಲೆ ದಾಳಿ ಕೂಡ ನಡೆದು ಕೆಲವರನ್ನು ವಾಪಸ್ಸು ಕಳುಹಿಸಲಾಗಿದೆ. ಆದರೆ ಈಗ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಗಲಭೆ ಹಾಗು ಹಿಂದೂಗಳ ಹತ್ಯೆಯಿಂದಾಗಿ ಈ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

ಇನ್ನಷ್ಟು ಓದಿರಿ:

Vinesh Phogat: ಹೊರ ಬರಲು ಕಾರಣ ಕೇವಲ 100 ಗ್ರಾಮ್!

Viral News:ಲೈಂಗಿಕ ಕ್ರಿಯೆ ಮುನ್ನ ದುಡ್ಡು ಬೇಕು! ಇಲ್ಲದಿದ್ದರೆ ನೋ ಕೆಲಸ? ಬೇಸತ್ತು ವಿಚ್ಛೇದನ ನೀಡಿದ ಪತಿ!

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SAFETY OF WOMEN:ಮಹಿಳೆಯರ ಸುರಕ್ಷತೆಗೆ ಶೂ ಡಿವೈಸ್ ಆವಿಷ್ಕರಿಸಿದ ವಿದ್ಯಾರ್ಥಿ

Alwar (Rajasthan) News​: ದುಷ್ಕರ್ಮಿಗಳ ವಿರುದ್ಧ ರಕ್ಷಣೆ ಪಡೆಯಲು ಶಾಕ್​ ನೀಡುವ ಶೂವನ್ನು ವಿದ್ಯಾರ್ಥಿ ವಿನ್ಯಾಸ ಮಾಡಿದ್ದಾರೆ. ಇದರಿಂದ ಧರಿಸಿದವರಿಗೆ ಯಾವುದೇ ಗಂಭೀರ ಸಮಸ್ಯೆ ಅಥವಾ...

UPCOMING SMARTPHONES IN FEBRUARY:ಈ ತಿಂಗಳು ಮಾರುಕಟ್ಟೆಗೆ ಲಗ್ಗೆಯಿಡುವ ಸ್ಮಾರ್ಟ್ಫೋನ್ಗಳಿವು

  Upcoming Smartphone Launches in February News: ಈ ಫೆಬ್ರವರಿ ತಿಂಗಳಲ್ಲಿ ಸೂಪರ್​ ಫೀಚರ್​ಗಳೊಂದಿಗೆ ಹೊಸ SMARTPHONES​ಗಳನ್ನು ಪರಿಚಯಿಸಲು ಅನೇಕ ಕಂಪೆನಿಗಳು ಕಾತುರವಾಗಿವೆ. ಪ್ರಪಂಚಾದ್ಯದಂತ ಅನೇಕ...

WORLD CANCER DAY: ಕ್ಯಾನ್ಸರ್ ವಿರುದ್ಧ ಹೋರಾಡಿದ ಸೆಲೆಬ್ರಿಟಿಗಳಿವರು.

  Shivarajkumar News : CANCER ವಿರುದ್ಧ ಧೈರ್ಯದಿಂದ ಹೋರಾಡಿ, ಎಷ್ಟೋ ರೋಗಿಗಳಿಗೆ ಬದುಕಿನ ಭರವಸೆ ಮೂಡಿಸಿದ ಸೆಲೆಬ್ರಿಟಿಗಳ ಮಾಹಿತಿ ಇಲ್ಲಿದೆ. ಕರುನಾಡ ಚಕ್ರವರ್ತಿ ಶಿವರಾಜ್​ಕುಮಾರ್ ಇತ್ತೀಚೆಗಷ್ಟೇ CANCER...

ARYAN KHAN:ಶಾರುಖ್ ಖಾನ್ ತಾಳ್ಮೆ ಪರೀಕ್ಷಿಸಿದ ಮಗ ಆರ್ಯನ್ ಖಾನ್.

Aryan Khan News: ಶಾರುಖ್ ಇಂಟ್ರೊಡಕ್ಷನ್​​​ ಸೀನ್​​ನೊಂದಿಗೆ ಟೀಸರ್ ಪ್ರಾರಂಭವಾಗುತ್ತದೆ. ನಿರ್ದೇಶಕರ ಕುರ್ಚಿಯಲ್ಲಿ ಕುಳಿತ ARYAN KHAN​​, ಸೂಪರ್‌ ಸ್ಟಾರ್‌ನ ಶಾಟ್ ಅನ್ನು ಮತ್ತೆ ಮತ್ತೆ...