spot_img
spot_img

DARSHAN : ಪ್ರೇಮ್ ಜೊತೆ ದರ್ಶನ್ ಸಿನಿಮಾ ಮಾಡಲ್ವಾ? ಇಬ್ಬರ ಮಧ್ಯೆ ಆಗಿದ್ದೇನು?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Bangalore News:

ನಿರ್ಮಾಪಕ ಸೂರಪ್ಪ ಬಾಬುಗೆ ಹಣ ವಾಪಸ್ ಕೊಟ್ಟ ವಿಚಾರ ಕುರಿತು ಮಾತನಾಡಿದ DARSHAN, ನನ್ನ ಸೆಲೆಬ್ರಿಟಿಗಳು ಯಾವುದೇ ಊಹಾಪೋಹಗಳಿಗೆ ಕಿವಿಗೆ ಹಾಕೋಬೇಡಿ. ಸೂರಪ್ಪ ಬಾಬು ಅವರಿಗೆ ಹಣ ವಾಪಸ್ ಕೊಟ್ಟಿದ್ದು ಸತ್ಯ. ಅದು ಏನಕ್ಕೆ ಎಂದರೆ ಇಂಡಸ್ಟ್ರಿಯಲ್ಲಿ ನನಗೆ ತುಂಬಾ ಪರಿಚಯ ಇರೋರು ಬಂದು ಅವರಿಗೆ ಕಮಿಟ್​ಮೆಂಟ್ಸ್​ ಇವೆ.

ಸಿನಿಮಾ ಮಾಡಿಕೊಡಬೇಕು ಎಂದಿದ್ದರು. ಅದರಂತೆ ಮಾಡಿಕೊಡಣ ಎಂದು ಹೇಳಿದ್ದೆ.  ಪ್ರಕರಣದಲ್ಲಿ ಜಾಮೀನು ಪಡೆದು ನಟ DARSHAN ಬಳ್ಳಾರಿ ಜೈಲಿನಿಂದ ಹೊರ ಬಂದಿದ್ದಾರೆ. ಜೈಲಿನಿಂದ ಹೊರ ಬಂದು ದಿನಗಳು ಕಳೆದರೂ ನಟ ಎಲ್ಲಿಯೂ ಮಾತನಾಡಿರಲಿಲ್ಲ.

ಈ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲವಿತ್ತು. ಅದರಂತೆ DARSHAN ಅವರು ಮೊದಲ ಬಾರಿಗೆ ಸಾರ್ವಜನಿಕವಾಗಿ ಸಿನಿಮಾ ಕುರಿತು ಮಾತನಾಡಿದ್ದಾರೆ. ನಾನು ಪ್ರೇಮ್ ಖಂಡಿತಾ ಸಿನಿಮಾ ಮಾಡೇ ಮಾಡುತ್ತೇವೆ. ಏಕೆಂದರೆ ನನ್ನ ಗುರುಗಳು, ನನ್ನ ಪ್ರೀತಿಯ ಸ್ನೇಹಿತೆ ರಕ್ಷಿತಾ ಅವರ ಆಸೆ ಆಗಿದೆ.

ಸಿನಿಮಾ ಮಾಡೇ ಮಾಡೋಣ. ಆದರೆ ಈಗ ಕೆವಿಎನ್ ಪ್ರೊಡಕ್ಷನ್ ಅವರು ಈಗಾಗಲೇ ಬೇರೆ ಪ್ರೊಡಕ್ಷನ್ ಮಾಡುತ್ತಿದ್ದಾರೆ. ಮಧ್ಯೆಕ್ಕೆ ಹೋಗಲು ಆಗಲ್ಲ. ನಿರ್ಮಾಪಕರು ಎಂದರೆ ಕೇವಲ ದುಡ್ಡು ಹೊಂದಿಸುವುದು ಮಾತ್ರ ಅಲ್ಲ. ಅಡ್ವಾನ್ಸ್​ ಕೊಟ್ಟು ರಿಲೀಸ್​ ಆಗೋವರೆಗೆ ಅವರದೇ ಕೆಲಸ ಇರುತ್ತದೆ ಎಂದು ಹೇಳಿದ್ದಾರೆ. ಆದರೆ ಆ ಮೇಲೆ ಏನ್ ನಡೆದಿದೆ ಎಂದು ನಿಮಗೆಲ್ಲಾ ಗೊತ್ತು.

ಟೈಮ್​ ಎಲ್ಲ ವೇಸ್ಟ್ ಆಗಿದೆ. ಇಂತಹ ಸಮಯದಲ್ಲಿ ಅವರ ದುಡ್ಡನ್ನು ನಾನೇ ಇಟ್ಟುಕೊಂಡರೇ ಅವರಿಗೆ ಕಮಿಟ್​ಮೆಂಟ್ಸ್​ ಜಾಸ್ತಿ ಆಗುತ್ತದೆ. ಅದಕ್ಕಾಗಿಯೇ ಹಣ ವಾಪಸ್ ಮಾಡಿದೆ. ಮುಂದೆ ಒಳ್ಳೆಯ ವಿಷಯ ಸಿಕ್ಕಾಗ ಸಿನಿಮಾ ಮಾಡೋಣ ಎಂದು ಹೇಳಿ ಹಣ ಕೊಟ್ಟಿದ್ದೇನೆ ಎಂದು DARSHAN ಅವರು ಹೇಳಿದ್ದಾರೆ.

ಇದನ್ನು ಓದಿರಿ : Indian Nationals Received Over 72 Per Cent Of All H1B Visas Issued From Oct 2022-Sept 2023: Govt

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...