spot_img
spot_img

ಸೂರ್ಯ ಕ್ಯಾಪ್ಟನ್ ಆದ್ರೆ ದಬ್ಬಾಳಿಕೆ ಮಾಡ್ತಾರಾ.. ಅವಾಚ್ಯ ಶಬ್ದಗಳಿಂದ ನಿಂದಿಸ್ತಾರಾ; ಏನಿದು ಸ್ಟೋರಿ?

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಶ್ರೀಲಂಕಾ ಪ್ರವಾಸಕ್ಕೂ ಮುನ್ನ ಕ್ಯಾಪ್ಟನ್​ ಸೂರ್ಯಕುಮಾರ್​ ನಡೆಯ ಬಗ್ಗೆ ತೀವ್ರ ಚರ್ಚೆ ಶುರುವಾಗಿದೆ. 2015ರಲ್ಲಿ ನಡೆದ ಆ ಒಂದು ಘಟನೆ ಟೀಮ್​ ಇಂಡಿಯಾದ ಡ್ರೆಸ್ಸಿಂಗ್​ರೂಮ್​ ವಾತಾವರಣ ಹೇಗಿರಲಿದೆ ಅನ್ನೋ ಕುತೂಹಲ ಹುಟ್ಟಿಸಿದೆ.

ಟೀಮ್​ ಇಂಡಿಯಾದ ನೂತನ ಕ್ಯಾಪ್ಟನ್​ ಸೂರ್ಯಕುಮಾರ್​ ಯಾದವ್​, ಮೊದಲ ಅಗ್ನಿ ಪರೀಕ್ಷೆಗೆ ಸಜ್ಜಾಗಿದ್ದಾರೆ. ಟೀಮ್​ ಇಂಡಿಯಾಗೆ ಕಾಲಿಟ್ಟ ಮೂರೇ ವರ್ಷಕ್ಕೆ ಟಿ20 ನಾಯಕನ ಪಟ್ಟ ಅಲಂಕರಿಸಿರೋ ನೂತನ ನಾಯಕನ ಅಡಿಯಲ್ಲಿ ಲಂಕಾ ದಹನಕ್ಕೆ ಟೀಮ್​ ಇಂಡಿಯಾ ರೆಡಿಯಾಗಿದೆ. ನಾಳೆಯಿಂದ ಟಿ20 ಸರಣಿ ಆರಂಭವಾಗಲಿದ್ದು, ಸೂರ್ಯಕುಮಾರ್​ ನಾಯಕತ್ವದ ಮೇಲೆ ಎಲ್ಲರ ಹದ್ದಿನ ಕಣ್ಣಿದೆ. 2015ರಲ್ಲಿ ನಡೆದ ಆ ಒಂದು ಘಟನೆ ಸೂರ್ಯನ ನಡೆ ಹೇಗಿರಲಿದೆ ಅನ್ನೋ ಕುತೂಹಲ ಹೆಚ್ಚಿಸಿದೆ.

2015ರಲ್ಲಿ ಸೂರ್ಯಕುಮಾರ್​ ಯಾದವ್​ ಮುಂಬೈ ತಂಡದ ನಾಯಕನ ಪಟ್ಟಕ್ಕೇರಿದ್ರು. ಆಗ ಸೂರ್ಯ ನಾಯಕತ್ವ ತೀವ್ರ ಟೀಕೆಗೆ ಗುರಿಯಾಗಿತ್ತು. ತಂಡದ ಸಹ ಆಟಗಾರರು ಸೂರ್ಯನ ವಿರುದ್ಧ ಗಂಭೀರ ಆರೋಪ ಮಾಡಿದ್ರು. ಮೈದಾನದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸ್ತಾರೆ. ಡ್ರೆಸ್ಸಿಂಗ್​ ರೂಮ್​ನಲ್ಲಿ ದಬ್ಬಾಳಿಕೆ ನಡೆಸ್ತಾರೆ ಎಂದು ಮುಂಬೈ ಕ್ರಿಕೆಟ್​ ಅಸೋಸಿಯೇಷನ್​ಗೆ ದೂರು ನೀಡಿದ್ರು. ಇದ್ರ ಬೆನ್ನಲ್ಲೇ MCA ಸೂರ್ಯನನ್ನ ನಾಯಕತ್ವದಿಂದ ಕಿತ್ತು ಹಾಕಿತ್ತು. ಹೀಗಾಗಿ ಇದೀಗ ಸೂರ್ಯ ಟೀಮ್​ ಇಂಡಿಯಾದ ಸಾರಥ್ಯವಹಿಸಿದ ಬಳಿಕ, ಡ್ರೆಸ್ಸಿಂಗ್​ ರೂಮ್​ನ ವಾತಾವರಣ ಮುಂದೆ ಹೇಗಿರಲಿದೆ ಎಂಬ ಕುತೂಹಲ ಮೂಡಿದೆ.

WhatsApp Group Join Now
Telegram Group Join Now
Instagram Account Follow Now
spot_img

Related articles

STOCK MARKET: ಸೆನ್ಸೆಕ್ಸ್ 425 ಅಂಶ ಕುಸಿತ, 22,795ಕ್ಕಿಳಿದ ನಿಫ್ಟಿ

Mumbai News: ಎನ್ಎಸ್ಇ ನಿಫ್ಟಿ 50 ಕೂಡ 127.25 ಪಾಯಿಂಟ್ ಅಥವಾ ಶೇಕಡಾ 0.51 ರಷ್ಟು ಕುಸಿದು 22,795.90 ರಲ್ಲಿ ಕೊನೆಗೊಂಡಿದೆ. ನಿಫ್ಟಿ 50 ದಿನದ...

PRE BUDGET MEETING:ಮುಂಬರುವ 2025-26ರ ರಾಜ್ಯ ಬಜೆಟ್ನಲ್ಲಿ ಕಾಸಿಯಾದ ನಿರೀಕ್ಷೆಗಳೇನು?

Bangalore News : ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಜೊತೆಗೆ BUDGET ಪೂರ್ವ ಸಭೆ ನಡೆಸಿ...

TRAINS KUMBH MELA: ಇಲ್ಲಿ ತನಕ 3 ಕೋಟಿಗೂ ಹೆಚ್ಚು ಭಕ್ತರ ರೈಲು ಯಾನ!!

Vijayawada (Andhra Pradesh) News: ಫೆಬ್ರವರಿ 26 ರಂದು ಕೊನೆಗೊಳ್ಳುವ ಕುಂಭಮೇಳ ಕಣ್ತುಂಬಿಕೊಳ್ಳಲು ಭಕ್ತರ ದಂಡು ಪ್ರಯೋಗರಾಜ್​ ಗೆ ಆಗಮಿಸುತ್ತಿದೆ. ಭಾರತೀಯ ರೈಲ್ವೇಸ್​ ಇದುವರೆಗೂ 3.09...

AYODHYA SHRI RAM TEMPLE:ತಡರಾತ್ರಿವರೆಗೂ ರಾಮನ ದರ್ಶನಕ್ಕೆ ಅವಕಾಶ

Ayodhya (Uttar Pradesh) News: ಭಗವಾನ್ ರಾಮನ ಶಿಶು ರೂಪವಾದ ರಾಮ್ ಲಲ್ಲಾನನ್ನು ನೋಡಲು ದೇಶದ ಮೂಲೆಮೂಲೆಗಳಿಂದ ಭಕ್ತರು AYODHYA ಆಗಮಿಸುತ್ತಿದ್ದಾರೆ. ಶುಕ್ರವಾರ ಮುಂಜಾನೆ 5...