spot_img
spot_img

ಧೋನಿ ಜಾಗಕ್ಕೆ ಸ್ಫೋಟಕ ಬ್ಯಾಟ್ಸಮನ್ ಎಂಟ್ರಿ; ಚೆನ್ಯೈ ತಂಡದ ನಾಯಕತ್ವದಿಂದ ರುತುರಾಜ್‌ಗೆ ಕೊಕ್!

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

ಬಹುನಿರೀಕ್ಷಿತ 2025ರ ಇಂಡಿಯನ್​​ ಪ್ರೀಮಿಯರ್​ ಲೀಗ್​​ ಆಕ್ಷನ್​ಗೆ ಕ್ಷಣಗಣನೆ ಶುರುವಾಗಿದೆ. ಮೆಗಾ ಆಕ್ಷನ್​ಗೆ ಮುನ್ನವೇ ಹಲವು ಐಪಿಎಲ್​ ತಂಡಗಳು ಮೆಗಾ ಡೀಲ್​ಗೆ ಇಳಿದಿವೆ. ಚೆನ್ನೈ ಸೂಪರ್​ ಕಿಂಗ್ಸ್​ ಕೂಡ ಡೆಲ್ಲಿ ಕ್ಯಾಪಿಟಲ್ಸ್​ ಜೊತೆ ಮೆಗಾ ಟ್ರೇಡ್​ ಮಾಡಲಿದೆ ಎಂದು ವರದಿಯಾಗಿದೆ.

2024ರ ಐಪಿಎಲ್​  (IPL) ಸೀಸನ್​ ಆರಂಭಕ್ಕೂ ಮುನ್ನವೇ ಮುಂಬೈ ಇಂಡಿಯನ್ಸ್ ತಂಡದ ನಾಯಕನ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ತಗೆಯಲಾಯಿತ್ತು. ಅಲ್ಲದೆ ತಂಡದ ಹೊಸ ನಾಯಕನಾಗಿ ಹಾರ್ದಿಕ್ ಪಾಂಡ್ಯರನ್ನು ಆಯ್ಕೆ ಮಾಡಲಾಗಿತ್ತು. ಬಳಿಕ ಮುಂಬೈ ಇಂಡಿಯನ್ಸ್​ ಹಾರ್ದಿಕ್​ ಪಾಂಡ್ಯ ನೇತೃತ್ವದಲ್ಲಿ ಹೀನಾಯ ಸೋಲು ಕಂಡಿತ್ತು. ಈಗ 2025ರ ಐಪಿಎಲ್​ (IPL)  ಸೀಸನ್​ಗೆ ಭರ್ಜರಿ ತಯಾರಿ ನಡೆದಿದ್ದು, ರೋಹಿತ್​ ಶರ್ಮಾ ಮುಂಬೈ ತೊರೆಯೋದು ಪಕ್ಕಾ ಆಗಿದೆ.

ಇನ್ನು, ಮುಂಬೈ ಇಂಡಿಯನ್ಸ್​ ಬಿಡೋದು ಪಕ್ಕಾ ಆಗುತ್ತಿದ್ದಂತೆ ರೋಹಿತ್​​ ಶರ್ಮಾ ಅವರನ್ನು ಖರೀದಿಸಲು ಡೆಲ್ಲಿ ಕ್ಯಾಪಿಟಲ್ಸ್ ಪ್ಲ್ಯಾನ್ ರೂಪಿಸಿದೆ. ನಾಯಕನ ಸ್ಥಾನದಿಂದ ಕೆಳಗಿಳಿದಿರೋ ರೋಹಿತ್​ ಶರ್ಮಾ ಅವರನ್ನು ಈಗಾಗಲೇ ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಸಂಪರ್ಕಿಸಿದೆ. 2025ರ ಮೆಗಾ ಆಕ್ಷನ್​ಗೆ ಮುನ್ನವೇ ಹಿಟ್​ಮ್ಯಾನ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್​ ಟ್ರೇಡ್ ಮಾಡಿಕೊಳ್ಳುವ ಸಾಧ್ಯತೆ ಇದೆ.

ಸದ್ಯ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಕ್ಯಾಪ್ಟನ್​​ ಆಗಿರೋ ಪಂತ್​ಗೆ ಬ್ಯಾಡ್​ನ್ಯೂಸ್​ ಬಂದಿದೆ. ಡೆಲ್ಲಿ ಕ್ಯಾಪಿಟಲ್ಸ್​ ತಂಡವು ಪಂತ್​ ಅವರನ್ನು ಚೆನ್ನೈ ಸೂಪರ್​ ಕಿಂಗ್ಸ್​ ತಂಡಕ್ಕೆ ಟ್ರೇಡ್​ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಕಳೆದ ಸೀಸನ್​ನಲ್ಲಿ ಪಂತ್​​​ ಡೆಲ್ಲಿ ಕ್ಯಾಪಿಟಲ್ಸ್​ ಪರ ಅದ್ಭುತ ಬ್ಯಾಟಿಂಗ್​ ಮಾಡಿ 400ಕ್ಕೂ ಹೆಚ್ಚು ರನ್​​ ಕಲೆ ಹಾಕಿದ್ರು.

ಚೆನ್ನೈ ತಂಡದ ಕ್ಯಾಪ್ಟನ್​ ಪಂತ್​​..!

ಕಳೆದ ಸೀಸನ್​ನಲ್ಲಿ ರುತುರಾಜ್​ ಗಾಯಕ್ವಾಡ್​​ ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ನಾಯಕನಾಗಿ  ಉತ್ತಮ ಪ್ರದರ್ಶನ ನೀಡಿರಲಿಲ್ಲ. ಹಾಗಾಗಿ ಈ ಸಲ ಸಿಎಸ್​​ಕೆ ನಾಯಕನನ್ನು ಬದಲಾವಣೆ​ ಮಾಡೋ ಪ್ಲಾನ್​ ಇದೆ. ಡೆಲ್ಲಿ ಕ್ಯಾಪಿಟಲ್ಸ್​ಗೆ ರೋಹಿತ್​ ಕ್ಯಾಪ್ಟನ್​ ಆಗಲಿದ್ದು, ಚೆನ್ನೈ ಸೂಪರ್​ ಕಿಂಗ್ಸ್​ ತಂಡದ ಕ್ಯಾಪ್ಟನ್​ ಆಗಿ ಪಂತ್​ ನೇಮಕವಾಗಲಿದ್ದಾರೆ ಎಂದು ಗಮಕ್ಕೆ ಬಂದಿದೆ.

 

 

WhatsApp Group Join Now
Telegram Group Join Now
Instagram Account Follow Now
spot_img

Related articles

KIREN RIJIJU WAQF BILL:ವಕ್ಫ್ ತಿದ್ದುಪಡಿ ಮಸೂದೆಗೆ ಚಂದ್ರಬಾಬು, ನಿತೀಶ್, ಮುಸ್ಲಿಮ್ ಸಂಸದರಿಂದ ಬೆಂಬಲ

Srinagar (Jammu-Kashmir) News : ಬಿಜೆಪಿ ಹೊರತಾಗಿ ಎನ್​ಡಿಎ ಕೂಟದಲ್ಲಿ WAQF ಮಸೂದೆ ತಿದ್ದುಪಡಿಗೆ ಸಮ್ಮತಿ ಇಲ್ಲ ಎಂಬ ವಿಪಕ್ಷಗಳ ಆರೋಪಕ್ಕೆ ಸ್ಪಷ್ಟನೆ ನೀಡಿರುವ ಕೇಂದ್ರ...

AMARTYA SEN DESCRIBE MANMOHAN:ಮನಮೋಹನ್ ಸಿಂಗ್ ಒಬ್ಬ ಮಹಾನ್ ವ್ಯಕ್ತಿ, ಅದ್ಭುತ ಅರ್ಥಶಾಸ್ತ್ರಜ್ಞ

Kolkata (West Bengal) News: ಪಶ್ಚಿಮ ಬಂಗಾಳದ ಬಿರ್ಭೂಮ್​​ನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, MANMOHAN​ ಸಿಂಗ್​ ಮತ್ತು ನಾನು ಕೇಂಬ್ರಿಡ್ಜ್‌ನಲ್ಲಿ ಓದುತ್ತಿರುವ ವೇಳೆ ಉತ್ತಮ...

H D DEVE GOWDA:ರಾಜ್ಯದಲ್ಲಿ ಕೃಷ್ಣ, ಕಾವೇರಿ, ಗೋದಾವರಿ ನದಿ ಜೋಡಣೆಗೆ ಎಲ್ಲರೂ ಧ್ವನಿ ಎತ್ತಬೇಕಿದೆ

Bangalore News: ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ''ರಾಜ್ಯಸಭೆಯಲ್ಲಿ ಗೋದಾವರಿ, ಕೃಷ್ಣ, ಕಾವೇರಿ ನದಿ ಜೋಡಣೆ ಬಗ್ಗೆ ತಮಿಳುನಾಡಿನ ರಾಜ್ಯಸಭಾ...

MAHINDRA ELECTRIC SUV BOOKING OPEN:ಅಬ್ಬಬ್ಬಾಂದ್ರೆ ಎಷ್ಟಿರಬಹುದು?

Mahindra Electric SUV Booking Open News: ಇವುಗಳನ್ನು ನವೆಂಬರ್ 2024ರಲ್ಲಿ 'XEV 9E' ಮತ್ತು 'BE 6' ಎಂಬ ಹೆಸರಿನಲ್ಲಿ ಬಿಡುಗಡೆ ಮಾಡಿತ್ತು. ಎಲೆಕ್ಟ್ರಿಕ್...