spot_img
spot_img

ಬಿಎಸ್​ಎನ್​ಎಲ್ 999 ರೂಪಾಯಿಯ ಹೊಸ ಪ್ಲಾನ್ ಪರಿಚಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಭಾರತ್ ಸಂಚಾರ ನಿಗಮ ಲಿಮಿಟೆಡ್ (ಬಿಎಸ್​ಎನ್​ಎಲ್) ಇತ್ತೀಚೆಗೆ ಚಂದಾದಾರನ್ನು ಸೆಳೆಯಲು ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಸರ್ಕಾರಿ ಟೆಲಿಕಾಂ ಕಂಪನಿಯಾದ ಇದು ಏರ್​ಟೆಲ್, ಜಿಯೋ ಗ್ರಾಹಕರನ್ನು ತನ್ನಡೆಗೆ ಬರಮಾಡಿಕೊಳ್ಳಲು ಹಲವಾರು ಹೊಸ ಹೊಸ ಪ್ಲಾನ್​ಗಳನ್ನು ಪರಿಚಯಿಸುತ್ತಿದೆ. ಇದೀಗ ತನ್ನ ಗ್ರಾಹಕರಿಗಾಗಿ ಮತ್ತೊಂದು ಪ್ಲಾನ್ ಪರಿಚಯ ಮಾಡಿದೆ.
ತಿಂಗಳಿಗೆ 1200 GB ಡೇಟಾ ಬಳಸಿದರೆ ಡೇಟಾ ವೇಗ 4 ಎಂಬಿಪಿಎಸ್​ಗೆ ಕಡಿಮೆ ಆಗುತ್ತದೆ. ಈ ಹೊಸ ಬ್ರಾಡ್‌ಬ್ಯಾಂಡ್ ಡೀಲ್ ಈಗ ಎಲ್ಲೆಡೆಯು ಬಳಕೆಯಲ್ಲಿದೆ. ನೀವು ಬಿಎಸ್​ಎನ್​ಎಲ್ ಗ್ರಾಹಕರು ಆಗಿದ್ದರೇ ಇದನ್ನು ಉಪಯೋಗಿಸಿಕೊಳ್ಳಬಹುದು. ಆ್ಯಪ್​ನಲ್ಲೂ ಈ ಆಫರ್ ಲಭ್ಯ ಇದೆ. ಇದು ಅಲ್ಲದೇ 1800-4444ಗೆ ಕರೆ ಮಾಡುವ ಮೂಲಕ ಲಾಭ ಪಡೆಯಬಹುದು.
ಇಂಟರ್ನೆಟ್ ಉಪಯೋಗಿಸುವರಿಗಾಗಿ ಬಿಎಸ್​ಎನ್​ಎಲ್ 999 ರೂಪಾಯಿಯ ಹೊಸ ಪ್ಲಾನ್ ಪರಿಚಯಿಸಿದೆ. ಇದನ್ನು ಗ್ರಾಹಕರು ರಿಚಾರ್ಜ್ ಮಾಡಿಕೊಂಡರೇ 3 ತಿಂಗಳವರೆಗೆ ಇಂಟರ್ನೆಟ್ ಸಿಗುತ್ತದೆ. ಇದು ಒಟ್ಟು 3600 GB ಡೇಟಾವನ್ನು ಒಳಗೊಂಡಿರುತ್ತದೆ, ಅಂದರೆ ನೀವು ಪ್ರತಿ ತಿಂಗಳು 1200 GB ಡೇಟಾವನ್ನು ಬಳಕೆ ಮಾಡಬಹುದು. ಈ ಇಂಟರ್ನೆಟ್ 25 ಎಂಬಿಪಿಎಸ್ ವೇಗದಲ್ಲಿರುತ್ತದೆ. ಇದರ ಜೊತೆಗೆ ಅನಿಯಮಿತ ಕರೆಗಳನ್ನು ಆನಂದಿಸಬಹುದು.
ಬಿಎಸ್​ಎನ್​ಎಲ್ ತನ್ನ ನೆಟ್‌ವರ್ಕ್ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುತ್ತಿದ್ದು ಇದಕ್ಕಾಗಿ ಇತ್ತೀಚೆಗೆ, ಸುಮಾರು 51,000 ಹೊಸ 4G ಮೊಬೈಲ್ ಟವರ್‌ಗಳನ್ನು ಸ್ಥಾಪಿಸಿದ್ದಾರೆ. ಇದು ಅವರ ಬಳಕೆದಾರರಿಗೆ ಉತ್ತಮ ಮತ್ತು ಹೆಚ್ಚು ವಿಶ್ವಾಸಾರ್ಹ ಸಂಪರ್ಕವನ್ನು ಒದಗಿಸಲು ಸಹಾಯವಾಗುತ್ತಿದೆ. ಹೀಗಾಗಿ ಹೆಚ್ಚಿನವರು ಬಿಎಸ್​​ಎನ್​​ಎಲ್​ ಕಡೆಗೆ ಹೋಗುತ್ತಿದ್ದಾರೆ.

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...