spot_img
spot_img

EX SOLDIER KILLS WIFE:ಪತ್ನಿ ಕೊಂದು ದೇಹ ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ನಲ್ಲಿ ಬೇಯಿಸಿದ ಪತಿ.

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Hyderabad News:

WIFE ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಅವಳನ್ನು ಕೊಂದು ತುಂಡರಿಸಿದ ಕಟುಕ ಪತಿಯೊಬ್ಬ, ಬಳಿಕ ಹೆಂಡತಿ ಶವವನ್ನು ಕುಕ್ಕರ್‌ನಲ್ಲಿ ಬೇಯಿಸಿದ ಘಟನೆ ತೆಲಂಗಾಣದಲ್ಲಿ ನಡೆದಿದೆ.

ಇದೇ ತಿಂಗಳ 18ರಂದು ಪತಿ ಗುರುಮೂರ್ತಿ, ಆಕೆಯ ಪೋಷಕರೊಂದಿಗೆ ಪತ್ನಿ ವೆಂಕಟ ಮಾಧವಿ ಕಾಣೆಯಾಗಿದ್ದಾರೆ ಎಂದು ಮೀರ್‌ಪೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮೀರ್​​ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ರಂಗಾರೆಡ್ಡಿ ಜಿಲ್ಲೆಯ ಮೀರ್‌ಪೇಟ್‌ನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಪತಿಯೇWIFEಯನ್ನು ಕೊಂದು ಶವವನ್ನು ತುಂಡು ತುಂಡು ಮಾಡಿ ಕುಕ್ಕರ್​​ನಲ್ಲಿ ಬೇಯಿಸಿರುವ ಪ್ರಕರಣ ಸಂಚಲನವನ್ನುಂಟು ಮಾಡಿದೆ.

A constant fight:ಸದ್ಯ ಪೊಲೀಸರು ಗುರುಮೂರ್ತಿ ಹೇಳಿದ ವಿಷಯಗಳನ್ನು ದಾಖಲಿಸಿಕೊಂಡಿದ್ದು, ಈ ಬಗ್ಗೆ ಸಾಕ್ಷ್ಯ ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಮೃತದೇಹದ ಕುರುಹುಗಳಿಗಾಗಿ ಜಿಲ್ಲಾಲಗೂಡ ಹೊಂಡದಲ್ಲಿ ಶೋಧ ಕೂಡಾ ನಡೆಸಲಾಗಿದೆ.

ಈ ಪ್ರಕರಣದ ಬೆನ್ನಟ್ಟಿದ ಪೊಲೀಸರಿಗೆ ಬೆಚ್ಚಿ ಬೀಳುವ ಸತ್ಯಗೊತ್ತಾಗಿದೆ. ಪ್ರಾಥಮಿಕ ತನಿಖೆ ವೇಳೆ, ಕೆಲ ದಿನಗಳಿಂದ ಪತಿ – ಪತ್ನಿಯ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎಂದು ಮೀರ್‌ಪೇಟೆ ಪೊಲೀಸರಿಗೆ ತಿಳಿದು ಬಂದಿದೆ.ಶವವನ್ನು ತುಂಡು ತುಂಡಾಗಿ ಕತ್ತರಿಸಿ ಕುಕ್ಕರ್ ನಲ್ಲಿ ಬೇಯಿಸಿದ್ದೆ ಎಂದು ಬಾಯ್ಬಿಟ್ಟಿದ್ದಾನೆ.

ಹೀಗೆ ಕುಕ್ಕರ್​​ನಲ್ಲಿ ಬೇಯಿಸಿದ್ದ ದೇಹದ ಭಾಗಗಳನ್ನು ಬಳಿಕ ಚೀಲದಲ್ಲಿ ಸುತ್ತಿ ಜಿಲ್ಲೇಲಗೂಡ ಕೆರೆಯಲ್ಲಿ ಎಸೆದಿದ್ದೇನೆ ಎಂದು ಪೊಲೀಸರಿಗೆ ನಡೆದ ಸಂಗತಿಯನ್ನು ಆರೋಪಿ ಪತಿ ತಿಳಿಸಿದ್ದಾನೆ.ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಗುರುಮೂರ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವಿಚಾರಣೆ ವೇಳೆ ಅಸಲಿ ಸತ್ಯ ಹೊರ ಬಿದ್ದಿದೆ.

The accused who was working as a security guard:ವೆಂಕಟಮಾಧವಿ ವಿರುದ್ಧ ನಾಪತ್ತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಶೀಘ್ರವೇ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ ಎಂದು ಮೀರ್‌ಪೇಟ್ ಸಿಐ ನಾಗರಾಜು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಗುರುಮೂರ್ತಿ ಈ ಹಿಂದೆ ಭಾರತೀಯ ಸೇನೆಯಲ್ಲಿ ಕೆಲಸ ಮಾಡಿ ನಿವೃತ್ತರಾಗಿದ್ದರು. ಪ್ರಸ್ತುತ ಕಾಂಚನ್‌ಬಾಗ್‌ನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದಾರೆ. ಗುರುಮೂರ್ತಿ 13 ವರ್ಷಗಳ ಹಿಂದೆ ವೆಂಕಟಮಾಧವಿ ಅವರನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ತೂಪ್ರಾನಪೇಟೆಯ ದಂಡುಪಲ್ಲಿ ಪ್ರದೇಶದಲ್ಲಿ ಈ ದಂಪತಿ ವಾಸವಾಗಿದ್ದರು.

ಇದ್ದನು ಓದಿರಿ :JALGAON TRAIN ACCIDENT:ಟ್ರೈನ್ ಚೈನ್ ಎಳೆದು ಇಳಿದ ಪ್ರಯಾಣಿಕರ ಮೇಲೆ ಹರಿದ ರೈಲು.

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

DEEP RESEARCH : ಮತ್ತೊಂದು ಏಜೆಂಟ್ ಪರಿಚಯಿಸಿದ ಓಪನ್ಎಐ

Deep Research: ಹಣಕಾಸು, ನೀತಿ, ವಿಜ್ಞಾನ ಮತ್ತು ಎಂಜಿನಿಯರಿಂಗ್ ಇತ್ಯಾದಿ ಕ್ಷೇತ್ರಗಳಲ್ಲಿ ಕೆಲಸ ಮಾಡುವವರಿಗೆ ಮತ್ತು ಆಳ ಮತ್ತು ವಿಶ್ವಾಸಾರ್ಹ ಸಂಶೋಧನೆಯ ಅಗತ್ಯವಿರುವವರಿಗಾಗಿ ಇದನ್ನು ರಚಿಸಲಾಗಿದೆ...

ELECTORAL BOND CASE : ಕಟೀಲ್ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

New Delhi News: ELECTORAL BOND CASE ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಜನಾಧಿಕಾರ ಸಂಘರ್ಷ ಪರಿಷತ್​ನ...

PRABHAS : ಕಣ್ಣಪ್ಪ ಚಿತ್ರದಲ್ಲಿ ‘ರುದ್ರ’ನಾಗಿ ಸೂಪರ್ ಸ್ಟಾರ್ ಪ್ರಭಾಸ್

Prabhas News : ಬಹುನಿರೀಕ್ಷಿತ ಕಣ್ಣಪ್ಪ ಚಿತ್ರದಿಂದ ರೆಬೆಲ್​ ಸ್ಟಾರ್​ PRABHAS ​ ಅವರ ಮೊದಲ ನೋಟ ಅನಾವರಣಗೊಂಡಿದೆ.'ಕಣ್ಣಪ್ಪ', ಭಾರತೀಯ ಚಿತ್ರರಂಗದ ಒಂದು ಮಹತ್ವಾಕಾಂಕ್ಷೆಯ ಚಿತ್ರವಾಗಿದ್ದು,...

UNION BUDGET SESSION : ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆ, ಸಂಜೆ ಪ್ರಧಾನಿ ಮೋದಿ ಉತ್ತರ

New Delhi News: UNION BUDGET SESSION ನಾಲ್ಕನೆಯ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ರಾಷ್ಟಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಉತ್ತರ ನೀಡಲಿದ್ದಾರೆ....