spot_img
spot_img

ಮಂಗಳೂರು-ಸಿಂಗಾಪುರ್ ನಡುವೆ ನೇರ ವಿಮಾನ ಸೇವೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಮಂಗಳೂರು: ಜನವರಿ 21ರಿಂದ ಆರಂಭವಾಗಲಿರುವ ಮಂಗಳೂರು ಹಾಗೂ ಸಿಂಗಾಪುರ್​ ನಡುವಿನ ನೇರ ವಿಮಾನ ಸೇವೆ ವಾರದಲ್ಲಿ ಎರಡು ದಿನ ಲಭ್ಯವಿರಲಿದೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 21ರಿಂದ ಮಂಗಳೂರು ಮತ್ತು ಸಿಂಗಾಪುರ್ ನಡುವೆ ನೇರ ವಿಮಾನ ಸೇವೆ ಪ್ರಾರಂಭಿಸಲಿದೆ.

ವಾರದಲ್ಲಿ ಎರಡು ಬಾರಿ ಈ ಸೇವೆ ಲಭ್ಯವಿದ್ದು, ಪ್ರಯಾಣಿಕರು ಸುಲಭವಾಗಿ ಸಿಂಗಾಪುರ್‌ಗೆ ಪ್ರಯಾಣಿಸಬಹುದು. IX 862 (ಮಂಗಳೂರು-ಸಿಂಗಾಪುರ್), IX 861 (ಸಿಂಗಾಪುರ್-ಮಂಗಳೂರು) ಹಾಗೂ ವಾರದಲ್ಲಿ 2 ಬಾರಿ ನೇರ ವಿಮಾನ 21 ಜನವರಿ 2025 ಪ್ರಾರಂಭಿಸದರು.

IX 862: ಮಂಗಳೂರು-ಸಿಂಗಾಪುರ್: ಬೆಳಗ್ಗೆ 5.55 (ಭಾರತೀಯ ಕಾಲಮಾನ) – ಮಧ್ಯಾಹ್ನ 1.25 (ಸಿಂಗಾಪುರ್ ಕಾಲಮಾನ) IX 861: ಸಿಂಗಾಪುರ್-ಮಂಗಳೂರು: ಮಧ್ಯಾಹ್ನ 2.25 (ಸಿಂಗಾಪುರ ಕಾಲಮಾನ) – ಸಂಜೆ 4.55 (ಭಾರತೀಯ ಕಾಲಮಾನ) ಪ್ರಯಾಣ ಸಮಯ ನಿಗದಿಪಡಿಸಿದರು.

ಈ ಹೊಸ ವಿಮಾನ ಸೇವೆಯು ಮಂಗಳೂರು ಮತ್ತು ಸಿಂಗಾಪುರ್ ನಡುವಿನ ವ್ಯಾಪಾರ ಹಾಗೂ ಪ್ರವಾಸೋದ್ಯಮಕ್ಕೆ ಸಹಕಾರಿಯಾಗಲಿದೆ. ಇದರೊಂದಿಗೆ, ವಿದ್ಯಾರ್ಥಿಗಳು, ಉದ್ಯಮಿಗಳು ಮತ್ತು ಪ್ರವಾಸಿಗರು ತಮ್ಮ ಪ್ರಯಾಣವನ್ನು ಸರಳಗೊಳಿಸಬಹುದು.

ಮಂಗಳೂರು ವಿಮಾನ ನಿಲ್ದಾಣವು ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಗಳಿಸಿರುವುದರಿಂದ, ಈ ಹೊಸ ಸೇವೆ ಮತ್ತಷ್ಟು ಪ್ರಯಾಣಿಕರನ್ನು ಆಕರ್ಷಿಸುವ ವಿಶ್ವಾಸವಿದೆ. ಪ್ರಯಾಣಿಕರು ಈ ಹೊಸ ಸೇವೆಯನ್ನು ಬಳಸಿಕೊಂಡು ಸುಲಭವಾಗಿ ಸಿಂಗಾಪುರ್​ಗೆ ಪ್ರಯಾಣಿಸಬಹುದು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

SHIVASENA SUPPORT TO BJP : ಬಿಜೆಪಿ ಅಭ್ಯರ್ಥಿಗಳಿಗೆ ಶಿಂಧೆ ಬಣದ ಶಿವಸೇನೆ ಬೆಂಬಲ ಘೋಷಣೆ

New Delhi News: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಔಪಚಾರಿಕವಾಗಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೂ, ಮಿತ್ರ ಪಕ್ಷ ಬಿಜೆಪಿಗೆ ಬೆಂಬಲ ನೀಡುವುದಾಗಿ SHIVASENA SUPPORT TO BJP...

SIGANDUR BRIDGE : ಅಂತಿಮ ಹಂತದಲ್ಲಿ ಸಿಗಂದೂರು ಸೇತುವೆ ಕಾಮಗಾರಿ, ಕೆಲವೇ ತಿಂಗಳಲ್ಲಿ ಲೋಕಾರ್ಪಣೆShimoga News: ಸಾಗರ ತಾಲೂಕಿನ ಸಿಗಂದೂರು ಸೇತುವೆ ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ...

Shivamogga News: ಸಾಗರ ತಾಲೂಕಿನ SIGANDUR BRIDGE ನಿರ್ಮಾಣ ಕಾರ್ಯ ಬಿರುಸಿನಿಂದ ಸಾಗುತ್ತಿದ್ದು, ಇದೇ ವರ್ಷದ ಏಪ್ರಿಲ್ ಅಥವಾ ಮೇ ನಲ್ಲಿ ಲೋಕಾರ್ಪಣೆಯಾಗಲಿದೆ. ಹೌದು ನಾಡಿಗೆ...

HOW TO AWARE OF CYBER FRAUD : ಹಾಗಿದ್ರೆ ಮಾತ್ರ ಸೈಬರ್ ವಂಚನೆಯಿಂದ ಬಚಾವ್ ಆಗಲು ಸಾಧ್ಯ

Hyderabad News: ನಿಜವೆಂದು ತೋರುವ ಈ ನಕಲಿ ವೆಬ್​​ಸೈಟ್​ ಪತ್ತೆ ಮಾಡುವುದು ಹೇಗೆ, ಎಚ್ಚರಿಕೆ ಹೇಗೆ ವಹಿಸಬೇಕು, ವಂಚನೆಗೆ ಗುರಿಯಾಗದಂತೆ ಇರುವುದು ಹೇಗೆ ಎಂಬ ಇಲ್ಲಿದೆ...

COFFEE EXPORTS : 1.29 ಶತಕೋಟಿ ಡಾಲರ್ಗೆ ತಲುಪಿದ ಭಾರತದ ಕಾಫಿ ರಫ್ತು

New Delhi News: ಭಾರತದ COFFEE ರಫ್ತು ದ್ವಿಗುಣಗೊಂಡಿದೆ. ಈ ಮೂಲಕ ದೇಶದ ರಫ್ತಿನ ಪ್ರಮಾಣ ಹೆಚ್ಚಿಸಲು ತನ್ನದೇ ಕೊಡುಗೆ ನೀಡಿದೆ.ಉತ್ತಮ ಗುಣಮಟ್ಟ ಮತ್ತು ಅನನ್ಯ...