spot_img
spot_img

FIGHTING INDIAN STATE REMARKS: ರಾಹುಲ್ ಗಾಂಧಿ ಹೇಳಿಕೆ ವಿರುದ್ಧ ಬಿಜೆಪಿ ಕೆಂಡ .

spot_img
spot_img

Share post:

Delhi News:

ಕಾಂಗ್ರೆಸ್​ ಕೇಂದ್ರ ಕಚೇರಿ ಉದ್ಘಾಟನಾ ಸಮಾರಂಭದಲ್ಲಿ ರಾಹುಲ್​ ಗಾಂಧಿ ಮಾತನಾಡುತ್ತಾ, ಆರ್​ಎಸ್​ಎಸ್​ ಮತ್ತು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು. ವಿಪಕ್ಷಗಳು ಇಂದು ಬಿಜೆಪಿ, ಆರ್​ಎಸ್​​ಎಸ್​ ವಿರುದ್ಧ ಮಾತ್ರವಲ್ಲ, ‘ INDIAN ವಿರುದ್ಧ’ವೂ ಹೋರಾಡುತ್ತಿವೆ ಎಂದರು.

ಲೋಕಸಭೆಯ ವಿಪಕ್ಷ ನಾಯಕ ರಾಹುಲ್​ ಗಾಂಧಿ ಮತ್ತೊಂದು ವಿವಾದಿತ ಹೇಳಿಕೆ ನೀಡಿದ್ದಾರೆ. ನಾವು ಬಿಜೆಪಿ, ಆರ್​ಎಸ್​ಎಸ್​ ಜೊತೆಗೆ INDIAN ರಾಜ್ಯದ ವಿರುದ್ಧ ಹೋರಾಟ ನಡೆಸಬೇಕಿದೆ ಎಂದು ಹೇಳಿದ್ದಾರೆ.ಇದು ರಾಷ್ಟ್ರಕ್ಕೆ ಮಾಡಿದ ಅವಮಾನ ಎಂದು ಬಿಜೆಪಿ ಆರೋಪಿಸಿದೆ.

ಪಕ್ಷ ಮತ್ತು ಸಂಘಟನೆಗಳ ಮಧ್ಯೆ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳ ಇರಬಹುದು. ಆದರೆ, ದೇಶ ಎಲ್ಲರಿಗೂ ಒಂದೇ. ಅಂತಹ ದೇಶದ ವಿರುದ್ಧವೇ ರಾಹುಲ್​ ಗಾಂಧಿ ಹೋರಾಡಲು ಕರೆ ನೀಡಿದ್ದಾರೆ.

Immature Opposition Leader:ಬಿಜೆಪಿ, ಆರ್​ಎಸ್​ಎಸ್​​ ದೇಶ ಕಟ್ಟಲು ಪ್ರಯತ್ನಿಸುತ್ತಿದ್ದರೆ, ಇತ್ತ ರಾಹುಲ್​ ಗಾಂಧಿ ದೇಶದ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ರಾಹುಲ್​ ಅರೆಕಾಲಿಕ ಮತ್ತು ಅಪಕ್ವ ವಿಪಕ್ಷ ನಾಯಕರಾಗಿದ್ದಾರೆ. ಇದು ದೇಶದ ದೌರ್ಭಾಗ್ಯವಾಗಿದೆ.

ವಿದೇಶಿ ವ್ಯಕ್ತಿಗಳೊಂದಿಗೆ ಸೇರಿ ದೇಶದ ಸಮಗ್ರತೆ, ಸಾರ್ವಭೌಮತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಆರೋಪಿಸಿದರು.ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಗೌರವ್​​ ಭಾಟಿಯಾ, ” INDIANವು ಒಬ್ಬ ಜವಾಬ್ದಾರಿಯುತ ಮತ್ತು ನಿಷ್ಣಾವಂತ ವಿಪಕ್ಷ ನಾಯಕನ ಹೊಂದಲು ಅರ್ಹವಾಗಿದೆ” ಎಂದು ಹೇಳುವ ಮೂಲಕ ರಾಹುಲ್​ ಗಾಂಧಿ ವಿರುದ್ಧ ಕಿಡಿಕಾರಿದರು.ರಾಹುಲ್​ ವಿಪಕ್ಷ ನಾಯಕನಾಗಿ ಮುಂದುವರಿಯುವುದು ದೇಶದ ಪ್ರತಿಯೊಬ್ಬ ನಾಗರಿಕನಿಗೆ ಮಾಡಿದ ಅವಮಾನ ಎಂದು ಜರಿದರು.

Rahul criticizes Bhagwat’s statement: “1947 ರಲ್ಲಿ ದೇಶವು ಹೋರಾಟಗಾರರ ಫಲದಿಂದ ಸ್ವಾತಂತ್ರ್ಯ ಪಡೆಯಿತು. ರಾಮಮಂದಿರ ಉದ್ಘಾಟನೆಯಂದು ನಿಜವಾದ ಸ್ವತಂತ್ರ ಸಿಕ್ಕಿತು ಎಂಬ ಆರ್​ಎಸ್​ಎಸ್​ ಮುಖ್ಯಸ್ಥರ ಹೇಳಿಕೆ ದೇಶದ್ರೋಹಕ್ಕೆ ಸಮ” ಎಂದು ಆರೋಪಿಸಿದರು.

ಇನ್ನು ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್​ ಭಾಗವತ್​ ಅವರು ನೀಡಿದ ಸ್ವಾತಂತ್ರ್ಯ ಹೇಳಿಕೆಯ ವಿರುದ್ಧ ರಾಹುಲ್​ ಗಾಂಧಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಬೇರೆ ಯಾವುದೇ ದೇಶದಲ್ಲಿ ಇಂತಹ ಹೇಳಿಕೆಯನ್ನು ನೀಡಿದವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿತ್ತು.

1947 ರಲ್ಲಿ ಸಿಕ್ಕ ಸ್ವಾತಂತ್ರ್ಯವು ಸುಳ್ಳೇ. ಇಂತಹ ನುಡಿಗಳು ಪ್ರತಿ INDIANರಿಗೆ ಮಾಡಿದ ಅವಮಾನ. ಅಜ್ಞಾನದಿಂದ ಕೂಡಿದ ಹೇಳಿಕೆ ಎಂದು ಟೀಕಿಸಿದರು.ಬೇರೆ ಯಾವುದೇ ದೇಶದಲ್ಲಿ ಇಂತಹ ಹೇಳಿಕೆಯನ್ನು ನೀಡಿದವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗುತ್ತಿತ್ತು.

Ashok Jotawar
Ashok Jotawar
Hello, I am Ashok Jotawar, The journalist who would like to be being for the saying of truth! and I Am experienced in The field of Journalism. for last 5-6 years and I love saying the truth that to be a for good cause! and right now am owning the Company HSR News! before that I worked in so called named media houses..
spot_img

Related articles

MOTOROLA EDGE 60 FUSION – ಅದ್ಭುತವಾದ ಕ್ಯಾಮೆರಾ ಸೆಟಪ್, ವಾಟರ್ ಪ್ರೊಟೆಕ್ಷನ್ – ಮೊಟೊರೊಲಾದ ಹೊಸ ಫೋನ್ನ ಬೆಲೆ ಕೇವಲ ಇಷ್ಟೇ!

Motorola Edge 60 Fusion: ಬಹುನಿರೀಕ್ಷಿತ ' MOTOROLA EDGE 60 FUSION' ಕೊನೆಗೂ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಕಂಪನಿಯು ಇದನ್ನು ' MOTOROLA EDGE...

RASHMIKA MANDANNA – ‘ನಾನು ಹೈದರಾಬಾದ್ನವಳು’: ರಶ್ಮಿಕಾ ಮಂದಣ್ಣ ಹೇಳಿಕೆ ವಿಚಾರ; ಮುಂದುವರಿದ ಪರ – ವಿರೋಧ ಚರ್ಚೆ

'ನ್ಯಾಷನಲ್ ಕ್ರಶ್' ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುವ ಜನಪ್ರಿಯ ನಟಿ RASHMIKA MANDANNA, ಭಾರತೀಯ ಚಿತ್ರರಂಗದಲ್ಲಿ ಮೋಡಿ ಮಾಡಿದ್ದಾರೆ. ತಮ್ಮ ನಟನಾ ಕೌಶಲ್ಯದಿಂದ ದೇಶಾದ್ಯಂತ ಅಭಿಮಾನಿಗಳ...

IPL SUBSCRIPTION PLANS – ಕೆಲವೇ ದಿನಗಳಲ್ಲಿ IPL ಹವಾ ಶುರು: ಈ ಕಂಪನಿಗಳ ಗ್ರಾಹಕರಿಗೆ ಅಗ್ಗದಲ್ಲಿ ಲಭ್ಯ!

JioHotstar Subscription: ಚಾಂಪಿಯನ್ಸ್​ ಟ್ರೋಫಿ ಕ್ರಿಕೆಟ್‌ ಟೂರ್ನಿ ಮುಗೀತು. ಮುಂದಿನ ಕೆಲವೇ ದಿನಗಳಲ್ಲಿ ಐಪಿಎಲ್​ ಜಾತ್ರೆ ಆರಂಭವಾಗಲಿದೆ. ಇದಕ್ಕಾಗಿ ಎಲ್ಲಾ ಟೆಲಿಕಾಂ ಕಂಪನಿಗಳು ತಮ್ಮ ತಮ್ಮ...

IPHONE 17 SERIES – ಐಫೋನ್ 17 ಸೀರಿಸ್ ಡಿಟೆಲ್ಸ್ ಲೀಕ್ – ಇದರ ಸ್ಪೆಷಾಲಿಟಿ ಏನ್ ಗೊತ್ತಾ?

iPhone 17 Series: ಟೆಕ್ ದೈತ್ಯ ಆಪಲ್ ತನ್ನ ಹೊಸ ಐಫೋನ್ ಸೀರಿಸ್​ ಅನ್ನು ಪ್ರತಿ ವರ್ಷ ಮಾರುಕಟ್ಟೆಗೆ ಪರಿಚಯಿಸುತ್ತದೆ. ಈ ಕ್ರಮದಲ್ಲಿ ಈ ವರ್ಷವೂ...