spot_img
spot_img

BREAKING: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಮೂಗಿನಲ್ಲಿ ರಕ್ತ; ಆಮೇಲೇನಾಯ್ತು?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಂಗಳೂರು: ವಾಲ್ಮೀಕಿ, ಮುಡಾ ಹಗರಣ ಖಂಡಿಸಿದ ಪಾದಯಾತ್ರೆ ಬಿಜೆಪಿ ಹಾಗೂ ಜೆಡಿಎಸ್​ನಿಂದ ಪಾದಯಾತ್ರೆಗೆ ತೀರ್ಮಾನ ಮಾಡಲಾಗಿದೆ. ಇದೇ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತಾಡುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರ ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.

ಸುದ್ದಿಗೋಷ್ಠಿಯಲ್ಲಿ ವಾಲ್ಮೀಕಿ, ಮುಡಾ ಹಗರಣದ ವಿವಾರವಾಗಿ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರು ಮಾತಾಡುತ್ತಿದ್ದರು. ಇದೇ ವೇಳೆ ಏಕಾಏಕಿ ಮೂಗಿನಿಂದ ರಕ್ತ ಬಂದಿದೆ. ಆ ಕೂಡಲೇ ಹೆಚ್​.ಡಿ.ಕುಮಾರಸ್ವಾಮಿ ಅವರು ಕರ್ಚಿಫ್​ನಿಂದ ಒರೆಸಿಕೊಂಡಿದ್ದಾರೆ. ಆದರೆ ಅಷ್ಟಕ್ಕೆ ನಿಲ್ಲದೆ ಅಧಿಕವಾಗಿ ರಕ್ತಸ್ರಾವ ಬಂದಿದೆ. ರಕ್ತಸ್ರಾವ ಹೆಚ್ಚಾದಂತೆ ಖಾಸಗಿ ಹೋಟೆಲ್​ನಿಂದ ಕುಮಾರಸ್ವಾಮಿ ಅವರನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಅವರನ್ನು ಕಳುಹಿಸಿಕೊಡಲಾಗಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...