spot_img
spot_img

FARMERS PROTEST : ಜ.21ರ ದೆಹಲಿ ಚಲೋ ಜಾಥಾ ಮುಂದೂಡಿಕೆ

spot_img
spot_img

Share post:

WhatsApp Group Join Now
Telegram Group Join Now
Instagram Account Follow Now

Chandigarh News:

ಜನವರಿ 21 ರಂದು 101 FARMERSರು ನಡೆಸಲು ಉದ್ದೇಶಿಸಿದ್ದ ದೆಹಲಿ ಚಲೋ ಜಾಥಾವನ್ನು ಮುಂದೂಡಲಾಗಿದೆ.ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್​ಪಿ)ಗಾಗಿ ಖಾತರಿ ಕಾನೂನು ರೂಪಿಸುವ ತಮ್ಮ ಬೇಡಿಕೆಗಳ ಕುರಿತು ಶೀಘ್ರವೇ ಮಾತುಕತೆ ನಡೆಸುವಂತೆ ಕೇಂದ್ರ ಸರಕಾರಕ್ಕೆ ಅವರು ಒತ್ತಾಯಿಸಿದ್ದಾರೆ.ಜನವರಿ 21ರಂದು ದಿಲ್ಲಿಗೆ 101 FARMERSರು ನಡೆಸಲು ಉದ್ದೇಶಿಸಿದ್ದ ಕಾಲ್ನಡಿಗೆ ಜಾಥಾವನ್ನು ಮುಂದೂಡಲಾಗಿದೆ ಎಂದು ಪ್ರತಿಭಟನಾನಿರತ FARMERS ನಾಯಕ ಸರ್ವನ್ ಸಿಂಗ್ ಪಂಧೇರ್ ಸೋಮವಾರ ಪ್ರಕಟಿಸಿದ್ದಾರೆ.

ಪಂಜಾಬ್ ಮತ್ತು ಹರಿಯಾಣ ನಡುವಿನ ಗಡಿಯಾದ ಶಂಭುದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕಿಸಾನ್ ಮಜ್ದೂರ್ ಮೋರ್ಚಾದ ಸಂಚಾಲಕ ಪಂಧೇರ್, ಇದು ಷರತ್ತು ಅಲ್ಲ ಆದರೆ ವಿನಂತಿ, ಆರಂಭದಲ್ಲಿ ಪ್ರಸ್ತಾಪಿಸಿದಂತೆ ಫೆಬ್ರವರಿ 14 ರೊಳಗೆ ಕೇಂದ್ರ ಸರ್ಕಾರ ದೆಹಲಿಯಲ್ಲಿ ಸಭೆ ಕರೆಯಲಿ ಎಂದು ಒತ್ತಾಯಿಸಿದರು.ಇದು ನಮ್ಮ ಷರತ್ತು ಅಲ್ಲ, ಆದರೆ ಇದು FARMERSರು ಮತ್ತು ಅವರ ಪ್ರತಿಭಟನೆಗೆ ಸಂಬಂಧಿಸಿದ ವಿಷಯವಾಗಿರುವುದರಿಂದ ನವದೆಹಲಿಯಲ್ಲಿ ಆದಷ್ಟು ಬೇಗ ಸಭೆ ಕರೆಯುವಂತೆ ಸರ್ಕಾರಕ್ಕೆ ವಿನಂತಿ” ಎಂದು ಅವರು ಹೇಳಿದರು.

“ಜನವರಿ 21 ರಂದು 101 FARMERSರು ದೆಹಲಿಗೆ ಜಾಥಾ ನಡೆಸಲಿದ್ದಾರೆ ಎಂದು ನಾವು ಈ ಹಿಂದೆ ಘೋಷಿಸಿದ್ದೆವು. ನಾವು ಈ ಬಗ್ಗೆ ಚರ್ಚಿಸಿದ್ದೇವೆ ಮತ್ತು ಸರ್ಕಾರಕ್ಕೆ ಹೆಚ್ಚಿನ ಸಮಯ ನೀಡಲು ಜನವರಿ 26 ರವರೆಗೆ ಜಾಥಾ ಮುಂದೂಡಲು ಎರಡೂ ವೇದಿಕೆಗಳು ನಿರ್ಧರಿಸಿವೆ. ನಾವು ಜನವರಿ 26 ರಂದು ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ. ನವೆಂಬರ್ 26 ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ, ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ದಲ್ಲೆವಾಲ್ ಅವರ ಉಪವಾಸ ಸತ್ಯಾಗ್ರಹ 56 ದಿನಗಳನ್ನು ಪೂರೈಸಿದ್ದು, ಅವರ ಆರೋಗ್ಯದ ಬಗ್ಗೆ ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ.

ಮಾತುಕತೆಗೆ ಕೇಂದ್ರದ ಪ್ರಸ್ತಾಪದ ಹೊರತಾಗಿಯೂ, ಉಪವಾಸ ನಿರತ FARMERS ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ಎಂಎಸ್​ಪಿ ಖಾತರಿ ಕಾನೂನು ಜಾರಿಗೆ ಬರುವವರೆಗೂ ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಶನಿವಾರ ತಡರಾತ್ರಿ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗಿದೆಯಾದರೂ ಅವರ ಆರೋಗ್ಯವು ಗಂಭೀರವಾಗಿದೆ.ಜಂಟಿ ಕಾರ್ಯದರ್ಶಿ ಪ್ರಿಯಾ ರಂಜನ್ ನೇತೃತ್ವದ ಕೇಂದ್ರ ಕೃಷಿ ಸಚಿವಾಲಯದ ಅಧಿಕಾರಿಗಳ ನಿಯೋಗ ಶನಿವಾರ ಸಂಜೆ ದಲ್ಲೆವಾಲ್ ಅವರನ್ನು ಭೇಟಿಯಾಗಿ ಕಳೆದ 11 ತಿಂಗಳುಗಳಿಂದ ಆಂದೋಲನವನ್ನು ಮುನ್ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿತು.

ಇದನ್ನು ಓದಿರಿ : BADLAPUR CASE : ಬದ್ಲಾಪುರ್ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ

 

WhatsApp Group Join Now
Telegram Group Join Now
Instagram Account Follow Now
Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...

BSNL HOLI OFFERS – ಗ್ರಾಹಕರಿಗೆ ಹೋಳಿ ಬಿಗ್ ಗಿಫ್ಟ್ ಕೊಟ್ಟ ಬಿಎಸ್ಎನ್ಎಲ್: 30 ದಿನಗಳ ಉಚಿತ ವ್ಯಾಲಿಡಿಟಿ, ಡೇಟಾ !!

BSNL Holi Prepaid Plans Offers: ಬಿಎಸ್​ಎನ್​ಎಲ್​ ಬಳಕೆದಾರರಿಗೆ ಸಿಹಿ ಸುದ್ದಿ. ಹೋಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಬಂಪರ್ ಆಫರ್ ನೀಡುತ್ತಿದೆ. ಇದು ತನ್ನ ರೀಚಾರ್ಜ್...