spot_img
spot_img

DELHI CAMPAIGNING ENDS TODAY : ವಿಧಾನಸಭಾ ಚುನಾವಣಾ ಬಹಿರಂಗ ಪ್ರಚಾರ ಇಂದು ಅಂತ್ಯ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

New Delhi News:

DELHI CAMPAIGNING ENDS TODAY ದೆಹಲಿಯಲ್ಲಿ ಬಿಜೆಪಿ 22 ರೋಡ್​ ಶೋ ಮತ್ತು ರ್‍ಯಾಲಿಗಳನ್ನು ಏರ್ಪಡಿಸಿದ್ದು, ಕಡೆಯ ಹಂತದಲ್ಲಿ ಮತದಾರರ ಸೆಳೆಯಲು ಇನ್ನಿಲ್ಲದ ಪ್ರಯತ್ನ ನಡೆಸಿದೆ. ಇತ್ತ ಆಮ್​ ಆದ್ಮಿ ಪಕ್ಷ ಕೂಡ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರುವ ಭರವಸೆಯಿಂದ ಚುನಾವಣಾ ಪ್ರಚಾರ ಮುಂದುವರೆಸಿದೆ. ಕಾಂಗ್ರೆಸ್​ ಕೂಡ ಹಿಂದೆ ಬೀಳದಂತೆ ಎಲೆಕ್ಷನ್​ ಸಮರದಲ್ಲಿ ಭಾಗವಹಿಸಿದೆ.

ಫೆ. 5ರಂದು ನಿಗದಿಯಾಗಿರುವ DELHI CAMPAIGNING ENDS TODAY. ಎಲ್ಲಾ ರಾಜಕೀಯ ಪಕ್ಷಗಳು ಎಲ್ಲಾ ಸಾರ್ವಜನಿಕ ಸಭೆಗಳು, ಚುನಾವಣಾ ಸಂಬಂಧಿತ ಕಾರ್ಯಗಳು ಮತ್ತು ಪ್ರಚಾರವನ್ನು ಮತದಾನಕ್ಕೆ 48 ಗಂಟೆಗಳ ಮುನ್ನವೇ ನಿಲ್ಲಿಸಬೇಕು ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈಗಾಗಲೇ ಹಲವು ಮಾತಿನ ಯುದ್ಧ, ಆರೋಪ- ಪ್ರತ್ಯಾರೋಪಗಳ ಮೂಲಕ ಮತದಾರರ ಗಮನ ಸೆಳೆದಿರುವ ಪ್ರಮುಖ ಮೂರು ರಾಜಕೀಯ ಪಕ್ಷಗಳು ಹಲವು ಭರ್ಜರಿ ಘೋಷಣೆ ಮತ್ತು ಭರವಸೆಗಳನ್ನು ನೀಡಿದ್ದಾರೆ DELHI CAMPAIGNING ENDS TODAY. ಹೈವೋಲ್ಟೇಜ್​ನ DELHI CAMPAIGNING ENDS TODAY, ಸಂಜೆ 5ರ ಬಳಿಕ ಮನೆ ಮನೆ ಪ್ರಚಾರ ಶುರುವಾಗಲಿದೆ.

ಇನ್ನು ಫೆ. 5ರಂದು ಮತದಾನ ನಡೆಯಲಿದೆ. ಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಮತದಾರರ ಸಮೂಹದ ನಿರ್ವಹಣೆಗೆ ಕ್ಯೂ ಮ್ಯಾನೇಜ್​ಮೆಂಟ್​ ಸಿಸ್ಟಂ ಪರಿಚಯಿಸಿದ್ದು, ಇದು ನೈಜ ಸಮಯದಲ್ಲಿನ ಜನ ಸಂದಣಿ ಪರಿಶೀಲಿಸಲು ಮತದಾರರಿಗೆ ಆ್ಯಪ್​ ಮೂಲಕ ಅವಕಾಶ ನೀಡಲಿದೆ.

ದೆಹಲಿ ಮುಖ್ಯ ಚುನಾವಣಾ ಅಧಿಕಾರಿಗಳು ನೀಡಿರುವ ದತ್ತಾಂಶದ ಪ್ರಕಾರ, ಫೆ 5ರಂದು 13,766 ಮತಗಟ್ಟೆಗಳಲ್ಲಿ 1.56 ಕೋಟಿ ಜನರು ಮತ ಚಲಾಯಿಸಲಿದ್ದಾರೆ. ಇದರಲ್ಲಿ 83.76 ಲಕ್ಷ ಪುರುಷರಾದರೆ, 72.36 ಮಹಿಳಾ ಮತದಾರರಿದ್ದಾರೆ.

1,267 ತೃತೀಯ ಲಿಂಗಿಗಳು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಸರಾಗ ಮತದಾನ ಪ್ರಕ್ರಿಯೆಗೆ ವ್ಯವಸ್ಥೆ ಮಾಡಲಾಗಿದ್ದು, 733 ಮತಗಟ್ಟೆಗಳನ್ನು ವಿಕಲಚೇತನರಿಗೆ ವಿನ್ಯಾಸ ಮಾಡಲಾಗಿದೆ. ನ್ಯಾಯ ಸಮ್ಮತ ಮತ್ತು ಮುಕ್ತ ಚುನಾವಣೆಗಾಗಿ 220 ಪ್ಯಾರಾ ಮಿಲಿಟರಿ ಪಡೆ, 19,000 ಹೋಮ್​ ಗಾರ್ಡ್​ ಮತ್ತು 35,626 ದೆಹಲಿ ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜೊತೆಗೆ 21,584 ಮತ ಘಟಕ, 20,692 ನಿಯಂತ್ರಿಕ ಘಟಕ, 18,943 ವಿವಿಪ್ಯಾಟ್​ಗಳನ್ನು ಸಿದ್ದ ಪಡಿಸಲಾಗಿದೆ.

ಈಗಾಗಲೇ ಹಿರಿಯ ನಾಗರಿಕರು ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತದಾನದ ಸೌಲಭ್ಯದಡಿ 6,980 ಜನರು ಈಗಾಗಲೇ ಮತ ಚಲಾಯಿಸಿದ್ದಾರೆ. ಜನವರಿ 24ರಿಂದ ಆರಂಭವಾದ ಈ ಸೇವೆ ಫೆಬ್ರವರಿ 4ರವರೆಗೆ ಮುಂದುವರಿಯಲಿದೆ.ಫೆ 5ರಂದು ದೆಹಲಿ ವಿಧಾನಸಭಾ ಕ್ಷೇತ್ರದ ಮತದಾನ ನಡೆಯಲಿದ್ದು, ಫೆ 8ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರ ಬೀಳಲಿದೆ.

ಇದನ್ನು ಓದಿರಿ : DCM D K SHIVAKUMAR : ಇಡೀ ರಾಮನಗರ ಜಿಲ್ಲೆಯ ಚಿತ್ರಣ ಬದಲಿಸುತ್ತೇವೆ

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

PRAYAGRAJ MAHA KUMBH LIGHTING : ಗಮನ ಸೆಳೆಯುತ್ತಿದೆ ಮಹಾಕುಂಭದ ಲೈಟಿಂಗ್ ವ್ಯವಸ್ಥೆ

Lucknow, Uttar Pradesh News: PRAYAGRAJ MAHA KUMBH LIGHTING ವಿದ್ಯುತ್ ಇಲಾಖೆ ಕನಸಿನ ಲೋಕವನ್ನೇ ಸೃಷ್ಟಿಸಿದೆ ಎಂದು ಅವರು ಹೆಮ್ಮೆ ವ್ಯಕ್ತಪಡಿಸಿದ್ದಾರೆ. ಇದು ಭಕ್ತರ...

TRANSGENDERS IN AKKA CAFE : ಮಂಗಳಮುಖಿಯರಿಂದ ‘ಅಕ್ಕ’ ಕೆಫೆ ನಿರ್ವಹಣೆ

Haveri News: ಹಾವೇರಿ ಜಿಲ್ಲಾ ಪಂಚಾಯತ್​ ದಿಟ್ಟ ನಿರ್ಧಾರಕ್ಕೆ ಮಂಗಳಮುಖಿಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಸುಮಾರು 10 ಜನ ಮಂಗಳಮುಖಿಯರು ನಿರ್ವಹಣೆ ಮಾಡಲಿರುವ TRANSGENDERS IN AKKA CAFEಗೆ...

Heart health is high;ಹಲಸಿನ ಹಣ್ಣು ತಿಂದ್ರೆ ಆರೋಗ್ಯಕ್ಕೆ 10 ಪ್ರಯೋಜನ.

Jackfruit News: ಎಲ್ಲಾ ಕಾಲದಲ್ಲೂ ಸಿಗುವ ಹಲಸಿನ ಹಣ್ಣು ತಿಂದರೆ ಬಹಳಷ್ಟು ಅನುಕೂಲಗಳು ಇವೆ. ಹಲಸಿನ ಹಣ್ಣಿನ 10 healthಕರ ಗುಣಗಳ ಮಾಹಿತಿ ಇಲ್ಲಿದೆ ನೋಡಿ.ಹಲಸಿನ...

A huge reduction in the prices of smartphones and electrical goods after the Budgetದೊಡ್ಡ ಬೇಡಿಕೆ ಇಟ್ಟಿರುವ ಟೆಕ್.

Smartphone and Electrical News: ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ...