Bangalore News:
ನಟ ದರ್ಶನ್ಗೆ MYSURU ಜಿಲ್ಲಾ ಪ್ರವಾಸ ಮಾಡಲು ಮತ್ತೊಮ್ಮೆ ನ್ಯಾಯಾಲಯವು ಅನುಮತಿ ನೀಡಿದೆ.ನಂತರ ಜ.28ರಿಂದ ಫೆ.10ರ ವರೆಗೆ ಮೈಸೂರಿಗೆ ತೆರಳಿ ತನ್ನ ವೈದ್ಯರನ್ನು ಭೇಟಿ ಮಾಡಲು, ಫಾರ್ಮ್ ಹೌಸ್ ಹಾಗೂ ತಾಯಿ ಮನೆಯಲ್ಲಿ ನೆಲೆಸಲು ಅನುಮತಿ ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಕೆ ಮಾಡಿದ್ದರು.
ಈ ಎರಡೂ ಅರ್ಜಿಗಳನ್ನು ತಿರಸ್ಕರಿಸುವಂತೆ ತನಿಖಾಧಿಕಾರಿಗಳ ಪರ ವಕೀಲರು ಕೋರಿದ್ದರು.ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ನಟ ದರ್ಶನ್ಗೆ MYSURU ಹೋಗಲು ಮತ್ತೆ ಅನುಮತಿಸಿ ನಗರದ 57ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶ ನೀಡಿದೆ.ಈ ಬಗ್ಗೆ ವಾದ ಆಲಿಸಿದ ನ್ಯಾಯಾಲಯ, ಜ.28ರಿಂದ ಫೆ.10ರ ವರೆಗೆ ಕೇವಲ MYSURU ಪ್ರಯಾಣಿಸಲು ದರ್ಶನ್ಗೆ ಅನುಮತಿ ನೀಡಿ ಆದೇಶಿಸಿದೆ.
ಈ ಮೂಲಕ ಮೂರನೇ ಬಾರಿ MYSURU ತೆರಳಲು ನ್ಯಾಯಾಲಯ ಅನುಮತಿಸಿದೆ. ಈ ಹಿಂದೆ ಎರಡು ಸಲ ಮೈಸೂರಿಗೆ ತೆರಲು ದರ್ಶನ್ಗೆ ನ್ಯಾಯಾಲಯ ಅನುಮತಿಸಿ ಆದೇಶಿಸಿತ್ತು.ಜನವರಿ 24ರಿಂದ ಫೆ.24ರ ವರೆಗೆ MYSURU ಧರ್ಮಸ್ಥಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಲು ದರ್ಶನ್ಗೆ ಅನುಮತಿ ನೀಡುವಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ನಂತರ ಜ.28ರಿಂದ ಫೆ.10ರ ವರೆಗೆ MYSURUಗೆ ತೆರಳಿ ತನ್ನ ವೈದ್ಯರನ್ನು ಭೇಟಿ ಮಾಡಲು, ಫಾರ್ಮ್ ಹೌಸ್ ಹಾಗೂ ತಾಯಿ ಮನೆಯಲ್ಲಿ ನೆಲೆಸಲು ಅನುಮತಿ ನೀಡುವಂತೆ ಕೋರಿ ಮತ್ತೊಂದು ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಎರಡೂ ಅರ್ಜಿಗಳನ್ನು ತಿರಸ್ಕರಿಸುವಂತೆ ತನಿಖಾಧಿಕಾರಿಗಳ ಪರ ವಕೀಲರು ಕೋರಿದ್ದರು.
ಇದನ್ನು ಓದಿರಿ :JAIPUR LITERATURE FESTIVAL:ಅಕ್ಷತಾ ಮೂರ್ತಿ ಸ್ವಾರಸ್ಯಕರ ಚರ್ಚೆ.