spot_img
spot_img

ಮದಿಹಳ್ಳಿ ದಲಿತ ಪಿಡಿಓ ವರ್ಗಾವಣೆಗೆ ಕಸರತ್ತು ನಡೆಸಿದ ಖತರ್ನಾಕ ಅಧ್ಯಕ್ಷ.!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ ನಡೆದ ಘಟನೆ ಇದು. ಹುಕ್ಕೇರಿ ತಾಲೂಕಿನ  ಸಮೀಪ ಮದನಹಳ್ಳಿ ಎಂಬ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷ ಗ್ರಾಮ ಪಂಚಾಯತಿಯಲ್ಲಿ ಮಹಿಳಾ ಅಧ್ಯಕ್ಷ ತಾಯಿ ಅಧ್ಯಕ್ಷರಾದರೆ  ಆ ಪಂಚಾಯತಿಯಲ್ಲಿ ಮಗನದೆ ದರ್ಬಾರು ಅಲ್ಲಿರುವ ಪಿಡಿಓ ಬೇಸತ್ತು ಹೋಗಿದ್ದಾರೆ. ಅಧ್ಯಕ್ಷ ತಾಯಿ ಇದ್ದರೆ ಮಗನ ದರ್ಬಾರ್ ಇದೇ , ಇಲ್ಲಿ ದೇವರು ಯಾರು ಪೂಜಾರಿ ಯಾರು ಎಂದು ಭಕ್ತರು ಯಾರು  ಎಂಬ ಬಗ್ಗೆ  ಸಾರ್ವಜನಿಕರಿಗೆ ತಿಳಿಸಬೇಕು.

ಇದನ್ನೂ ಓದಿ : ಬಾಂಗ್ಲಾಗೆ ಚಮ್‌ಕ ಹಿಡಿಸಿದ ಬೂಮ್ರಾ ; 8 ವಿಕೆಟ್ ಢಮಾರ್.. ಹಿಡಿತ ಸಾಧಿಸಿದ ರೋಹಿತ್ ಪಡೆ.!

ಇನ್ನು ದಲಿತ ಎಂಬ ವಿಚಾರದಲ್ಲಿ ಅಭಿವೃದ್ಧಿ ಅಧಿಕಾರಿಯನ್ನು ಎತ್ತಂಗಡಿ ಮಾಡಲು ಹಲವು ಕಸರತ್ತು ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ .ಅಧ್ಯಕ್ಷ ಮೀಟಿಂಗ್‌ನಲ್ಲಿ ಎಲ್ಲಾ ಅಧ್ಯಕ್ಷರ ಬಿಳಿ ಕಾಗದದ ಮೇಲೆ ಸಹಿಯನ್ನು ಪಡೆದು ತಾಲೂಕು ಅಧ್ಯಕ್ಷರಿಗೆ ಗಪ್ಪಚುಪ್ಪ ಸುಮ್ಮನೆ ಬಂದು ಅರ್ಜಿ ಕೊಟ್ಟ ಮಾಹಿತಿ ಬಹಿರಂಗವಾಗಿದೆ.

ಇಂತಹ ಅಧ್ಯಕ್ಷರನ್ನು ಆಯ್ಕೆ ಮಾಡಿದ ನಾವುಗಳೇ ಅಭಿವೃದ್ಧಿ ಆಗಬೇಕು ಎಂಬ ಯಕ್ಷ ಪ್ರಶ್ನೆ ಎಲ್ಲರನ್ನು ಕಾಡು ತೊಡಗಿದೆ ಅಧ್ಯಕ್ಷನಿಗೆ ಏಕೆ ಬೇಕಿತ್ತು “ ದಲಿತ  ಸಮಾಜ ತುಳಿಯುವ ಬುದ್ಧಿ ಏಕೆ ಬಂದಿದೆ “ ಎಂದು ಈ ಪ್ರಶ್ನೆಗೆ ಉತ್ತರಿಸಲೇ ಬೇಕಿದೆ ಈ ದಲಿತ ಪಿಡಿಓ ನನ್ನು ವರ್ಗಾವಣೆ ಮಾಡಲು ಕಸರತ್ತು ನಡೆಸಿದಾನೆಂದರೆ ಈತ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ದಲಿತ ಕುಟುಂಬಗಳ ಕಾಳಜಿ ಇಲ್ಲ ಎಂಬಂತೆ ತಿಳಿದು ಬರುತ್ತದೆ.

ಇದನ್ನೂ ಓದಿ : SSLC ಪಾಸ್‌ ಆಗಿದ್ರೆ ಸರ್ಕಾರಿ ಕೆಲಸ : ಆದಾಯ ತೆರಿಗೆ ಇಲಾಖೆ ಹುದ್ದೆಗಳಿಗೆ ಕಾಲ್​ ಫಾರ್ಮ್.!

ಸಂವಿಧಾನದಲ್ಲಿ ಕೆಳಮಟ್ಟದ ಜನಾಂಗಕ್ಕೆ ಸೇರಿದವರಿಂದ ಹಂತವರನ್ನು ಸರ್ಕಾರದ ಸವಲತ್ತುಗಳನ್ನು ನೀಡಿ ಅಭಿವೃದ್ಧಿ ಪಡಿಸಬೇಕಿದ್ದ ಈ ಅಧ್ಯಕ್ಷ ಮಾತ್ರ ದಲಿತ ದಲಿತರ ತುಳಿತಕ್ಕೆ ಶೋಷಿತರ ತುಳಿತಕ್ಕೆ  ಮುಂದಾಗಿದ್ದಾನೆ ಎಂಬ ಪ್ರಶ್ನೆ ಇಲ್ಲಿ ಕಾಣಬರುತ್ತಿದೆ.

ಮುಂದಿನ ದಿನಮಾನಗಳಲ್ಲಿ ಅಧ್ಯಕ್ಷನ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ದಲಿತರು ಮಾಧ್ಯಮಕ್ಕೆ ಮಾಹಿತಿ ನೀಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ ದಲಿತರ ಕಡೆಗಣಿಸುವ ಅಧ್ಯಕ್ಷರನ್ನು ಕೂಡಲೇ ಆ ಸ್ಥಾನದಿಂದ ವಜಾಗೊಳಿಸಬೇಕು.

ವರದಿ – ಸಂತೋಷ ಪಾಟೀಲ , ಪತ್ರಿಕೆ ವರದಿಗಾರರು ಹುಕ್ಕೇರಿ

WhatsApp Group Join Now
Telegram Group Join Now
Instagram Account Follow Now
spot_img

Related articles

TESLA BEGINS HIRING IN INDIA:ಮಸ್ಕ್ ಸಂಸ್ಥೆಯಲ್ಲಿ ಕೆಲಸ ಮಾಡಲು ಅದ್ಭುತ ಅವಕಾಶ

New Delhi News: ಇದರೊಂದಿಗೆ ಅಮೆರಿಕದ ದೈತ್ಯ ಎಲೆಕ್ಟ್ರಿಕಲ್​ ಕಾರು ಕಂಪನಿಯಲ್ಲಿ ಕೆಲಸ ಮಾಡಬೇಕೆಂಬ ಕನಸು ಹೊಂದಿರುವವರಿಗೆ ಟೆಸ್ಲಾ ಸುವರ್ಣಾವಕಾಶ ನೀಡಿದೆ. ಮುಂಬೈನಲ್ಲಿ ಹಲವು ಹುದ್ದೆಗಳ...

MAHAKUMBH : ಆ ಅಘೋರಿ ಭವಿಷ್ಯವೇ ನಿಜವಾಯ್ತಾ?

MAHAKUMBH : ಉತ್ತರ ಪ್ರದೇಶದ ದೇವ ಪ್ರಯಾಗದಲ್ಲಿ MAHAKUMBH ನಡೆಯುತ್ತಿದೆ. ಕಳೆದ 30 ದಿನಗಳ ಅಂತರದಲ್ಲಿ 7 ಅಗ್ನಿ ದುರಂತ ಎದುರಾಗಿವೆ. ಈ ಹಿಂದೆ ಹೀಗೆ...

DARSHAN : ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿ ದರ್ಶನ್ ಭಾವುಕ

Darshan News: ಫೆಬ್ರವರಿ 16 ರಂದು ಚಾಲೆಂಜಿಂಗ್ ಸ್ಟಾರ್ DARSHAN ಹುಟ್ಟುಹಬ್ಬವನ್ನು ಆಚರಿಸಿಕೊಂಡರು. 48ನೇ ವರ್ಷಕ್ಕೆ ಕಾಲಿಟ್ಟ ದಾಸನಿಗೆ ಸ್ಯಾಂಡಲ್​ವುಡ್​ ತಾರೆಯರು, ವಿವಿಧ ಕ್ಷೇತ್ರದ ಗಣ್ಯರು...

TULASI GABBARD : ಅಮೆರಿಕ ಗುಪ್ತಚರ ಇಲಾಖೆಯ ನೂತನ ಮುಖ್ಯಸ್ಥೆ

TULASI GABBARD : TULASI GABBARD​, ಈಗ ಅಮೆರಿಕಾದ ರಾಷ್ಟ್ರೀಯ ಗುಪ್ತಚರ ದಳ ನಿರ್ದೇಶನದ ನೂತನ ಮುಖ್ಯಸ್ಥೆಯಾಗಿ ಆಯ್ಕೆಯಾಗಿದ್ದಾರೆ. ಭಾರತದೊಂದಿಗೆ ಅವರಿಗಿರುವ ನಂಟಿನ ಬಗ್ಗೆಯೂ ಕೂಡ...